ರೈತ ದೇಶದ ಬೆನ್ನೆಲುಬು. ಆತನ ಆದಾಯವನ್ನು ಹೆಚ್ಚಿಸಲು ಸರ್ಕಾರವೂ ನಾನಾ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಕೇಂದ್ರ ಸರ್ಕಾರದ ಯೋಜನೆಗೆ ಪೂರಕವಾಗಿ ರಾಜ್ಯದಲ್ಲಿ ಪ್ರತ್ಯೇಕ ಸೆಕೆಂಡರ್ ಕೃಷಿ ನಿರ್ದೇಶನಾಲಯ ಸ್ಥಾಪಿಸಲಾಗಿದೆ. ಇದೀಗ ಕೇಂದ್ರದ ಆತ್ಮ ನಿರ್ಭರ ಭಾರತ ಅಭಿಯಾನ ಯೋಜನೆಗೆ ಶೇ. 15 ರಷ್ಟು ಸಹಾಯಧನ ಹೆಚ್ಚಿಸಲಾಗಿದೆ.
ರಾಜ್ಯ ಸರ್ಕಾರ ಕೇಂದ್ರದ ಆತ್ಮ ನಿರ್ಭರ ಭಾರತ ಅಭಿಯಾನ ಯೋಜನೆಗೆ ಶೇ. 15 ರಷ್ಟು ಸಹಾಯಧನ ಹೆಚ್ಚಿಸಿದೆ. ಈ ಮೂಲಕ ಪಿಎಂಎಫ್ಎಂಇ ಯೋಜನೆಯ ಸಹಾಯಧನ ಶೇ. 50 ರಷ್ಟಾಗಿದೆ. ಇನ್ನು ಈ ಯೋಜನೆ ರೈತ ಆದಾಯ ದ್ವಿಗುಣಗೊಳಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಈ ಮೂಲಕ ಕೃಷಿ ಉತ್ಪನ್ನಗಳ, ಉಪ ಉತ್ಪನ್ನಗಳ ತಯಾರಿಕೆಗೆ ರೈತರಿಗೆ ಸಹಾಕಾರ ನೀಡಲಿದೆ. ಮಾತ್ರವಲ್ಲದೆ ರೈತರ ಆದಾಯವನ್ನು ಹೆಚ್ಚಿಸಲು ಸೆಕೆಂಡರಿ ಕೃಷಿ ನಿರ್ದೇಶನಾಲಯವು ಸಹಾಯಕರವಾಗಿದೆ ಎಂದು ಹೇಳಿದರು.
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…
ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…
ಬಲಮುರಿ, ಎಡಮುರಿ ಕಾವೇರಿ ತೀರಗಳಿಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಮುಳುಗು ಪ್ರಕರಣಗಳು…