ಕೃಷಿ

ಆತ್ಮ ನಿರ್ಭರ ಭಾರತ ಯೋಜನೆ ಅಭಿಯಾನ | ರೈತರ ಸಹಾಯಧನ ಹೆಚ್ಚಳ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ರೈತ ದೇಶದ ಬೆನ್ನೆಲುಬು. ಆತನ ಆದಾಯವನ್ನು ಹೆಚ್ಚಿಸಲು ಸರ್ಕಾರವೂ ನಾನಾ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಕೇಂದ್ರ ಸರ್ಕಾರದ ಯೋಜನೆಗೆ ಪೂರಕವಾಗಿ ರಾಜ್ಯದಲ್ಲಿ ಪ್ರತ್ಯೇಕ ಸೆಕೆಂಡರ್ ಕೃಷಿ ನಿರ್ದೇಶನಾಲಯ ಸ್ಥಾಪಿಸಲಾಗಿದೆ. ಇದೀಗ ಕೇಂದ್ರದ ಆತ್ಮ ನಿರ್ಭರ ಭಾರತ ಅಭಿಯಾನ ಯೋಜನೆಗೆ ಶೇ. 15 ರಷ್ಟು ಸಹಾಯಧನ ಹೆಚ್ಚಿಸಲಾಗಿದೆ.

Advertisement
Advertisement

ರಾಜ್ಯ ಸರ್ಕಾರ ಕೇಂದ್ರದ ಆತ್ಮ ನಿರ್ಭರ ಭಾರತ ಅಭಿಯಾನ ಯೋಜನೆಗೆ ಶೇ. 15 ರಷ್ಟು ಸಹಾಯಧನ ಹೆಚ್ಚಿಸಿದೆ. ಈ ಮೂಲಕ ಪಿಎಂಎಫ್‌ಎಂಇ ಯೋಜನೆಯ ಸಹಾಯಧನ ಶೇ. 50 ರಷ್ಟಾಗಿದೆ. ಇನ್ನು ಈ ಯೋಜನೆ ರೈತ ಆದಾಯ ದ್ವಿಗುಣಗೊಳಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಈ ಮೂಲಕ ಕೃಷಿ ಉತ್ಪನ್ನಗಳ, ಉಪ ಉತ್ಪನ್ನಗಳ ತಯಾರಿಕೆಗೆ ರೈತರಿಗೆ ಸಹಾಕಾರ ನೀಡಲಿದೆ. ಮಾತ್ರವಲ್ಲದೆ ರೈತರ ಆದಾಯವನ್ನು ಹೆಚ್ಚಿಸಲು ಸೆಕೆಂಡರಿ ಕೃಷಿ ನಿರ್ದೇಶನಾಲಯವು ಸಹಾಯಕರವಾಗಿದೆ ಎಂದು ಹೇಳಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಜಾನುವಾರುಗಳನ್ನು ಬಿಡಾಡಿಯಾಗಿ ರಸ್ತೆಗಳಲ್ಲಿ ಬಿಡಬಾರದು

ಜಾನುವಾರುಗಳ ಮಾಲೀಕರು ತಮ್ಮ ಜಾನುವಾರುಗಳನ್ನು ಬಿಡಾಡಿಯಾಗಿ ರಸ್ತೆಗಳಲ್ಲಿ ಬಿಡುತ್ತಿರುವುದರಿಂದ ರಸ್ತೆ ಸಂಚಾರಕ್ಕೆ ತೊಂದರೆಯಾಗುತ್ತಿದೆ…

28 minutes ago

ರಾಜ್ಯದಲ್ಲಿ ರಸಗೊಬ್ಬರ, ಬಿತ್ತನೆ ಬೀಜಕ್ಕೆ ಯಾವುದೇ ಕೊರತೆಯಿಲ್ಲ

ರಾಜ್ಯದಲ್ಲಿ ರಸಗೊಬ್ಬರ ಹಾಗೂ ಬಿತ್ತನೆ ಬೀಜಕ್ಕೆ ಯಾವುದೇ ಕೊರತೆ ಇಲ್ಲ. ರೈತರು ಆತಂಕ…

33 minutes ago

ಮಳೆಗಾಲದಲ್ಲಿ ಡೆಂಗ್ಯು ಹರಡುವ ಸಾಧ್ಯತೆ  – ಎಚ್ಚರಿಕೆ

ಮಳೆಗಾಲದ ಹಿನ್ನೆಲೆಯಲ್ಲಿ ನಗರದಲ್ಲಿ ಕೊಳಚೆ ನೀರು ಸಂಗ್ರಹವಾದರೆ ಡೆಂಗ್ಯು ಜ್ವರ ಹರಡುವ ಸಾಧ್ಯತೆ…

37 minutes ago

ರಾಜ್ಯದ ಹಲವೆಡೆ ಮಳೆ – ಕರಾವಳಿಯಲ್ಲಿ ಜನಜೀವನ ಅಸ್ತವ್ಯಸ್ತ

ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ನದಿಗಳು ಅಪಾಯದ…

39 minutes ago

ಪ್ರೀತಿಯನ್ನು ಶಾಶ್ವತವಾಗಿಡಲು ಈ 7 ಟಿಪ್ಸ್ ತಿಳಿಯಿರಿ..!

ಪ್ರೀತಿಯು ಜೀವನದ ಒಂದು ಸುಂದರ ಭಾವನೆಯಾಗಿದ್ದು, ಅದನ್ನು ಶಾಶ್ವತವಾಗಿರಿಸಲು ಸ್ವಲ್ಪ ಶ್ರಮ ಮತ್ತು…

51 minutes ago