ರೈತ ದೇಶದ ಬೆನ್ನೆಲುಬು. ಆತನ ಆದಾಯವನ್ನು ಹೆಚ್ಚಿಸಲು ಸರ್ಕಾರವೂ ನಾನಾ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಕೇಂದ್ರ ಸರ್ಕಾರದ ಯೋಜನೆಗೆ ಪೂರಕವಾಗಿ ರಾಜ್ಯದಲ್ಲಿ ಪ್ರತ್ಯೇಕ ಸೆಕೆಂಡರ್ ಕೃಷಿ ನಿರ್ದೇಶನಾಲಯ ಸ್ಥಾಪಿಸಲಾಗಿದೆ. ಇದೀಗ ಕೇಂದ್ರದ ಆತ್ಮ ನಿರ್ಭರ ಭಾರತ ಅಭಿಯಾನ ಯೋಜನೆಗೆ ಶೇ. 15 ರಷ್ಟು ಸಹಾಯಧನ ಹೆಚ್ಚಿಸಲಾಗಿದೆ.
ರಾಜ್ಯ ಸರ್ಕಾರ ಕೇಂದ್ರದ ಆತ್ಮ ನಿರ್ಭರ ಭಾರತ ಅಭಿಯಾನ ಯೋಜನೆಗೆ ಶೇ. 15 ರಷ್ಟು ಸಹಾಯಧನ ಹೆಚ್ಚಿಸಿದೆ. ಈ ಮೂಲಕ ಪಿಎಂಎಫ್ಎಂಇ ಯೋಜನೆಯ ಸಹಾಯಧನ ಶೇ. 50 ರಷ್ಟಾಗಿದೆ. ಇನ್ನು ಈ ಯೋಜನೆ ರೈತ ಆದಾಯ ದ್ವಿಗುಣಗೊಳಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಈ ಮೂಲಕ ಕೃಷಿ ಉತ್ಪನ್ನಗಳ, ಉಪ ಉತ್ಪನ್ನಗಳ ತಯಾರಿಕೆಗೆ ರೈತರಿಗೆ ಸಹಾಕಾರ ನೀಡಲಿದೆ. ಮಾತ್ರವಲ್ಲದೆ ರೈತರ ಆದಾಯವನ್ನು ಹೆಚ್ಚಿಸಲು ಸೆಕೆಂಡರಿ ಕೃಷಿ ನಿರ್ದೇಶನಾಲಯವು ಸಹಾಯಕರವಾಗಿದೆ ಎಂದು ಹೇಳಿದರು.
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…