ಕೃಷಿ

ಆತ್ಮ ನಿರ್ಭರ ಭಾರತ ಯೋಜನೆ ಅಭಿಯಾನ | ರೈತರ ಸಹಾಯಧನ ಹೆಚ್ಚಳ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ರೈತ ದೇಶದ ಬೆನ್ನೆಲುಬು. ಆತನ ಆದಾಯವನ್ನು ಹೆಚ್ಚಿಸಲು ಸರ್ಕಾರವೂ ನಾನಾ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಕೇಂದ್ರ ಸರ್ಕಾರದ ಯೋಜನೆಗೆ ಪೂರಕವಾಗಿ ರಾಜ್ಯದಲ್ಲಿ ಪ್ರತ್ಯೇಕ ಸೆಕೆಂಡರ್ ಕೃಷಿ ನಿರ್ದೇಶನಾಲಯ ಸ್ಥಾಪಿಸಲಾಗಿದೆ. ಇದೀಗ ಕೇಂದ್ರದ ಆತ್ಮ ನಿರ್ಭರ ಭಾರತ ಅಭಿಯಾನ ಯೋಜನೆಗೆ ಶೇ. 15 ರಷ್ಟು ಸಹಾಯಧನ ಹೆಚ್ಚಿಸಲಾಗಿದೆ.

Advertisement
Advertisement

ರಾಜ್ಯ ಸರ್ಕಾರ ಕೇಂದ್ರದ ಆತ್ಮ ನಿರ್ಭರ ಭಾರತ ಅಭಿಯಾನ ಯೋಜನೆಗೆ ಶೇ. 15 ರಷ್ಟು ಸಹಾಯಧನ ಹೆಚ್ಚಿಸಿದೆ. ಈ ಮೂಲಕ ಪಿಎಂಎಫ್‌ಎಂಇ ಯೋಜನೆಯ ಸಹಾಯಧನ ಶೇ. 50 ರಷ್ಟಾಗಿದೆ. ಇನ್ನು ಈ ಯೋಜನೆ ರೈತ ಆದಾಯ ದ್ವಿಗುಣಗೊಳಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಈ ಮೂಲಕ ಕೃಷಿ ಉತ್ಪನ್ನಗಳ, ಉಪ ಉತ್ಪನ್ನಗಳ ತಯಾರಿಕೆಗೆ ರೈತರಿಗೆ ಸಹಾಕಾರ ನೀಡಲಿದೆ. ಮಾತ್ರವಲ್ಲದೆ ರೈತರ ಆದಾಯವನ್ನು ಹೆಚ್ಚಿಸಲು ಸೆಕೆಂಡರಿ ಕೃಷಿ ನಿರ್ದೇಶನಾಲಯವು ಸಹಾಯಕರವಾಗಿದೆ ಎಂದು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಸಸ್ಯ ಪರಿಚಯ | ಕರ್ಲೆಂಕಿ

ಅಚ್ಚ ಹಸುರಿನ ಉರುಟುರುಟಾದ ರೂಪಾಯಿ ನಾಣ್ಯದಷ್ಟು ಗಾತ್ರದ ಎಲೆಗಳ ದಂಟುಗಳನ್ನು ಹೊಂದಿರುವ ಗಿಡ…

4 hours ago

ಹವಾಮಾನ ಮಾಹಿತಿ | ಈಗ ಎಲ್ಲೆಲ್ಲಾ ಭರ್ಜರಿ ಮಳೆ..? ಎಲ್ಲಿ ಕುಸಿತ..?

ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಭರ್ಜರಿಯಾಗಿ ಸುರಿದ ಮಳೆ ಈಗ ಸ್ವಲ್ಪ ವಿರಾಮ…

5 hours ago

ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆ | ರಾಜ್ಯದ ನದಿಗಳಿಗೆ 79 ಸಾವಿರದ 44 ಕ್ಯೂಸೆಕ್ ನೀರು

ಮಹಾರಾಷ್ಟ್ರದಲ್ಲಿ  ಸುರಿಯುತ್ತಿರುವ ಮಳೆಯಿಂದಾಗಿ ರಾಜ್ಯದ ನದಿ ಪಾತ್ರಗಳಿಗೆ 79 ಸಾವಿರದ 44 ಕ್ಯೂಸೆಕ್…

6 hours ago

ವಾರದ ಅತಿಥಿ | ಮರ ಬಳಸದೆಯೇ ಮನೆ ನಿರ್ಮಾಣ, “ದ್ವಾರಕಾ”ದಿಂದ ಪರಿಸರಕ್ಕೊಂದು ಕೊಡುಗೆ

ಕಳೆದ ಸುಮಾರು 5-6 ವರ್ಷಗಳಿಂದ ಮನೆಗಳಿಗೆ ಮರ ಬಳಕೆ ಮಾಡುತ್ತಿಲ್ಲ. ಈಗಾಗಲೇ ಸುಮಾರು…

10 hours ago

ಶುಕ್ರವಾರ ಮಹಾಲಕ್ಷ್ಮಿಯ ಈ ಮಂತ್ರವನ್ನು ಭಕ್ತಿಯಿಂದ ಪಠಿಸಿದರೆ ಹಣದ ಸಮಸ್ಯೆ ನಿವಾರಣೆ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

20 hours ago

60 ಸೆಕೆಂಡುಗಳಲ್ಲಿ 10 ಆಸನಗಳ ಪ್ರದರ್ಶಿಸಿದ ಋತ್ವಿ | ಯೋಗದಲ್ಲಿ ಚನ್ನರಾಯಪಟ್ಟಣದ ಬಾಲಕಿ ಸಾಧನೆ

ವಿಶ್ವ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ  ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಬಾಲಕಿ ಋತ್ವಿ ಯೋಗ…

1 day ago