#ಕೃಷಿಉಳಿಸಿ | #ಕಾಡಾನೆದಾಳಿ | ಸುಳ್ಯ ತಾಲೂಕಿನಲ್ಲಿ ಮುಂದುವರಿದ ಕೃಷಿಗೆ ಆನೆ ಹಾವಳಿ |

March 18, 2022
12:45 PM

ಕೃಷಿಗೆ ಕಾಡಾನೆ ಹಾವಳಿ ಹೆಚ್ಚಾಗಿದೆ. ಸುಳ್ಯದ ಬಳಿಯ ಪರಿವಾರ ಎಂಬಲ್ಲಿನ ಕೃಷಿಕ ವಿಶ್ವನಾಥ ರೈ ಎಂಬವರ ತೋಟಕ್ಕೆ ಆನೆ ದಾಳಿ ನಡೆಸಿ ಅಡಿಕೆ, ತೆಂಗು, ಬಾಳೆ ಸಹಿತ ಕೃಷಿ ಹಾನಿ ಮಾಡಿದೆ.

Advertisement

ಕಳೆದ ಕೆಲವು ವರ್ಷಗಳಿಂದ ಸುಳ್ಯ ತಾಲೂಕಿನ ಅರಣ್ಯದ ಅಂಚಿನ ತೋಟಗಳಿಗೆ ಕಾಡಾನೆ ಹಾವಳಿ ಇದೆ. ಈಚೆಗಷ್ಟೇ ಕೊಲ್ಲಮೊಗ್ರ ಬಳಿಯ ಇಡ್ನೂರು ಎಂಬಲ್ಲಿ ಬೆಳಗ್ಗೆ ಯುವಕನ ಮೇಲೆ ಕಾಡಾನೆ ದಾಳಿ ನಡೆಸಿತ್ತು. ಆಲೆಟ್ಟಿ, ಮಂಡೆಕೋಲು, ಸಂಪಾಜೆ , ಕೊಲ್ಲಮೊಗ್ರ, ಮಡಪ್ಪಾಡಿ ಸೇರಿದಂತೆ ವಿವಿದೆಡೆ ಕಾಡಾನೆ ಹಾವಳಿ ಕೃಷಿಯ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ.

ಸುಳ್ಯ ತಾಲೂಕಿನಲ್ಲಿ ಮಾತ್ರವಲ್ಲ ಉತ್ತರಕನ್ನಡ, ಶಿವಮೊಗ್ಗ ಜಿಲ್ಲೆಯ ಕೆಲವು ಭಾಗಗಳಲ್ಲೂ ಕಾಡಾನೆ ಹಾವಳಿ ಇದೆ. ಈಚೆಗೆ ರಿಪ್ಪನ್‌ ಪೇಟೆಯ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ವಿವಿದೆಡೆ ಕಾಡಾನೆ ಹಾವಳಿ ನಡೆಸಿದೆ. ಅಡಿಕೆ, ಗದ್ದೆ ಸೇರಿದಂತೆ ವಿವಿಧ ಕೃಷಿಯ ಮೇಲೆ ಹಾನಿ ನಡೆಸಿದೆ.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೃಷಿಕರ ಪರವಾದ ಬರಹಗಾರರ ಮುಂದಿರುವ ಸವಾಲುಗಳು
May 8, 2025
7:21 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಮೇ 13 ರಿಂದ 25 ರವರೆಗೆ ಈ ರಾಶಿಗಳಿಗೆ ಅದೃಷ್ಟ!, ಕೆಲವು ರಾಶಿಗಳಿಗೆ ಕಠಿಣ ಕಾಲ
May 8, 2025
6:54 AM
by: ದ ರೂರಲ್ ಮಿರರ್.ಕಾಂ
ಅಪರೇಷನ್ ಸಿಂಧೂರ | ಭಾರತೀಯ ಸೇನೆಯ ಕಾರ್ಯಾಚರಣೆಗೆ ರಾಜ್ಯದೆಲ್ಲೆಡೆ ಸಂಭ್ರಮಾಚರಣೆ
May 7, 2025
10:02 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 07-05-2025 | ರಾತ್ರಿ ಗುಡುಗು ಸಹಿತ ಅಲ್ಲಲ್ಲಿ ಸಾಮಾನ್ಯ ಮಳೆ | ಮೇ 11 ರಿಂದ ಮಳೆ ಪುನರಾರಂಭಗೊಳ್ಳುವ ಲಕ್ಷಣ
May 7, 2025
2:42 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group