ರೈತ ದೇಶದ ಬೆನ್ನೆಲುಬು. ಆತನ ಆದಾಯವನ್ನು ಹೆಚ್ಚಿಸಲು ಸರ್ಕಾರವೂ ನಾನಾ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಕೇಂದ್ರ ಸರ್ಕಾರದ ಯೋಜನೆಗೆ ಪೂರಕವಾಗಿ ರಾಜ್ಯದಲ್ಲಿ ಪ್ರತ್ಯೇಕ ಸೆಕೆಂಡರ್ ಕೃಷಿ ನಿರ್ದೇಶನಾಲಯ ಸ್ಥಾಪಿಸಲಾಗಿದೆ. ಇದೀಗ ಕೇಂದ್ರದ ಆತ್ಮ ನಿರ್ಭರ ಭಾರತ ಅಭಿಯಾನ ಯೋಜನೆಗೆ ಶೇ. 15 ರಷ್ಟು ಸಹಾಯಧನ ಹೆಚ್ಚಿಸಲಾಗಿದೆ.
ರಾಜ್ಯ ಸರ್ಕಾರ ಕೇಂದ್ರದ ಆತ್ಮ ನಿರ್ಭರ ಭಾರತ ಅಭಿಯಾನ ಯೋಜನೆಗೆ ಶೇ. 15 ರಷ್ಟು ಸಹಾಯಧನ ಹೆಚ್ಚಿಸಿದೆ. ಈ ಮೂಲಕ ಪಿಎಂಎಫ್ಎಂಇ ಯೋಜನೆಯ ಸಹಾಯಧನ ಶೇ. 50 ರಷ್ಟಾಗಿದೆ. ಇನ್ನು ಈ ಯೋಜನೆ ರೈತ ಆದಾಯ ದ್ವಿಗುಣಗೊಳಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಈ ಮೂಲಕ ಕೃಷಿ ಉತ್ಪನ್ನಗಳ, ಉಪ ಉತ್ಪನ್ನಗಳ ತಯಾರಿಕೆಗೆ ರೈತರಿಗೆ ಸಹಾಕಾರ ನೀಡಲಿದೆ. ಮಾತ್ರವಲ್ಲದೆ ರೈತರ ಆದಾಯವನ್ನು ಹೆಚ್ಚಿಸಲು ಸೆಕೆಂಡರಿ ಕೃಷಿ ನಿರ್ದೇಶನಾಲಯವು ಸಹಾಯಕರವಾಗಿದೆ ಎಂದು ಹೇಳಿದರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…