Advertisement
MIRROR FOCUS

ಪ್ರತೀ ವ್ಯಕ್ತಿಯ ಸ್ವಾವಲಂಬನೆಗೆ ನಡೆಯುತ್ತಿದೆ ತರಬೇತಿ

Share

ಕೊರೋನೋತ್ತರದಲ್ಲಿ ಭಾರತದ ಹಳ್ಳಿಗಳ ಸ್ಥಿತಿ ಬದಲಾಗಬೇಕಲೇಬೇಕಾದ ಅನಿವಾರ್ಯವಿದೆ. ಹೀಗಾಗಿ ಪ್ರತೀ ಹಳ್ಳಿಯೂ ಸ್ವಾವಲಂಬನೆಯ ಹಾದಿಯಲ್ಲಿ ನಡೆಯಬೇಕಿದೆ. ಇದಕ್ಕಾಗಿ ಆತ್ಮನಿರ್ಭರ ಭಾರತದ ಕಲ್ಪನೆ ಹೆಚ್ಚಾಗಿದೆ. ಈ ಮೂಲಕ ಗ್ರಾಮದ ಪ್ರತೀ ವ್ಯಕ್ತಿಯೂ ಸ್ವಾವಲಂಬನೆಯ ಹಾದಿಯಲ್ಲಿ ನಡೆಯಬೇಕು ಎನ್ನುವುದು ಉದ್ದೇಶ.

ಈ ಕಾರಣದಿಂದ ಸುಳ್ಯ ತಾಲೂಕು ಸೇರಿದಂತೆ ವಿವಿದೆಡೆ ತರಬೇತಿ ಶಿಬಿರಗಳು ನಡೆಯುತ್ತಿದೆ.  ಗ್ರಾಮ ವಿಕಾಸ ತಂಡ ಹಾಗೂ  ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮತ್ತು ವಿವಿಧ ಸಂಘಸಂಸ್ಥೆಗಳ ಸಹಕಾರದೊಂದಿಗೆ ಯುವಕರಿಗೆ ತರಬೇತಿ ಕಾರ್ಯಕ್ರಮ ನಡೆಯುತ್ತಿದೆ. ಈ ಬಗ್ಗೆ ಯುವಕರು ಹೀಗೆ ಹೇಳುತ್ತಾರೆ…

 

ಶಿಬಿರದಲ್ಲಿ ಸ್ವಾವಲಂಬನೆಯ ಕಡೆಗೆ ಹೆಜ್ಜೆ ಹಾಕಲು ಯುವಕರನ್ನು ತರಬೇತು ಮಾಡಲಾಗುತ್ತದೆ. ವಿವಿಧ ವಿಷಯಗಳ ಕುರಿತು ಯುವಕರಿಗೆ ತರಬೇತಿ ನೀಡಲಾಗುತ್ತದೆ. ಕೃಷಿ ಸೇರಿದಂತೆ ವಿವಿಧ ತರಬೇತಿ ಕಾರ್ಯಕ್ರಮ ವಾರಗಳ ಕಾಲ ನಡೆಯುತ್ತದೆ. ಈ ಬಗ್ಗೆ ಯುವಕರು ಹೇಳುವುದು ಹೀಗೆ….

Advertisement

ಕೃಷಿ ವಿಷಯದಲ್ಲಿ ಕಸಿ ಹಾಗೂ ಅಣಬೆ ಕೃಷಿ ಕಡೆಗೆ ಆದ್ಯತೆ ಇದೆ.  ಕೃಷಿಯಲ್ಲಿ ಆದಾಯ ಹೆಚ್ಚಿ ಮಾಡಲು, ಸ್ವಾವಲಂಬೆಗೆ, ಅವಲಂಬನೆ ಕಡಿಮೆ ಮಾಡಲು ಈ ತಂತ್ರಗಳು ಇಲ್ಲಿ ಅಗತ್ಯ. ಇದೇ ದಿಸೆಯಲ್ಲಿ ಕಸಿ ಕಟ್ಟುವುದು , ಅದರ ಮಾದರಿಗಳು, ಕಸಿ ಕಟ್ಟಿದ್ದರ ಪ್ರಯೋಜನ, ಹೈನುಗಾರಿಕೆ ಸೇರಿದಂತೆ ಇತರ ವಿಭಾಗದಲ್ಲಿ ಇಡೀ ದಿನ ಪ್ರಾಯೋಗಿಕ ಹಾಗೂ ತಾಂತ್ರಿಕ ಮಾಹಿತಿ ನೀಡಲಾಗುತ್ತದೆ. ಈ ತರಬೇತಿಯಲ್ಲಿ ನಗರದಲ್ಲಿ ಐಟಿ ಉದ್ಯೋಗದಲ್ಲಿದ್ದು ಕೃಷಿಗೆ ಮರಳುತ್ತಿರುವ ಯುವಕರೂ ಇದ್ದರೂ ಅವರ ಮಾತು ಹೀಗಿದೆ…

ಒಟ್ಟಿನಲ್ಲಿ ಕೃಷಿ ಕಡೆಗೆ ಯುವಕರು ಹೆಜ್ಜೆ ಹಾಕುತ್ತಿದ್ದಾರೆ. ದೈರ್ಯವಾಗಿ ಕೃಷಿ ಕಡೆಗೆ ಇಳಿಯುರಿ, ಸಂಪೂರ್ಣವಾಗಿ ತೊಡಗಿಸಿಕೊಂಡರೆ ಯಶಸ್ಸು ಖಂಡಿತಾ ಎಂಬುದೂ ಮನವರಿಕೆಯಾಗಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

2025-26 ರಲ್ಲಿ ಅಡಿಕೆ ಕೊಳೆರೋಗ ಮತ್ತು ಎಲೆಚುಕ್ಕಿ ರೋಗ ಪ್ರಕರಣ ವರದಿಯಾಗಿಲ್ಲ…!

ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರದ ಸಮಗ್ರ ಕೀಟ ನಿರ್ವಹಣಾ ಕೇಂದ್ರಗಳು…

11 hours ago

ಮನೆಯ ಮೇಲ್ಛಾವಣಿಯನ್ನು ಕೃಷಿ ಭೂಮಿಯನ್ನಾಗಿಸಿದ ಆಸಿಯಾ ಇತರ ಮಹಿಳೆಯರಿಗೂ ಇಂದು ಮಾದರಿ..

ಮನಸ್ಸಿದ್ದರೆ ಮಾರ್ಗ ಎಂಬ ಗಾದೆ ಮಾತು ನಾವು ಕೇಳಿದ್ದೇವೆ. ಆದರೆ, ಕೆಲವು ಜನರ…

11 hours ago

ನಮ್ಮ ಹೊಲ ನಮ್ಮ ದಾರಿ : ರಸ್ತೆಗೆ 12.5 ಲಕ್ಷ ಸಹಾಯಧನ

ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ.…

11 hours ago

2025-26 ನೇ ಸಾಲಿನ ಕೃಷಿ ಇಲಾಖೆ ಸಹಾಯಧನ ಯೋಜನೆಗಳು

ಕೃಷಿ ಇಲಾಖೆಯು ರೈತರಿಗೆಂದು ವಿವಿಧ ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕೆ ಯಾವ…

12 hours ago

ಕುಕ್ಕುಟ ಸಂಜೀವಿನಿ ಯೋಜನೆ : ಉಚಿತ ಕೋಳಿ ಮರಿ ಶೇಡ್ ನಿರ್ಮಾಣಕ್ಕೆ ಆರ್ಥಿಕ ನೆರವು

ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ…

12 hours ago

ಹವಾಮಾನ ವರದಿ | 16-12-2025 | ಮೋಡ ಮಾತ್ರವೇ ಮಳೆ ಇದೆಯೇ…? | ಮುಂದೆ ಚಳಿಯ ಪ್ರಭಾವ ಹೇಗಿರಬಹುದು..?

17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…

1 day ago