Advertisement
MIRROR FOCUS

ಪೋಷಕರೇ ಗಮನಿಸಿ, ಶಿಕ್ಷಣ ಇಲಾಖೆಯಿಂದ ಮತ್ತೊಂದು ಆದೇಶ | ನಿಮ್ಮ ಮಕ್ಕಳನ್ನು 8 ವರ್ಷದ ಒಳಗಡೆ 1ನೇ ತರಗತಿಗೆ ಸೇರಿಸಿ |

Share

 2024 – 25ನೇ ಶೈಕ್ಷಣಿಕ ಸಾಲಿನ ಪ್ರವೇಶ ಪ್ರಕ್ರಿಯೆ ವಿಚಾರವಾಗಿ ಒಂದು ಮುಖ್ಯವಾದ ವಿಚಾರವನ್ನು ಶಿಕ್ಷಣ ಇಲಾಖೆ ಹಂಚಿಕೊಂಡಿದೆ. ಹಂಚಿಕೊಂಡ ಮಾಹಿತಿ ಪ್ರಕಾರ ವಿದ್ಯಾರ್ಥಿಗಳು ಶಾಲೆಗೆ ಸೇರಲು ಅಂದರೆ ಒಂದನೇ ತರಗತಿಗೆ ಸೇರಲು ಗರಿಷ್ಟ ವಯೋಮಿತಿಯನ್ನು(Age Limit) ನಿಗದಿಪಡಿಸಲಾಗಿದೆ. ಆ ಪ್ರಕಾರ ಮಕ್ಕಳನ್ನು 8ನೇ ವರ್ಷದ ಒಳಗಡೆ ಶಾಲೆಗೆ ಸೇರಿಸಲು ಸೂಚನೆ ನೀಡಲಾಗಿದೆ.

1ನೇ ತರಗತಿಗೆ ಸೇರಿಸಲು ವಯೋಮಿತಿ ನಿಗದಿಗೊಳಿಸಿದ ಶಿಕ್ಷಣ ಇಲಾಖೆ 8 ವರ್ಷ ಮೀರಿದರೆ ಇನ್ನು 1ನೇ ಕ್ಲಾಸಿಗೆ ಪ್ರವೇಶವಿಲ್ಲ ಎಂದು ಹೇಳಿದೆ.  LKG, UKG 1ನೇ ಕ್ಲಾಸಿಗೆ ವಯೋಮಿತಿ ನಿಗದಿ ಪಡಿಸಿದ ಶಿಕ್ಷಣ ಇಲಾಖೆ 1ನೇ ತರಗತಿಗೆ ಸೇರಿಸಲು ಗೊಂದಲ ಉಂಟಾಗಿದ್ದ ಗೊಂದಲಕ್ಕೆ ತೆರೆ ಎಳೆದಿದೆ.

LKG : 4ರಿಂದ 6 ವರ್ಷ UKG : 5 ರಿಂದ 7 ವರ್ಷ 1ನೇ ತರಗತಿ : 6 ರಿಂದ 8 ವರ್ಷ ಎಂದು ಈ ಮೇಲಿನಂತೆ ವಯೋಮಿತಿಯನ್ನು ನಿರ್ಧಾರ ಮಾಡಲಾಗಿದೆ. ಹೀಗಿದ್ದಲ್ಲಿ ಪಾಲಕರು ತಮ್ಮ ಮಕ್ಕಳನ್ನು ಆರರಿಂದ ಎಂಟನೇ ವರ್ಷದ ಒಳಗಾಗಿ ಶಾಲೆಗೆ ಸೇರಿಸಲೇಬೇಕು. ಶಿಕ್ಷಣ ಎಂಬುದು ಪ್ರತಿಯೊಬ್ಬ ವಿದ್ಯಾರ್ಥಿಯ ಮೂಲಭೂತ ಹಕ್ಕಾಗಿದೆ. 8 ವರ್ಷ ದಾಟಿದ ಮಕ್ಕಳು ಶಾಲೆಗೆ ಸೇರಲು ಬಂದರೆ ಅ ಮಗುವನ್ನ ಶಾಲೆ ಬಿಟ್ಟ ಮಕ್ಕಳು ಎಂದು‌ ಪರಿಗಣಿಸಿ ಎಂಬ ಸೂಚನೆಯನ್ನು ನೀಡಿದ್ದಾರೆ. ಅವರ ವಯಸ್ಸಿಗೆ ತಕ್ಕಂತೆ ತಕ್ಕ ತರಗತಿಗೆ ಪ್ರವೇಶ ನೀಡಲು ಸೂಚನೆ ನೀಡಲಾಗಿದೆ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

8 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

14 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

22 hours ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

1 day ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

1 day ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

2 days ago