MIRROR FOCUS

ಪೋಷಕರೇ ಗಮನಿಸಿ, ಶಿಕ್ಷಣ ಇಲಾಖೆಯಿಂದ ಮತ್ತೊಂದು ಆದೇಶ | ನಿಮ್ಮ ಮಕ್ಕಳನ್ನು 8 ವರ್ಷದ ಒಳಗಡೆ 1ನೇ ತರಗತಿಗೆ ಸೇರಿಸಿ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

 2024 – 25ನೇ ಶೈಕ್ಷಣಿಕ ಸಾಲಿನ ಪ್ರವೇಶ ಪ್ರಕ್ರಿಯೆ ವಿಚಾರವಾಗಿ ಒಂದು ಮುಖ್ಯವಾದ ವಿಚಾರವನ್ನು ಶಿಕ್ಷಣ ಇಲಾಖೆ ಹಂಚಿಕೊಂಡಿದೆ. ಹಂಚಿಕೊಂಡ ಮಾಹಿತಿ ಪ್ರಕಾರ ವಿದ್ಯಾರ್ಥಿಗಳು ಶಾಲೆಗೆ ಸೇರಲು ಅಂದರೆ ಒಂದನೇ ತರಗತಿಗೆ ಸೇರಲು ಗರಿಷ್ಟ ವಯೋಮಿತಿಯನ್ನು(Age Limit) ನಿಗದಿಪಡಿಸಲಾಗಿದೆ. ಆ ಪ್ರಕಾರ ಮಕ್ಕಳನ್ನು 8ನೇ ವರ್ಷದ ಒಳಗಡೆ ಶಾಲೆಗೆ ಸೇರಿಸಲು ಸೂಚನೆ ನೀಡಲಾಗಿದೆ.

Advertisement
Advertisement

1ನೇ ತರಗತಿಗೆ ಸೇರಿಸಲು ವಯೋಮಿತಿ ನಿಗದಿಗೊಳಿಸಿದ ಶಿಕ್ಷಣ ಇಲಾಖೆ 8 ವರ್ಷ ಮೀರಿದರೆ ಇನ್ನು 1ನೇ ಕ್ಲಾಸಿಗೆ ಪ್ರವೇಶವಿಲ್ಲ ಎಂದು ಹೇಳಿದೆ.  LKG, UKG 1ನೇ ಕ್ಲಾಸಿಗೆ ವಯೋಮಿತಿ ನಿಗದಿ ಪಡಿಸಿದ ಶಿಕ್ಷಣ ಇಲಾಖೆ 1ನೇ ತರಗತಿಗೆ ಸೇರಿಸಲು ಗೊಂದಲ ಉಂಟಾಗಿದ್ದ ಗೊಂದಲಕ್ಕೆ ತೆರೆ ಎಳೆದಿದೆ.

LKG : 4ರಿಂದ 6 ವರ್ಷ UKG : 5 ರಿಂದ 7 ವರ್ಷ 1ನೇ ತರಗತಿ : 6 ರಿಂದ 8 ವರ್ಷ ಎಂದು ಈ ಮೇಲಿನಂತೆ ವಯೋಮಿತಿಯನ್ನು ನಿರ್ಧಾರ ಮಾಡಲಾಗಿದೆ. ಹೀಗಿದ್ದಲ್ಲಿ ಪಾಲಕರು ತಮ್ಮ ಮಕ್ಕಳನ್ನು ಆರರಿಂದ ಎಂಟನೇ ವರ್ಷದ ಒಳಗಾಗಿ ಶಾಲೆಗೆ ಸೇರಿಸಲೇಬೇಕು. ಶಿಕ್ಷಣ ಎಂಬುದು ಪ್ರತಿಯೊಬ್ಬ ವಿದ್ಯಾರ್ಥಿಯ ಮೂಲಭೂತ ಹಕ್ಕಾಗಿದೆ. 8 ವರ್ಷ ದಾಟಿದ ಮಕ್ಕಳು ಶಾಲೆಗೆ ಸೇರಲು ಬಂದರೆ ಅ ಮಗುವನ್ನ ಶಾಲೆ ಬಿಟ್ಟ ಮಕ್ಕಳು ಎಂದು‌ ಪರಿಗಣಿಸಿ ಎಂಬ ಸೂಚನೆಯನ್ನು ನೀಡಿದ್ದಾರೆ. ಅವರ ವಯಸ್ಸಿಗೆ ತಕ್ಕಂತೆ ತಕ್ಕ ತರಗತಿಗೆ ಪ್ರವೇಶ ನೀಡಲು ಸೂಚನೆ ನೀಡಲಾಗಿದೆ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ರೈತರಿಗೆ ಆಶಾದಾಯಕ ಕೃಷಿಭಾಗ್ಯ ಯೋಜನೆ

ಮಂಗಳೂರು ತಾಲೂಕಿನ ಎಲ್ಲಾ ಗ್ರಾಮಗಳು ಮಳೆಯಾಶ್ರಿತ ಕೃಷಿಯ ಮೇಲೆ ಹೆಚ್ಚು ಅವಲಂಬಿತವಾಗಿರುವುದರಿಂದ ಹವಾಮಾನ…

2 hours ago

ಬೆಳೆ ವಿಮೆ | ದತ್ತಾಂಶ ತಾಳೆ ಹೊಂದಿಸಲು  ಮೇ 31 ಕೊನೆಯ ದಿನ

ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ನೋಂದಾವಣೆಗೊಂಡ ರೈತರ ತಾಲೂಕಿನಲ್ಲಿ ವಿಮೆ ಮಾಡಿಸಲಾಗಿರುವ…

2 hours ago

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ | ಕೊಡಗು ಜಿಲ್ಲೆಯ ಬಹುತೇಕ ಕಡೆ ಮಳೆ |

ಇಂದು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಿದೆ. ಪ್ರಮುಖವಾಗಿ ಕುಮುಟಾ ಮತ್ತು ಅಂಕೋಲಾದಲ್ಲಿ…

2 hours ago

ಬೆಂಗಳೂರು-ಮೈಸೂರಿನಲ್ಲಿ ವಿವಿಧ  ತಳಿಗಳ ಮಾವು, ಹಲಸು ಪ್ರದರ್ಶನ ಮತ್ತು ಮಾರಾಟ

ಬೆಂಗಳೂರಿನ ಲಾಲ್ ಬಾಗ್ ನಲ್ಲಿರುವ ಡಾ. ಎಂ.ಎಚ್ ಮರೀಗೌಡ ಸಭಾಂಗಣದಲ್ಲಿ  ಮೂರು ದಿನಗಳ…

3 hours ago

ಸುಳ್ಯದಲ್ಲಿ ಜೇನು ಚಾಕಲೇಟ್ ಬಿಡುಗಡೆ | ಜೇನಿನಿಂದಲೇ ಚಾಕಲೇಟ್ ಉತ್ತಮ ಬೆಳವಣಿಗೆ – ಶೋಭಾ ಕರಂದ್ಲಾಜೆ

ಜೇನು ಕೃಷಿ ಲಾಭದಾಯಕವಾಗಿದ್ದು, ರೈತರು ಈ ಕೃಷಿಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಕೇಂದ್ರ…

3 hours ago

ಹವಾಮಾನ ವರದಿ | 23.05.2025 | ಮುಂದಿನ 10 ದಿನಗಳವರೆಗೂ ರಾಜ್ಯದಲ್ಲಿ ಉತ್ತಮ ಮಳೆ

24.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

9 hours ago