ಕೃಷಿಗೆ ಕಾಡಾನೆ ಹಾವಳಿ ಹೆಚ್ಚಾಗಿದೆ. ಸುಳ್ಯದ ಬಳಿಯ ಪರಿವಾರ ಎಂಬಲ್ಲಿನ ಕೃಷಿಕ ವಿಶ್ವನಾಥ ರೈ ಎಂಬವರ ತೋಟಕ್ಕೆ ಆನೆ ದಾಳಿ ನಡೆಸಿ ಅಡಿಕೆ, ತೆಂಗು, ಬಾಳೆ ಸಹಿತ ಕೃಷಿ ಹಾನಿ ಮಾಡಿದೆ.
ಕಳೆದ ಕೆಲವು ವರ್ಷಗಳಿಂದ ಸುಳ್ಯ ತಾಲೂಕಿನ ಅರಣ್ಯದ ಅಂಚಿನ ತೋಟಗಳಿಗೆ ಕಾಡಾನೆ ಹಾವಳಿ ಇದೆ. ಈಚೆಗಷ್ಟೇ ಕೊಲ್ಲಮೊಗ್ರ ಬಳಿಯ ಇಡ್ನೂರು ಎಂಬಲ್ಲಿ ಬೆಳಗ್ಗೆ ಯುವಕನ ಮೇಲೆ ಕಾಡಾನೆ ದಾಳಿ ನಡೆಸಿತ್ತು. ಆಲೆಟ್ಟಿ, ಮಂಡೆಕೋಲು, ಸಂಪಾಜೆ , ಕೊಲ್ಲಮೊಗ್ರ, ಮಡಪ್ಪಾಡಿ ಸೇರಿದಂತೆ ವಿವಿದೆಡೆ ಕಾಡಾನೆ ಹಾವಳಿ ಕೃಷಿಯ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ.
ಸುಳ್ಯ ತಾಲೂಕಿನಲ್ಲಿ ಮಾತ್ರವಲ್ಲ ಉತ್ತರಕನ್ನಡ, ಶಿವಮೊಗ್ಗ ಜಿಲ್ಲೆಯ ಕೆಲವು ಭಾಗಗಳಲ್ಲೂ ಕಾಡಾನೆ ಹಾವಳಿ ಇದೆ. ಈಚೆಗೆ ರಿಪ್ಪನ್ ಪೇಟೆಯ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ವಿವಿದೆಡೆ ಕಾಡಾನೆ ಹಾವಳಿ ನಡೆಸಿದೆ. ಅಡಿಕೆ, ಗದ್ದೆ ಸೇರಿದಂತೆ ವಿವಿಧ ಕೃಷಿಯ ಮೇಲೆ ಹಾನಿ ನಡೆಸಿದೆ.
ಮುಂದಿನ ಏಳು ದಿನಗಳ ಕಾಲ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಕೆಲವು ಕಡೆ ಭಾರೀ…
ಇತಿಹಾಸದಲ್ಲಿ ಮೊದಲ ಬಾರಿಗೆ ಕೇರಳ ಕೊಬ್ಬರಿ ಆಮದು ಮಾಡಿಕೊಳ್ಳುವ ಸಾಧ್ಯತೆ ಇದೆ.ತೆಂಗಿನಕಾಯಿ ಉತ್ಪಾದನೆಯಲ್ಲಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ದೇಶದಲ್ಲಿ ಇಂಗಾಲದ ಹೊರಸೂಸುವಿಕೆಯನ್ನು ಕಡಿಮೆ ಮಾಡಲು ಮತ್ತು ರಾಷ್ಟ್ರೀಯ ಹೆದ್ದಾರಿಗಳನ್ನು ಹೆಚ್ಚು ಪರಿಸರ…
ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಆಧುನಿಕ ಮೂಲಭೂತ…
ದಾವಣಗೆರೆ ನಗರ ಸೇರಿದಂತೆ ಜಿಲ್ಲಾದ್ಯಂತ ಏಕ ಬಳಕೆಯ ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟವನ್ನು…