Advertisement
MIRROR FOCUS

ಚುನಾವಣೆಯ ಭದ್ರತೆ ನಡುವೆಯೂ ಅಡಿಕೆ ಕಳ್ಳಸಾಗಾಣಿಕೆ ಪ್ರಯತ್ನ | ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಅಡಿಕೆ ಕಳ್ಳಸಾಗಾಣಿಕೆಗೆ ತಡೆ |

Share

ಚುನಾವಣೆಯ ಗಡಿ ಭದ್ರತೆಯ ನಡುವೆಯೂ ಅಡಿಕೆ ಕಳ್ಳಸಾಗಾಣಿಕೆ ಪ್ರಯತ್ನಕ್ಕೆ ತಡೆಯಾಗಿದೆ.  ಭಾರತ-ಬಾಂಗ್ಲಾದೇಶ  ಗಡಿ ಭಾಗದ ಮೂಲಕ ಕಳ್ಳಸಾಗಾಣಿಕೆಯಾಗುತ್ತಿದ್ದ ಅಡಿಕೆಯನ್ನು ಬಿಎಸ್‌ಎಫ್‌  ಮೇಘಾಲಯ ಹಾಗೂ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ತಡೆಯಾಗಿದೆ. ಅಂತರಾಷ್ಟ್ರೀಯ ಗಡಿಯಲ್ಲಿ ಸುಮಾರು 4,900 ಕೆಜಿ ಅಡಿಕೆಯನ್ನು ವಶಪಡಿಸಿಕೊಂಡಿದ್ದಾರೆ.

ಖಚಿತ ಮಾಹಿತಿಯ ಮೇರೆಗೆ,ಬಿಎಸ್‌ಎಫ್‌ ಹಾಗೂ ಮೇಘಾಲಯ ಪೊಲೀಸರ ಸಹಯೋಗದೊಂದಿಗೆ ಅಂತರಾಷ್ಟ್ರೀಯ ಗಡಿಯ ಸಮೀಪದಲ್ಲಿರುವ  ಮನೆಯಿಂದ  ಅಡಿಕೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಾಂಗ್ಲಾದೇಶದಿಂದ ಅಡಿಕೆ ಕಳ್ಳಸಾಗಾಣಿಕೆಯಾಗಿ ಭಾರತದ ಗಡಿಭಾಗದಲ್ಲಿ ಮನೆಗಳಲ್ಲಿ ದಾಸ್ತಾನು ಮಾಡಿ ಅಲ್ಲಿಂದ ಭಾರತಕ್ಕೆ ರವಾನೆ ಮಾಡಲಾಗುತ್ತಿರುವುದರ ಬಗ್ಗೆ ಗಡಿ ಭದ್ರತಾ ಸಿಬಂದಿಗಳ ಕಣ್ಗಾವಲು ಇರಿಸಿದ್ದಾರೆ. ಚುನಾವಣೆ ಸಮಯದಲ್ಲೂ ಅಕ್ರಮ ಸಾಗಾಟಕ್ಕೆ ಪ್ರಯತ್ನ ನಡೆಸಲಾಗುತ್ತಿದೆ. ಇದೀಗ ಇಂತಹ ಅಕ್ರಮಗಳ ವಿರುದ್ಧ ತಡೆಗೆ ಪೊಲೀಸರು ಹಾಗೂ ಗಡಿಭದ್ರತಾ ತಂಡವು ಕೆಲಸ ಮಾಡಿದೆ.

ಇದೇ ವೇಳೆ ಅಸ್ಸಾಂ ರಾಜ್ಯದ ಕಾಮ್‌ಜಾಂಗ್ ಜಿಲ್ಲೆಯ ಸಾಮಾನ್ಯ ಪ್ರದೇಶದಲ್ಲಿ ಕಾಂಗ್‌ಪತ್ ಸೆಂಟರ್‌ನಲ್ಲಿ ಅಸ್ಸಾಂ ರೈಫಲ್ಸ್‌ನ  ಪಡೆಗಳು ಅಗತ್ಯ ದಾಖಲೆಗಳಿಲ್ಲದೆ ಸಾಗಾಟ ಮಾಡುತ್ತಿದ್ದ ಮೂರು ಲಾರಿಗಳ ಸಹಿತ ಅಡಿಕೆಯನ್ನು ವಶಕ್ಕೆ ಪಡೆದಿದ್ದಾರೆ.  ಸುಮಾರು 186 ಚೀಲ ಅಡಿಕೆಗಳನ್ನು ವಶಪಡಿಸಿಕೊಳ್ಳಲಾಗಿದೆ.

Source: News Post

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವಿಘ್ನಗಳ ಆಚೆ ಕಾಣುವ ಗಣೇಶತತ್ತ್ವ

ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…

54 minutes ago

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

12 hours ago

ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…

21 hours ago

ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು

ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…

1 day ago

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

2 days ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

2 days ago