MIRROR FOCUS

ಪ್ರತೀ ವ್ಯಕ್ತಿಯ ಸ್ವಾವಲಂಬನೆಗೆ ನಡೆಯುತ್ತಿದೆ ತರಬೇತಿ

Share

ಕೊರೋನೋತ್ತರದಲ್ಲಿ ಭಾರತದ ಹಳ್ಳಿಗಳ ಸ್ಥಿತಿ ಬದಲಾಗಬೇಕಲೇಬೇಕಾದ ಅನಿವಾರ್ಯವಿದೆ. ಹೀಗಾಗಿ ಪ್ರತೀ ಹಳ್ಳಿಯೂ ಸ್ವಾವಲಂಬನೆಯ ಹಾದಿಯಲ್ಲಿ ನಡೆಯಬೇಕಿದೆ. ಇದಕ್ಕಾಗಿ ಆತ್ಮನಿರ್ಭರ ಭಾರತದ ಕಲ್ಪನೆ ಹೆಚ್ಚಾಗಿದೆ. ಈ ಮೂಲಕ ಗ್ರಾಮದ ಪ್ರತೀ ವ್ಯಕ್ತಿಯೂ ಸ್ವಾವಲಂಬನೆಯ ಹಾದಿಯಲ್ಲಿ ನಡೆಯಬೇಕು ಎನ್ನುವುದು ಉದ್ದೇಶ.

ಈ ಕಾರಣದಿಂದ ಸುಳ್ಯ ತಾಲೂಕು ಸೇರಿದಂತೆ ವಿವಿದೆಡೆ ತರಬೇತಿ ಶಿಬಿರಗಳು ನಡೆಯುತ್ತಿದೆ.  ಗ್ರಾಮ ವಿಕಾಸ ತಂಡ ಹಾಗೂ  ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮತ್ತು ವಿವಿಧ ಸಂಘಸಂಸ್ಥೆಗಳ ಸಹಕಾರದೊಂದಿಗೆ ಯುವಕರಿಗೆ ತರಬೇತಿ ಕಾರ್ಯಕ್ರಮ ನಡೆಯುತ್ತಿದೆ. ಈ ಬಗ್ಗೆ ಯುವಕರು ಹೀಗೆ ಹೇಳುತ್ತಾರೆ…

 

ಶಿಬಿರದಲ್ಲಿ ಸ್ವಾವಲಂಬನೆಯ ಕಡೆಗೆ ಹೆಜ್ಜೆ ಹಾಕಲು ಯುವಕರನ್ನು ತರಬೇತು ಮಾಡಲಾಗುತ್ತದೆ. ವಿವಿಧ ವಿಷಯಗಳ ಕುರಿತು ಯುವಕರಿಗೆ ತರಬೇತಿ ನೀಡಲಾಗುತ್ತದೆ. ಕೃಷಿ ಸೇರಿದಂತೆ ವಿವಿಧ ತರಬೇತಿ ಕಾರ್ಯಕ್ರಮ ವಾರಗಳ ಕಾಲ ನಡೆಯುತ್ತದೆ. ಈ ಬಗ್ಗೆ ಯುವಕರು ಹೇಳುವುದು ಹೀಗೆ….

ಕೃಷಿ ವಿಷಯದಲ್ಲಿ ಕಸಿ ಹಾಗೂ ಅಣಬೆ ಕೃಷಿ ಕಡೆಗೆ ಆದ್ಯತೆ ಇದೆ.  ಕೃಷಿಯಲ್ಲಿ ಆದಾಯ ಹೆಚ್ಚಿ ಮಾಡಲು, ಸ್ವಾವಲಂಬೆಗೆ, ಅವಲಂಬನೆ ಕಡಿಮೆ ಮಾಡಲು ಈ ತಂತ್ರಗಳು ಇಲ್ಲಿ ಅಗತ್ಯ. ಇದೇ ದಿಸೆಯಲ್ಲಿ ಕಸಿ ಕಟ್ಟುವುದು , ಅದರ ಮಾದರಿಗಳು, ಕಸಿ ಕಟ್ಟಿದ್ದರ ಪ್ರಯೋಜನ, ಹೈನುಗಾರಿಕೆ ಸೇರಿದಂತೆ ಇತರ ವಿಭಾಗದಲ್ಲಿ ಇಡೀ ದಿನ ಪ್ರಾಯೋಗಿಕ ಹಾಗೂ ತಾಂತ್ರಿಕ ಮಾಹಿತಿ ನೀಡಲಾಗುತ್ತದೆ. ಈ ತರಬೇತಿಯಲ್ಲಿ ನಗರದಲ್ಲಿ ಐಟಿ ಉದ್ಯೋಗದಲ್ಲಿದ್ದು ಕೃಷಿಗೆ ಮರಳುತ್ತಿರುವ ಯುವಕರೂ ಇದ್ದರೂ ಅವರ ಮಾತು ಹೀಗಿದೆ…

ಒಟ್ಟಿನಲ್ಲಿ ಕೃಷಿ ಕಡೆಗೆ ಯುವಕರು ಹೆಜ್ಜೆ ಹಾಕುತ್ತಿದ್ದಾರೆ. ದೈರ್ಯವಾಗಿ ಕೃಷಿ ಕಡೆಗೆ ಇಳಿಯುರಿ, ಸಂಪೂರ್ಣವಾಗಿ ತೊಡಗಿಸಿಕೊಂಡರೆ ಯಶಸ್ಸು ಖಂಡಿತಾ ಎಂಬುದೂ ಮನವರಿಕೆಯಾಗಿದೆ.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಂಬಾರ ಮಂಡಳಿಯ ದರ ಪಟ್ಟಿಯಲ್ಲಿ ಶಿರಸಿಯ ಕಾಳುಮೆಣಸು ನಮೂದಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ

ಶಿರಸಿಯ ಕಾಳುಮೆಣಸಿನ ಬೆಲೆಯನ್ನು ಸಂಬಾರ ಮಂಡಳಿಯ ದರಪಟ್ಟಿಯಲ್ಲಿ ನಮೂದಿಸುವಂತೆ ಕೇಂದ್ರ ವಾಣಿಜ್ಯ ಸಚಿವ…

2 hours ago

ಹೆತ್ತವರವನ್ನು ನೋಡಿಕೊಳ್ಳದ ಮಕ್ಕಳ ದಾನಪತ್ರ ರದ್ದುಗೊಳಿಸುವ ಅವಕಾಶ ಕಾನೂನಿನಲ್ಲಿದೆ | ಸಚಿವ ಕೃಷ್ಣಭೈರೇಗೌಡ

ತಂದೆ-ತಾಯಿ ಹಾಗೂ ಹಿರಿಯರನ್ನು ಆರೈಕೆ ಮಾಡದ ಮಕ್ಕಳಿಗೆ ಅಥವಾ ಸಂಬಂಧಿಕರಿಗೆ ನೀಡಿದ ದಾನಪತ್ರವನ್ನು…

2 hours ago

ಸ್ತ್ರೀಯರ ಸಬಲೀಕರಣದ ಹೊಸ ಸವಾಲುಗಳು

ಹೆಣ್ಣಿನ ಸ್ಥಾನಮಾನ, ಶೋಷಣೆ ಮತ್ತು ಸಬಲೀಕರಣದ ಪ್ರಶ್ನೆ ಬಂದಾಗ ತ್ಯಾಗ ಮತ್ತು ಮಮತೆಯ…

2 hours ago

ಹವಾಮಾನ ವರದಿ | 13-03-2025 | ಕೆಲವು ಕಡೆ ತುಂತುರು- ಸಾಮಾನ್ಯ ಮಳೆ ಸಾಧ್ಯತೆ |

ಲಾ ನಿನಾ ಪ್ರಭಾವ ಇರುವುದರಿಂದ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಅದರಲ್ಲೂ ದಕ್ಷಿಣ ಒಳನಾಡು,…

11 hours ago

ಸೂಚನೆಯೇ ಇಲ್ಲದೆ ನಿನ್ನೆಯ ಮಳೆ ಸುರಿದದ್ದು ಹೇಗೆ..? | ಕರಾವಳಿ ಜಿಲ್ಲೆಯಲ್ಲಿ ಸುರಿದ ಬೇಸಿಗೆ ಮಳೆ ಎಷ್ಟು…? | ಮೊದಲ ಮಳೆ 100 ಮಿಮೀ ದಾಟಿತ್ತು…! |

ಅಷ್ಟೊಂದು ಪ್ರಮಾಣದ ಮಳೆಯು ಯಾವ ಮುನ್ಸೂಚನೆಯಲ್ಲೂ ಇರಲಿಲ್ಲ. ನಿರೀಕ್ಷೆಯೂ ಇರಲಿಲ್ಲ. ಬೆಳಿಗ್ಗೆ ಚಳಿ,…

13 hours ago

ಇಂದೂ ಕರಾವಳಿ ಜಿಲ್ಲೆಯಲ್ಲಿ ಮಳೆಯಾಗುವ ಸಾಧ್ಯತೆ ಇದೆ | ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ…

14 hours ago