Advertisement
MIRROR FOCUS

ಪ್ರತೀ ವ್ಯಕ್ತಿಯ ಸ್ವಾವಲಂಬನೆಗೆ ನಡೆಯುತ್ತಿದೆ ತರಬೇತಿ

Share

ಕೊರೋನೋತ್ತರದಲ್ಲಿ ಭಾರತದ ಹಳ್ಳಿಗಳ ಸ್ಥಿತಿ ಬದಲಾಗಬೇಕಲೇಬೇಕಾದ ಅನಿವಾರ್ಯವಿದೆ. ಹೀಗಾಗಿ ಪ್ರತೀ ಹಳ್ಳಿಯೂ ಸ್ವಾವಲಂಬನೆಯ ಹಾದಿಯಲ್ಲಿ ನಡೆಯಬೇಕಿದೆ. ಇದಕ್ಕಾಗಿ ಆತ್ಮನಿರ್ಭರ ಭಾರತದ ಕಲ್ಪನೆ ಹೆಚ್ಚಾಗಿದೆ. ಈ ಮೂಲಕ ಗ್ರಾಮದ ಪ್ರತೀ ವ್ಯಕ್ತಿಯೂ ಸ್ವಾವಲಂಬನೆಯ ಹಾದಿಯಲ್ಲಿ ನಡೆಯಬೇಕು ಎನ್ನುವುದು ಉದ್ದೇಶ.

Advertisement
Advertisement

ಈ ಕಾರಣದಿಂದ ಸುಳ್ಯ ತಾಲೂಕು ಸೇರಿದಂತೆ ವಿವಿದೆಡೆ ತರಬೇತಿ ಶಿಬಿರಗಳು ನಡೆಯುತ್ತಿದೆ.  ಗ್ರಾಮ ವಿಕಾಸ ತಂಡ ಹಾಗೂ  ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮತ್ತು ವಿವಿಧ ಸಂಘಸಂಸ್ಥೆಗಳ ಸಹಕಾರದೊಂದಿಗೆ ಯುವಕರಿಗೆ ತರಬೇತಿ ಕಾರ್ಯಕ್ರಮ ನಡೆಯುತ್ತಿದೆ. ಈ ಬಗ್ಗೆ ಯುವಕರು ಹೀಗೆ ಹೇಳುತ್ತಾರೆ…

Advertisement

 

Advertisement

ಶಿಬಿರದಲ್ಲಿ ಸ್ವಾವಲಂಬನೆಯ ಕಡೆಗೆ ಹೆಜ್ಜೆ ಹಾಕಲು ಯುವಕರನ್ನು ತರಬೇತು ಮಾಡಲಾಗುತ್ತದೆ. ವಿವಿಧ ವಿಷಯಗಳ ಕುರಿತು ಯುವಕರಿಗೆ ತರಬೇತಿ ನೀಡಲಾಗುತ್ತದೆ. ಕೃಷಿ ಸೇರಿದಂತೆ ವಿವಿಧ ತರಬೇತಿ ಕಾರ್ಯಕ್ರಮ ವಾರಗಳ ಕಾಲ ನಡೆಯುತ್ತದೆ. ಈ ಬಗ್ಗೆ ಯುವಕರು ಹೇಳುವುದು ಹೀಗೆ….

Advertisement

ಕೃಷಿ ವಿಷಯದಲ್ಲಿ ಕಸಿ ಹಾಗೂ ಅಣಬೆ ಕೃಷಿ ಕಡೆಗೆ ಆದ್ಯತೆ ಇದೆ.  ಕೃಷಿಯಲ್ಲಿ ಆದಾಯ ಹೆಚ್ಚಿ ಮಾಡಲು, ಸ್ವಾವಲಂಬೆಗೆ, ಅವಲಂಬನೆ ಕಡಿಮೆ ಮಾಡಲು ಈ ತಂತ್ರಗಳು ಇಲ್ಲಿ ಅಗತ್ಯ. ಇದೇ ದಿಸೆಯಲ್ಲಿ ಕಸಿ ಕಟ್ಟುವುದು , ಅದರ ಮಾದರಿಗಳು, ಕಸಿ ಕಟ್ಟಿದ್ದರ ಪ್ರಯೋಜನ, ಹೈನುಗಾರಿಕೆ ಸೇರಿದಂತೆ ಇತರ ವಿಭಾಗದಲ್ಲಿ ಇಡೀ ದಿನ ಪ್ರಾಯೋಗಿಕ ಹಾಗೂ ತಾಂತ್ರಿಕ ಮಾಹಿತಿ ನೀಡಲಾಗುತ್ತದೆ. ಈ ತರಬೇತಿಯಲ್ಲಿ ನಗರದಲ್ಲಿ ಐಟಿ ಉದ್ಯೋಗದಲ್ಲಿದ್ದು ಕೃಷಿಗೆ ಮರಳುತ್ತಿರುವ ಯುವಕರೂ ಇದ್ದರೂ ಅವರ ಮಾತು ಹೀಗಿದೆ…

Advertisement

ಒಟ್ಟಿನಲ್ಲಿ ಕೃಷಿ ಕಡೆಗೆ ಯುವಕರು ಹೆಜ್ಜೆ ಹಾಕುತ್ತಿದ್ದಾರೆ. ದೈರ್ಯವಾಗಿ ಕೃಷಿ ಕಡೆಗೆ ಇಳಿಯುರಿ, ಸಂಪೂರ್ಣವಾಗಿ ತೊಡಗಿಸಿಕೊಂಡರೆ ಯಶಸ್ಸು ಖಂಡಿತಾ ಎಂಬುದೂ ಮನವರಿಕೆಯಾಗಿದೆ.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಳೆ ಸುರಿಯುತ್ತಿದ್ದಂತೆ ರಾಜ್ಯದಲ್ಲಿ ಡೆಂಘೀ ಭೀತಿ : ಮುಂಜಾಗ್ರತಾ ಕ್ರಮಕ್ಕೆ ಮುಂದಾದ ರಾಜ್ಯ ಆರೋಗ್ಯ ಇಲಾಖೆ

ಮುಂಗಾರು ಮಳೆ(Manson) ಆರಂಭವಾಗುತ್ತಿದ್ದಂತೆ ಸಾಂಕ್ರಮಿಕ ರೋಗಗಳು(Infectious disease) ಆರಂಭವಾಗುವುದು ಮಾಮೂಲು. ಅದರಲ್ಲೂ ಮಳೆ(Rain)…

4 hours ago

ನಮ್ಮ ಪ್ರಧಾನಿಯ ಆಸ್ತಿ ಎಷ್ಟು ಗೊತ್ತಾ..? ಅವರಿಗೆ ಜಮೀನಿಲ್ಲ, ಕಾರಿಲ್ಲ, ಸ್ವಂತ ಮನೆಯೂ ಇಲ್ಲ : ಬರೀ 3.02ಕೋಟಿ ಚರಾಸ್ತಿ

ಪ್ರಧಾನಿ ಮೋದಿ(PM Modi) ಬೇರೆ ಬೇರೆ ವಿಚಾರದಲ್ಲಿ ಉಳಿದ ರಾಜಕಾರಣಿಗಳಿಗಿಂತ(Politician) ಭಿನ್ನ. ಈ…

4 hours ago

ಇಂದು ಅಂತಾರಾಷ್ಟ್ರೀಯ ಕುಟುಂಬ ದಿನ : ಅಂದಿನ ಕೂಡು ಕುಟುಂಬ ಇಂದಿನ ವಿಭಕ್ತ ಕುಟುಂಬ

ನಮ್ಮ ದೇಶದಲ್ಲಿ ವಸುದೈವ ಕುಟುಂಬಕಂ ಎಂಬ ನುಡಿಯಿದೆ. ಇದರ ಅರ್ಥ ಇಡೀ ವಿಶ್ವವೇ(World)…

5 hours ago

ಸಿಎಎ ಅಡಿಯಲ್ಲಿ 14 ಜನರಿಗೆ ಮೊದಲ ಬಾರಿಗೆ ಪೌರತ್ವ : 14 ಮಂದಿಗೆ ಭಾರತೀಯ ಪೌರತ್ವ ಪ್ರಮಾಣ ಪತ್ರ ನೀಡಿದ ಕೇಂದ್ರ ಸರ್ಕಾರ

ಕೇಂದ್ರ ಗೃಹ ಸಚಿವಾಲಯವು(Union Home Ministry) ಸಿಎಎ(CAA) ಅಡಿಯಲ್ಲಿ ಪೌರತ್ವ ಪ್ರಮಾಣಪತ್ರಗಳ ಮೊದಲ…

5 hours ago

ಗ್ರಾಹಕನಿಗೆ ಶಾಕ್‌ ಕೊಟ್ಟ ವಿದ್ಯುತ್‌ ಇಲಾಖೆ : ಬರೋಬ್ಬರಿ 17 ಕೋಟಿ ರೂ. ಕರೆಂಟ್ ಬಿಲ್ ಕಂಡು ವ್ಯಕ್ತಿ ಕಂಗಾಲು

ಉಚಿತ ಉಚಿತ ಉಚಿತ(Free).. ರಾಜ್ಯದ ಪ್ರತೀ ಮನೆಗೂ ವಿದ್ಯುತ್‌ ಉಚಿತ(Free Current). ಇಂಥ…

8 hours ago

ಮಲೆನಾಡ ಗಿಡ್ಡ ಗೋತಳಿಗಳನ್ನು ಉಳಿಸಿ ಸಂವರ್ಧಿಸಬೇಕು ಏಕೆ..?

ಮಲೆನಾಡಗಿಡ್ಡ ಹಸುಗಳು ಬಹಳ ಮಹತ್ವದ ಅಂಶಗಳನ್ನು ಹೊಂದಿವೆ. ಅಂತಹ ವಿಶೇಷತೆಗಳ ಕಾರಣದಿಂದಲೇ ಈ…

13 hours ago