Advertisement
ಕೃಷಿ

ಆತ್ಮ ನಿರ್ಭರ ಭಾರತ ಯೋಜನೆ ಅಭಿಯಾನ | ರೈತರ ಸಹಾಯಧನ ಹೆಚ್ಚಳ

Share

ರೈತ ದೇಶದ ಬೆನ್ನೆಲುಬು. ಆತನ ಆದಾಯವನ್ನು ಹೆಚ್ಚಿಸಲು ಸರ್ಕಾರವೂ ನಾನಾ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಕೇಂದ್ರ ಸರ್ಕಾರದ ಯೋಜನೆಗೆ ಪೂರಕವಾಗಿ ರಾಜ್ಯದಲ್ಲಿ ಪ್ರತ್ಯೇಕ ಸೆಕೆಂಡರ್ ಕೃಷಿ ನಿರ್ದೇಶನಾಲಯ ಸ್ಥಾಪಿಸಲಾಗಿದೆ. ಇದೀಗ ಕೇಂದ್ರದ ಆತ್ಮ ನಿರ್ಭರ ಭಾರತ ಅಭಿಯಾನ ಯೋಜನೆಗೆ ಶೇ. 15 ರಷ್ಟು ಸಹಾಯಧನ ಹೆಚ್ಚಿಸಲಾಗಿದೆ.

ರಾಜ್ಯ ಸರ್ಕಾರ ಕೇಂದ್ರದ ಆತ್ಮ ನಿರ್ಭರ ಭಾರತ ಅಭಿಯಾನ ಯೋಜನೆಗೆ ಶೇ. 15 ರಷ್ಟು ಸಹಾಯಧನ ಹೆಚ್ಚಿಸಿದೆ. ಈ ಮೂಲಕ ಪಿಎಂಎಫ್‌ಎಂಇ ಯೋಜನೆಯ ಸಹಾಯಧನ ಶೇ. 50 ರಷ್ಟಾಗಿದೆ. ಇನ್ನು ಈ ಯೋಜನೆ ರೈತ ಆದಾಯ ದ್ವಿಗುಣಗೊಳಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಈ ಮೂಲಕ ಕೃಷಿ ಉತ್ಪನ್ನಗಳ, ಉಪ ಉತ್ಪನ್ನಗಳ ತಯಾರಿಕೆಗೆ ರೈತರಿಗೆ ಸಹಾಕಾರ ನೀಡಲಿದೆ. ಮಾತ್ರವಲ್ಲದೆ ರೈತರ ಆದಾಯವನ್ನು ಹೆಚ್ಚಿಸಲು ಸೆಕೆಂಡರಿ ಕೃಷಿ ನಿರ್ದೇಶನಾಲಯವು ಸಹಾಯಕರವಾಗಿದೆ ಎಂದು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ

ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…

1 day ago

ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ

ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…

1 day ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ

ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…

1 day ago

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…

1 day ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…

1 day ago

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

2 days ago