ಆತ್ಮ ನಿರ್ಭರ ಭಾರತ ಯೋಜನೆ ಅಭಿಯಾನ | ರೈತರ ಸಹಾಯಧನ ಹೆಚ್ಚಳ

January 23, 2022
12:11 PM

ರೈತ ದೇಶದ ಬೆನ್ನೆಲುಬು. ಆತನ ಆದಾಯವನ್ನು ಹೆಚ್ಚಿಸಲು ಸರ್ಕಾರವೂ ನಾನಾ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಕೇಂದ್ರ ಸರ್ಕಾರದ ಯೋಜನೆಗೆ ಪೂರಕವಾಗಿ ರಾಜ್ಯದಲ್ಲಿ ಪ್ರತ್ಯೇಕ ಸೆಕೆಂಡರ್ ಕೃಷಿ ನಿರ್ದೇಶನಾಲಯ ಸ್ಥಾಪಿಸಲಾಗಿದೆ. ಇದೀಗ ಕೇಂದ್ರದ ಆತ್ಮ ನಿರ್ಭರ ಭಾರತ ಅಭಿಯಾನ ಯೋಜನೆಗೆ ಶೇ. 15 ರಷ್ಟು ಸಹಾಯಧನ ಹೆಚ್ಚಿಸಲಾಗಿದೆ.

ರಾಜ್ಯ ಸರ್ಕಾರ ಕೇಂದ್ರದ ಆತ್ಮ ನಿರ್ಭರ ಭಾರತ ಅಭಿಯಾನ ಯೋಜನೆಗೆ ಶೇ. 15 ರಷ್ಟು ಸಹಾಯಧನ ಹೆಚ್ಚಿಸಿದೆ. ಈ ಮೂಲಕ ಪಿಎಂಎಫ್‌ಎಂಇ ಯೋಜನೆಯ ಸಹಾಯಧನ ಶೇ. 50 ರಷ್ಟಾಗಿದೆ. ಇನ್ನು ಈ ಯೋಜನೆ ರೈತ ಆದಾಯ ದ್ವಿಗುಣಗೊಳಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಈ ಮೂಲಕ ಕೃಷಿ ಉತ್ಪನ್ನಗಳ, ಉಪ ಉತ್ಪನ್ನಗಳ ತಯಾರಿಕೆಗೆ ರೈತರಿಗೆ ಸಹಾಕಾರ ನೀಡಲಿದೆ. ಮಾತ್ರವಲ್ಲದೆ ರೈತರ ಆದಾಯವನ್ನು ಹೆಚ್ಚಿಸಲು ಸೆಕೆಂಡರಿ ಕೃಷಿ ನಿರ್ದೇಶನಾಲಯವು ಸಹಾಯಕರವಾಗಿದೆ ಎಂದು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಭಾರೀ ಮಳೆ ಹಿನ್ನೆಲೆ: ದಕ್ಷಿಣ ಕನ್ನಡದ ಶಾಲೆ-ಕಾಲೇಜುಗಳಿಗೆ ಇಂದು ರಜೆ -ಉತ್ತರ ಕನ್ನಡದ ಕೆಲವು ತಾಲೂಕಿನಲ್ಲೂ ರಜೆ ಘೋಷಣೆ
July 24, 2026
5:56 AM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ
July 23, 2026
7:29 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ
July 22, 2026
3:55 PM
by: ಸಾಯಿಶೇಖರ್ ಕರಿಕಳ
ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ
July 21, 2026
11:55 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror