ಕೃಷಿಗೆ ಕಾಡಾನೆ ಹಾವಳಿ ಹೆಚ್ಚಾಗಿದೆ. ಸುಳ್ಯದ ಬಳಿಯ ಪರಿವಾರ ಎಂಬಲ್ಲಿನ ಕೃಷಿಕ ವಿಶ್ವನಾಥ ರೈ ಎಂಬವರ ತೋಟಕ್ಕೆ ಆನೆ ದಾಳಿ ನಡೆಸಿ ಅಡಿಕೆ, ತೆಂಗು, ಬಾಳೆ ಸಹಿತ ಕೃಷಿ ಹಾನಿ ಮಾಡಿದೆ.
ಕಳೆದ ಕೆಲವು ವರ್ಷಗಳಿಂದ ಸುಳ್ಯ ತಾಲೂಕಿನ ಅರಣ್ಯದ ಅಂಚಿನ ತೋಟಗಳಿಗೆ ಕಾಡಾನೆ ಹಾವಳಿ ಇದೆ. ಈಚೆಗಷ್ಟೇ ಕೊಲ್ಲಮೊಗ್ರ ಬಳಿಯ ಇಡ್ನೂರು ಎಂಬಲ್ಲಿ ಬೆಳಗ್ಗೆ ಯುವಕನ ಮೇಲೆ ಕಾಡಾನೆ ದಾಳಿ ನಡೆಸಿತ್ತು. ಆಲೆಟ್ಟಿ, ಮಂಡೆಕೋಲು, ಸಂಪಾಜೆ , ಕೊಲ್ಲಮೊಗ್ರ, ಮಡಪ್ಪಾಡಿ ಸೇರಿದಂತೆ ವಿವಿದೆಡೆ ಕಾಡಾನೆ ಹಾವಳಿ ಕೃಷಿಯ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ.
ಸುಳ್ಯ ತಾಲೂಕಿನಲ್ಲಿ ಮಾತ್ರವಲ್ಲ ಉತ್ತರಕನ್ನಡ, ಶಿವಮೊಗ್ಗ ಜಿಲ್ಲೆಯ ಕೆಲವು ಭಾಗಗಳಲ್ಲೂ ಕಾಡಾನೆ ಹಾವಳಿ ಇದೆ. ಈಚೆಗೆ ರಿಪ್ಪನ್ ಪೇಟೆಯ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ವಿವಿದೆಡೆ ಕಾಡಾನೆ ಹಾವಳಿ ನಡೆಸಿದೆ. ಅಡಿಕೆ, ಗದ್ದೆ ಸೇರಿದಂತೆ ವಿವಿಧ ಕೃಷಿಯ ಮೇಲೆ ಹಾನಿ ನಡೆಸಿದೆ.
ಉತ್ತರಾಖಂಡದ ಸ್ಥಳೀಯ ಬದ್ರಿ ಹಸು ಇಂದು ರೈತರ ಪಾಲಿಗೆ ಹೊಸ ಆದಾಯದ ಮೂಲವಾಗಿ…
ಪೇಪರ್ ಅವಲಕ್ಕಿ ಚೂಡಾಕ್ಕೆ ಬೇಕಾಗುವ ಸಾಮಗ್ರಿಗಳು : ಪೇಪರ್ ಅವಲಕ್ಕಿ – ಅಗತ್ಯ…
ಮಿಜೋರಾಂ ಮುಖ್ಯಮಂತ್ರಿ ಲಾಲ್ದುಹೋಮಾ ಅವರು ಶುಕ್ರವಾರ ಅಸ್ಸಾಂ ಗಡಿಯ ಬಳಿಯ ಮಿಜೋರಾಂನ ಕೊಲಾಸಿಬ್…
ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಾಗೂ ರಾಜಕೀಯವಾಗಿ ಹಳ್ಳಿಗಳ ಜನರು ಸ್ವಾವಲಂಬಿಗಳಾಗಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಯುಷ್ಮಾನ್ ಭಾರತ್ ಯೋಜನೆಯಡಿ ನೋಂದಣಿಯಾದ ಯಾವುದೇ ಆಸ್ಪತ್ರೆಗಳು ರೋಗಿಗಳಿಗೆ…
ಇದೇ ಭಾನುವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿ ಕೇಂದ್ರ…