Advertisement
MIRROR FOCUS

ಪ್ರತೀ ವ್ಯಕ್ತಿಯ ಸ್ವಾವಲಂಬನೆಗೆ ನಡೆಯುತ್ತಿದೆ ತರಬೇತಿ

Share

ಕೊರೋನೋತ್ತರದಲ್ಲಿ ಭಾರತದ ಹಳ್ಳಿಗಳ ಸ್ಥಿತಿ ಬದಲಾಗಬೇಕಲೇಬೇಕಾದ ಅನಿವಾರ್ಯವಿದೆ. ಹೀಗಾಗಿ ಪ್ರತೀ ಹಳ್ಳಿಯೂ ಸ್ವಾವಲಂಬನೆಯ ಹಾದಿಯಲ್ಲಿ ನಡೆಯಬೇಕಿದೆ. ಇದಕ್ಕಾಗಿ ಆತ್ಮನಿರ್ಭರ ಭಾರತದ ಕಲ್ಪನೆ ಹೆಚ್ಚಾಗಿದೆ. ಈ ಮೂಲಕ ಗ್ರಾಮದ ಪ್ರತೀ ವ್ಯಕ್ತಿಯೂ ಸ್ವಾವಲಂಬನೆಯ ಹಾದಿಯಲ್ಲಿ ನಡೆಯಬೇಕು ಎನ್ನುವುದು ಉದ್ದೇಶ.

ಈ ಕಾರಣದಿಂದ ಸುಳ್ಯ ತಾಲೂಕು ಸೇರಿದಂತೆ ವಿವಿದೆಡೆ ತರಬೇತಿ ಶಿಬಿರಗಳು ನಡೆಯುತ್ತಿದೆ.  ಗ್ರಾಮ ವಿಕಾಸ ತಂಡ ಹಾಗೂ  ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮತ್ತು ವಿವಿಧ ಸಂಘಸಂಸ್ಥೆಗಳ ಸಹಕಾರದೊಂದಿಗೆ ಯುವಕರಿಗೆ ತರಬೇತಿ ಕಾರ್ಯಕ್ರಮ ನಡೆಯುತ್ತಿದೆ. ಈ ಬಗ್ಗೆ ಯುವಕರು ಹೀಗೆ ಹೇಳುತ್ತಾರೆ…

 

ಶಿಬಿರದಲ್ಲಿ ಸ್ವಾವಲಂಬನೆಯ ಕಡೆಗೆ ಹೆಜ್ಜೆ ಹಾಕಲು ಯುವಕರನ್ನು ತರಬೇತು ಮಾಡಲಾಗುತ್ತದೆ. ವಿವಿಧ ವಿಷಯಗಳ ಕುರಿತು ಯುವಕರಿಗೆ ತರಬೇತಿ ನೀಡಲಾಗುತ್ತದೆ. ಕೃಷಿ ಸೇರಿದಂತೆ ವಿವಿಧ ತರಬೇತಿ ಕಾರ್ಯಕ್ರಮ ವಾರಗಳ ಕಾಲ ನಡೆಯುತ್ತದೆ. ಈ ಬಗ್ಗೆ ಯುವಕರು ಹೇಳುವುದು ಹೀಗೆ….

ಕೃಷಿ ವಿಷಯದಲ್ಲಿ ಕಸಿ ಹಾಗೂ ಅಣಬೆ ಕೃಷಿ ಕಡೆಗೆ ಆದ್ಯತೆ ಇದೆ.  ಕೃಷಿಯಲ್ಲಿ ಆದಾಯ ಹೆಚ್ಚಿ ಮಾಡಲು, ಸ್ವಾವಲಂಬೆಗೆ, ಅವಲಂಬನೆ ಕಡಿಮೆ ಮಾಡಲು ಈ ತಂತ್ರಗಳು ಇಲ್ಲಿ ಅಗತ್ಯ. ಇದೇ ದಿಸೆಯಲ್ಲಿ ಕಸಿ ಕಟ್ಟುವುದು , ಅದರ ಮಾದರಿಗಳು, ಕಸಿ ಕಟ್ಟಿದ್ದರ ಪ್ರಯೋಜನ, ಹೈನುಗಾರಿಕೆ ಸೇರಿದಂತೆ ಇತರ ವಿಭಾಗದಲ್ಲಿ ಇಡೀ ದಿನ ಪ್ರಾಯೋಗಿಕ ಹಾಗೂ ತಾಂತ್ರಿಕ ಮಾಹಿತಿ ನೀಡಲಾಗುತ್ತದೆ. ಈ ತರಬೇತಿಯಲ್ಲಿ ನಗರದಲ್ಲಿ ಐಟಿ ಉದ್ಯೋಗದಲ್ಲಿದ್ದು ಕೃಷಿಗೆ ಮರಳುತ್ತಿರುವ ಯುವಕರೂ ಇದ್ದರೂ ಅವರ ಮಾತು ಹೀಗಿದೆ…

ಒಟ್ಟಿನಲ್ಲಿ ಕೃಷಿ ಕಡೆಗೆ ಯುವಕರು ಹೆಜ್ಜೆ ಹಾಕುತ್ತಿದ್ದಾರೆ. ದೈರ್ಯವಾಗಿ ಕೃಷಿ ಕಡೆಗೆ ಇಳಿಯುರಿ, ಸಂಪೂರ್ಣವಾಗಿ ತೊಡಗಿಸಿಕೊಂಡರೆ ಯಶಸ್ಸು ಖಂಡಿತಾ ಎಂಬುದೂ ಮನವರಿಕೆಯಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

4 hours ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

23 hours ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

2 days ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

2 days ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

3 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

3 days ago