ಪ್ರತೀ ವ್ಯಕ್ತಿಯ ಸ್ವಾವಲಂಬನೆಗೆ ನಡೆಯುತ್ತಿದೆ ತರಬೇತಿ

October 14, 2020
11:26 AM

ಕೊರೋನೋತ್ತರದಲ್ಲಿ ಭಾರತದ ಹಳ್ಳಿಗಳ ಸ್ಥಿತಿ ಬದಲಾಗಬೇಕಲೇಬೇಕಾದ ಅನಿವಾರ್ಯವಿದೆ. ಹೀಗಾಗಿ ಪ್ರತೀ ಹಳ್ಳಿಯೂ ಸ್ವಾವಲಂಬನೆಯ ಹಾದಿಯಲ್ಲಿ ನಡೆಯಬೇಕಿದೆ. ಇದಕ್ಕಾಗಿ ಆತ್ಮನಿರ್ಭರ ಭಾರತದ ಕಲ್ಪನೆ ಹೆಚ್ಚಾಗಿದೆ. ಈ ಮೂಲಕ ಗ್ರಾಮದ ಪ್ರತೀ ವ್ಯಕ್ತಿಯೂ ಸ್ವಾವಲಂಬನೆಯ ಹಾದಿಯಲ್ಲಿ ನಡೆಯಬೇಕು ಎನ್ನುವುದು ಉದ್ದೇಶ.

ಈ ಕಾರಣದಿಂದ ಸುಳ್ಯ ತಾಲೂಕು ಸೇರಿದಂತೆ ವಿವಿದೆಡೆ ತರಬೇತಿ ಶಿಬಿರಗಳು ನಡೆಯುತ್ತಿದೆ.  ಗ್ರಾಮ ವಿಕಾಸ ತಂಡ ಹಾಗೂ  ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮತ್ತು ವಿವಿಧ ಸಂಘಸಂಸ್ಥೆಗಳ ಸಹಕಾರದೊಂದಿಗೆ ಯುವಕರಿಗೆ ತರಬೇತಿ ಕಾರ್ಯಕ್ರಮ ನಡೆಯುತ್ತಿದೆ. ಈ ಬಗ್ಗೆ ಯುವಕರು ಹೀಗೆ ಹೇಳುತ್ತಾರೆ…

 

ಶಿಬಿರದಲ್ಲಿ ಸ್ವಾವಲಂಬನೆಯ ಕಡೆಗೆ ಹೆಜ್ಜೆ ಹಾಕಲು ಯುವಕರನ್ನು ತರಬೇತು ಮಾಡಲಾಗುತ್ತದೆ. ವಿವಿಧ ವಿಷಯಗಳ ಕುರಿತು ಯುವಕರಿಗೆ ತರಬೇತಿ ನೀಡಲಾಗುತ್ತದೆ. ಕೃಷಿ ಸೇರಿದಂತೆ ವಿವಿಧ ತರಬೇತಿ ಕಾರ್ಯಕ್ರಮ ವಾರಗಳ ಕಾಲ ನಡೆಯುತ್ತದೆ. ಈ ಬಗ್ಗೆ ಯುವಕರು ಹೇಳುವುದು ಹೀಗೆ….

ಕೃಷಿ ವಿಷಯದಲ್ಲಿ ಕಸಿ ಹಾಗೂ ಅಣಬೆ ಕೃಷಿ ಕಡೆಗೆ ಆದ್ಯತೆ ಇದೆ.  ಕೃಷಿಯಲ್ಲಿ ಆದಾಯ ಹೆಚ್ಚಿ ಮಾಡಲು, ಸ್ವಾವಲಂಬೆಗೆ, ಅವಲಂಬನೆ ಕಡಿಮೆ ಮಾಡಲು ಈ ತಂತ್ರಗಳು ಇಲ್ಲಿ ಅಗತ್ಯ. ಇದೇ ದಿಸೆಯಲ್ಲಿ ಕಸಿ ಕಟ್ಟುವುದು , ಅದರ ಮಾದರಿಗಳು, ಕಸಿ ಕಟ್ಟಿದ್ದರ ಪ್ರಯೋಜನ, ಹೈನುಗಾರಿಕೆ ಸೇರಿದಂತೆ ಇತರ ವಿಭಾಗದಲ್ಲಿ ಇಡೀ ದಿನ ಪ್ರಾಯೋಗಿಕ ಹಾಗೂ ತಾಂತ್ರಿಕ ಮಾಹಿತಿ ನೀಡಲಾಗುತ್ತದೆ. ಈ ತರಬೇತಿಯಲ್ಲಿ ನಗರದಲ್ಲಿ ಐಟಿ ಉದ್ಯೋಗದಲ್ಲಿದ್ದು ಕೃಷಿಗೆ ಮರಳುತ್ತಿರುವ ಯುವಕರೂ ಇದ್ದರೂ ಅವರ ಮಾತು ಹೀಗಿದೆ…

ಒಟ್ಟಿನಲ್ಲಿ ಕೃಷಿ ಕಡೆಗೆ ಯುವಕರು ಹೆಜ್ಜೆ ಹಾಕುತ್ತಿದ್ದಾರೆ. ದೈರ್ಯವಾಗಿ ಕೃಷಿ ಕಡೆಗೆ ಇಳಿಯುರಿ, ಸಂಪೂರ್ಣವಾಗಿ ತೊಡಗಿಸಿಕೊಂಡರೆ ಯಶಸ್ಸು ಖಂಡಿತಾ ಎಂಬುದೂ ಮನವರಿಕೆಯಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ
March 5, 2026
9:58 AM
by: ಮಿರರ್‌ ಡೆಸ್ಕ್
ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ
March 5, 2026
9:38 AM
by: ಮಿರರ್‌ ಡೆಸ್ಕ್
ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!
March 4, 2026
10:20 PM
by: ಮಿರರ್‌ ಡೆಸ್ಕ್
ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ
March 4, 2026
10:56 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror