MIRROR FOCUS

ಪೋಷಕರೇ ಗಮನಿಸಿ, ಶಿಕ್ಷಣ ಇಲಾಖೆಯಿಂದ ಮತ್ತೊಂದು ಆದೇಶ | ನಿಮ್ಮ ಮಕ್ಕಳನ್ನು 8 ವರ್ಷದ ಒಳಗಡೆ 1ನೇ ತರಗತಿಗೆ ಸೇರಿಸಿ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

 2024 – 25ನೇ ಶೈಕ್ಷಣಿಕ ಸಾಲಿನ ಪ್ರವೇಶ ಪ್ರಕ್ರಿಯೆ ವಿಚಾರವಾಗಿ ಒಂದು ಮುಖ್ಯವಾದ ವಿಚಾರವನ್ನು ಶಿಕ್ಷಣ ಇಲಾಖೆ ಹಂಚಿಕೊಂಡಿದೆ. ಹಂಚಿಕೊಂಡ ಮಾಹಿತಿ ಪ್ರಕಾರ ವಿದ್ಯಾರ್ಥಿಗಳು ಶಾಲೆಗೆ ಸೇರಲು ಅಂದರೆ ಒಂದನೇ ತರಗತಿಗೆ ಸೇರಲು ಗರಿಷ್ಟ ವಯೋಮಿತಿಯನ್ನು(Age Limit) ನಿಗದಿಪಡಿಸಲಾಗಿದೆ. ಆ ಪ್ರಕಾರ ಮಕ್ಕಳನ್ನು 8ನೇ ವರ್ಷದ ಒಳಗಡೆ ಶಾಲೆಗೆ ಸೇರಿಸಲು ಸೂಚನೆ ನೀಡಲಾಗಿದೆ.

Advertisement
Advertisement

1ನೇ ತರಗತಿಗೆ ಸೇರಿಸಲು ವಯೋಮಿತಿ ನಿಗದಿಗೊಳಿಸಿದ ಶಿಕ್ಷಣ ಇಲಾಖೆ 8 ವರ್ಷ ಮೀರಿದರೆ ಇನ್ನು 1ನೇ ಕ್ಲಾಸಿಗೆ ಪ್ರವೇಶವಿಲ್ಲ ಎಂದು ಹೇಳಿದೆ.  LKG, UKG 1ನೇ ಕ್ಲಾಸಿಗೆ ವಯೋಮಿತಿ ನಿಗದಿ ಪಡಿಸಿದ ಶಿಕ್ಷಣ ಇಲಾಖೆ 1ನೇ ತರಗತಿಗೆ ಸೇರಿಸಲು ಗೊಂದಲ ಉಂಟಾಗಿದ್ದ ಗೊಂದಲಕ್ಕೆ ತೆರೆ ಎಳೆದಿದೆ.

LKG : 4ರಿಂದ 6 ವರ್ಷ UKG : 5 ರಿಂದ 7 ವರ್ಷ 1ನೇ ತರಗತಿ : 6 ರಿಂದ 8 ವರ್ಷ ಎಂದು ಈ ಮೇಲಿನಂತೆ ವಯೋಮಿತಿಯನ್ನು ನಿರ್ಧಾರ ಮಾಡಲಾಗಿದೆ. ಹೀಗಿದ್ದಲ್ಲಿ ಪಾಲಕರು ತಮ್ಮ ಮಕ್ಕಳನ್ನು ಆರರಿಂದ ಎಂಟನೇ ವರ್ಷದ ಒಳಗಾಗಿ ಶಾಲೆಗೆ ಸೇರಿಸಲೇಬೇಕು. ಶಿಕ್ಷಣ ಎಂಬುದು ಪ್ರತಿಯೊಬ್ಬ ವಿದ್ಯಾರ್ಥಿಯ ಮೂಲಭೂತ ಹಕ್ಕಾಗಿದೆ. 8 ವರ್ಷ ದಾಟಿದ ಮಕ್ಕಳು ಶಾಲೆಗೆ ಸೇರಲು ಬಂದರೆ ಅ ಮಗುವನ್ನ ಶಾಲೆ ಬಿಟ್ಟ ಮಕ್ಕಳು ಎಂದು‌ ಪರಿಗಣಿಸಿ ಎಂಬ ಸೂಚನೆಯನ್ನು ನೀಡಿದ್ದಾರೆ. ಅವರ ವಯಸ್ಸಿಗೆ ತಕ್ಕಂತೆ ತಕ್ಕ ತರಗತಿಗೆ ಪ್ರವೇಶ ನೀಡಲು ಸೂಚನೆ ನೀಡಲಾಗಿದೆ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೆಳೆ ವಿಮೆಗೆ ನೋಂದಾಯಿಸಲು ರೈತರಿಗೆ ಕೃಷಿ ಇಲಾಖೆ ಸೂಚನೆ | ಭತ್ತ ಬೆಳೆಯುವವರಿಗೆ ವಿಶೇಷ ಗಮನ |

2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ…

54 minutes ago

ದೇಸೀ ಗೋವು ಸಾಕಾಣಿಕೆಗೆ ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯ

ದೇಸೀ ಗೋತಳಿ ಸಂರಕ್ಷಣೆಗೆ ಗ್ರಾಮೀಣ ಪ್ರದೇಶ, ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯವಿದೆ. ದನ…

11 hours ago

ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವಕ್ಕೆ ಆದ್ಯತೆ | ಮಹಿಳಾ ನೇತೃತ್ವದ ಅಭಿವೃದ್ಧಿಗೆ ಮುನ್ನುಡಿ

ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವ ಹೆಚ್ಚಿಸುವುದು ಕೇಂದ್ರ ಸರ್ಕಾರದ ಆದ್ಯತೆಯಾಗಿದ್ದು, ಮಹಿಳಾ ನೇತೃತ್ವದ…

12 hours ago

ಹಾವೇರಿ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗೆ ಅಗತ್ಯವಿರುವ ರಸಗೊಬ್ಬರಕ್ಕೆ ಬೇಡಿಕೆ ಹೆಚ್ಚಳ

ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಪೂರ್ವ ಹಾಗೂ ಮುಂಗಾರು ಮಳೆ ಉತ್ತಮ ರೀತಿಯಲ್ಲಿ ಸುರಿಯುತ್ತಿದ್ದು,…

13 hours ago

ಬಸವಸಾಗರ ಜಲಾಶಯದಿಂದ ನದಿಗೆ ಹರಿಸುವ ನೀರಿನ ಪ್ರಮಾಣದಲ್ಲಿ ಇಳಿಕೆ

ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಗ್ರಾಮದ ಬಸವಸಾಗರ ಜಲಾಶಯದಿಂದ ನದಿಗೆ ಹರಿಸುವ…

13 hours ago