ಕೃಷಿಗೆ ಕಾಡಾನೆ ಹಾವಳಿ ಹೆಚ್ಚಾಗಿದೆ. ಸುಳ್ಯದ ಬಳಿಯ ಪರಿವಾರ ಎಂಬಲ್ಲಿನ ಕೃಷಿಕ ವಿಶ್ವನಾಥ ರೈ ಎಂಬವರ ತೋಟಕ್ಕೆ ಆನೆ ದಾಳಿ ನಡೆಸಿ ಅಡಿಕೆ, ತೆಂಗು, ಬಾಳೆ ಸಹಿತ ಕೃಷಿ ಹಾನಿ ಮಾಡಿದೆ.
ಕಳೆದ ಕೆಲವು ವರ್ಷಗಳಿಂದ ಸುಳ್ಯ ತಾಲೂಕಿನ ಅರಣ್ಯದ ಅಂಚಿನ ತೋಟಗಳಿಗೆ ಕಾಡಾನೆ ಹಾವಳಿ ಇದೆ. ಈಚೆಗಷ್ಟೇ ಕೊಲ್ಲಮೊಗ್ರ ಬಳಿಯ ಇಡ್ನೂರು ಎಂಬಲ್ಲಿ ಬೆಳಗ್ಗೆ ಯುವಕನ ಮೇಲೆ ಕಾಡಾನೆ ದಾಳಿ ನಡೆಸಿತ್ತು. ಆಲೆಟ್ಟಿ, ಮಂಡೆಕೋಲು, ಸಂಪಾಜೆ , ಕೊಲ್ಲಮೊಗ್ರ, ಮಡಪ್ಪಾಡಿ ಸೇರಿದಂತೆ ವಿವಿದೆಡೆ ಕಾಡಾನೆ ಹಾವಳಿ ಕೃಷಿಯ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ.
ಸುಳ್ಯ ತಾಲೂಕಿನಲ್ಲಿ ಮಾತ್ರವಲ್ಲ ಉತ್ತರಕನ್ನಡ, ಶಿವಮೊಗ್ಗ ಜಿಲ್ಲೆಯ ಕೆಲವು ಭಾಗಗಳಲ್ಲೂ ಕಾಡಾನೆ ಹಾವಳಿ ಇದೆ. ಈಚೆಗೆ ರಿಪ್ಪನ್ ಪೇಟೆಯ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ವಿವಿದೆಡೆ ಕಾಡಾನೆ ಹಾವಳಿ ನಡೆಸಿದೆ. ಅಡಿಕೆ, ಗದ್ದೆ ಸೇರಿದಂತೆ ವಿವಿಧ ಕೃಷಿಯ ಮೇಲೆ ಹಾನಿ ನಡೆಸಿದೆ.
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…