ಆತ್ಮ ನಿರ್ಭರ ಭಾರತ ಯೋಜನೆ ಅಭಿಯಾನ | ರೈತರ ಸಹಾಯಧನ ಹೆಚ್ಚಳ

January 23, 2022
12:11 PM

ರೈತ ದೇಶದ ಬೆನ್ನೆಲುಬು. ಆತನ ಆದಾಯವನ್ನು ಹೆಚ್ಚಿಸಲು ಸರ್ಕಾರವೂ ನಾನಾ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಕೇಂದ್ರ ಸರ್ಕಾರದ ಯೋಜನೆಗೆ ಪೂರಕವಾಗಿ ರಾಜ್ಯದಲ್ಲಿ ಪ್ರತ್ಯೇಕ ಸೆಕೆಂಡರ್ ಕೃಷಿ ನಿರ್ದೇಶನಾಲಯ ಸ್ಥಾಪಿಸಲಾಗಿದೆ. ಇದೀಗ ಕೇಂದ್ರದ ಆತ್ಮ ನಿರ್ಭರ ಭಾರತ ಅಭಿಯಾನ ಯೋಜನೆಗೆ ಶೇ. 15 ರಷ್ಟು ಸಹಾಯಧನ ಹೆಚ್ಚಿಸಲಾಗಿದೆ.

ರಾಜ್ಯ ಸರ್ಕಾರ ಕೇಂದ್ರದ ಆತ್ಮ ನಿರ್ಭರ ಭಾರತ ಅಭಿಯಾನ ಯೋಜನೆಗೆ ಶೇ. 15 ರಷ್ಟು ಸಹಾಯಧನ ಹೆಚ್ಚಿಸಿದೆ. ಈ ಮೂಲಕ ಪಿಎಂಎಫ್‌ಎಂಇ ಯೋಜನೆಯ ಸಹಾಯಧನ ಶೇ. 50 ರಷ್ಟಾಗಿದೆ. ಇನ್ನು ಈ ಯೋಜನೆ ರೈತ ಆದಾಯ ದ್ವಿಗುಣಗೊಳಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಈ ಮೂಲಕ ಕೃಷಿ ಉತ್ಪನ್ನಗಳ, ಉಪ ಉತ್ಪನ್ನಗಳ ತಯಾರಿಕೆಗೆ ರೈತರಿಗೆ ಸಹಾಕಾರ ನೀಡಲಿದೆ. ಮಾತ್ರವಲ್ಲದೆ ರೈತರ ಆದಾಯವನ್ನು ಹೆಚ್ಚಿಸಲು ಸೆಕೆಂಡರಿ ಕೃಷಿ ನಿರ್ದೇಶನಾಲಯವು ಸಹಾಯಕರವಾಗಿದೆ ಎಂದು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!
August 15, 2026
7:42 AM
by: ದ ರೂರಲ್ ಮಿರರ್.ಕಾಂ
ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!
August 15, 2026
7:18 AM
by: ದ ರೂರಲ್ ಮಿರರ್.ಕಾಂ
ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror