ಕೃಷಿಗೆ ಕಾಡಾನೆ ಹಾವಳಿ ಹೆಚ್ಚಾಗಿದೆ. ಸುಳ್ಯದ ಬಳಿಯ ಪರಿವಾರ ಎಂಬಲ್ಲಿನ ಕೃಷಿಕ ವಿಶ್ವನಾಥ ರೈ ಎಂಬವರ ತೋಟಕ್ಕೆ ಆನೆ ದಾಳಿ ನಡೆಸಿ ಅಡಿಕೆ, ತೆಂಗು, ಬಾಳೆ ಸಹಿತ ಕೃಷಿ ಹಾನಿ ಮಾಡಿದೆ.
ಕಳೆದ ಕೆಲವು ವರ್ಷಗಳಿಂದ ಸುಳ್ಯ ತಾಲೂಕಿನ ಅರಣ್ಯದ ಅಂಚಿನ ತೋಟಗಳಿಗೆ ಕಾಡಾನೆ ಹಾವಳಿ ಇದೆ. ಈಚೆಗಷ್ಟೇ ಕೊಲ್ಲಮೊಗ್ರ ಬಳಿಯ ಇಡ್ನೂರು ಎಂಬಲ್ಲಿ ಬೆಳಗ್ಗೆ ಯುವಕನ ಮೇಲೆ ಕಾಡಾನೆ ದಾಳಿ ನಡೆಸಿತ್ತು. ಆಲೆಟ್ಟಿ, ಮಂಡೆಕೋಲು, ಸಂಪಾಜೆ , ಕೊಲ್ಲಮೊಗ್ರ, ಮಡಪ್ಪಾಡಿ ಸೇರಿದಂತೆ ವಿವಿದೆಡೆ ಕಾಡಾನೆ ಹಾವಳಿ ಕೃಷಿಯ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ.
ಸುಳ್ಯ ತಾಲೂಕಿನಲ್ಲಿ ಮಾತ್ರವಲ್ಲ ಉತ್ತರಕನ್ನಡ, ಶಿವಮೊಗ್ಗ ಜಿಲ್ಲೆಯ ಕೆಲವು ಭಾಗಗಳಲ್ಲೂ ಕಾಡಾನೆ ಹಾವಳಿ ಇದೆ. ಈಚೆಗೆ ರಿಪ್ಪನ್ ಪೇಟೆಯ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ವಿವಿದೆಡೆ ಕಾಡಾನೆ ಹಾವಳಿ ನಡೆಸಿದೆ. ಅಡಿಕೆ, ಗದ್ದೆ ಸೇರಿದಂತೆ ವಿವಿಧ ಕೃಷಿಯ ಮೇಲೆ ಹಾನಿ ನಡೆಸಿದೆ.
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…