Advertisement
MIRROR FOCUS

ಪೋಷಕರೇ ಗಮನಿಸಿ, ಶಿಕ್ಷಣ ಇಲಾಖೆಯಿಂದ ಮತ್ತೊಂದು ಆದೇಶ | ನಿಮ್ಮ ಮಕ್ಕಳನ್ನು 8 ವರ್ಷದ ಒಳಗಡೆ 1ನೇ ತರಗತಿಗೆ ಸೇರಿಸಿ |

Share

 2024 – 25ನೇ ಶೈಕ್ಷಣಿಕ ಸಾಲಿನ ಪ್ರವೇಶ ಪ್ರಕ್ರಿಯೆ ವಿಚಾರವಾಗಿ ಒಂದು ಮುಖ್ಯವಾದ ವಿಚಾರವನ್ನು ಶಿಕ್ಷಣ ಇಲಾಖೆ ಹಂಚಿಕೊಂಡಿದೆ. ಹಂಚಿಕೊಂಡ ಮಾಹಿತಿ ಪ್ರಕಾರ ವಿದ್ಯಾರ್ಥಿಗಳು ಶಾಲೆಗೆ ಸೇರಲು ಅಂದರೆ ಒಂದನೇ ತರಗತಿಗೆ ಸೇರಲು ಗರಿಷ್ಟ ವಯೋಮಿತಿಯನ್ನು(Age Limit) ನಿಗದಿಪಡಿಸಲಾಗಿದೆ. ಆ ಪ್ರಕಾರ ಮಕ್ಕಳನ್ನು 8ನೇ ವರ್ಷದ ಒಳಗಡೆ ಶಾಲೆಗೆ ಸೇರಿಸಲು ಸೂಚನೆ ನೀಡಲಾಗಿದೆ.

1ನೇ ತರಗತಿಗೆ ಸೇರಿಸಲು ವಯೋಮಿತಿ ನಿಗದಿಗೊಳಿಸಿದ ಶಿಕ್ಷಣ ಇಲಾಖೆ 8 ವರ್ಷ ಮೀರಿದರೆ ಇನ್ನು 1ನೇ ಕ್ಲಾಸಿಗೆ ಪ್ರವೇಶವಿಲ್ಲ ಎಂದು ಹೇಳಿದೆ.  LKG, UKG 1ನೇ ಕ್ಲಾಸಿಗೆ ವಯೋಮಿತಿ ನಿಗದಿ ಪಡಿಸಿದ ಶಿಕ್ಷಣ ಇಲಾಖೆ 1ನೇ ತರಗತಿಗೆ ಸೇರಿಸಲು ಗೊಂದಲ ಉಂಟಾಗಿದ್ದ ಗೊಂದಲಕ್ಕೆ ತೆರೆ ಎಳೆದಿದೆ.

LKG : 4ರಿಂದ 6 ವರ್ಷ UKG : 5 ರಿಂದ 7 ವರ್ಷ 1ನೇ ತರಗತಿ : 6 ರಿಂದ 8 ವರ್ಷ ಎಂದು ಈ ಮೇಲಿನಂತೆ ವಯೋಮಿತಿಯನ್ನು ನಿರ್ಧಾರ ಮಾಡಲಾಗಿದೆ. ಹೀಗಿದ್ದಲ್ಲಿ ಪಾಲಕರು ತಮ್ಮ ಮಕ್ಕಳನ್ನು ಆರರಿಂದ ಎಂಟನೇ ವರ್ಷದ ಒಳಗಾಗಿ ಶಾಲೆಗೆ ಸೇರಿಸಲೇಬೇಕು. ಶಿಕ್ಷಣ ಎಂಬುದು ಪ್ರತಿಯೊಬ್ಬ ವಿದ್ಯಾರ್ಥಿಯ ಮೂಲಭೂತ ಹಕ್ಕಾಗಿದೆ. 8 ವರ್ಷ ದಾಟಿದ ಮಕ್ಕಳು ಶಾಲೆಗೆ ಸೇರಲು ಬಂದರೆ ಅ ಮಗುವನ್ನ ಶಾಲೆ ಬಿಟ್ಟ ಮಕ್ಕಳು ಎಂದು‌ ಪರಿಗಣಿಸಿ ಎಂಬ ಸೂಚನೆಯನ್ನು ನೀಡಿದ್ದಾರೆ. ಅವರ ವಯಸ್ಸಿಗೆ ತಕ್ಕಂತೆ ತಕ್ಕ ತರಗತಿಗೆ ಪ್ರವೇಶ ನೀಡಲು ಸೂಚನೆ ನೀಡಲಾಗಿದೆ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 14.06.2026 | ಜೂನ್ 20ರವರೆಗೆ ಕರಾವಳಿ-ಮಲೆನಾಡಿನಲ್ಲಿ ಇದೇ ವಾತಾವರಣ| ಎಲ್‌ನಿನೋ ಪ್ರಭಾವದ ನಡುವೆ ಮಳೆ ನೀರು ಸಂಗ್ರಹಕ್ಕೆ ರೈತರಿಗೆ ಸಲಹೆ

ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…

1 hour ago

ತುಮಕೂರಿನಲ್ಲಿ ಅಡಿಕೆ ಕ್ರಾಂತಿ -ತೆಂಗಿನ ತೋಟಗಳ ಜಾಗದಲ್ಲಿ ಅಡಿಕೆ ಬೆಳೆ..! 94 ಸಾವಿರ ಹೆಕ್ಟೇರ್‌ ದಾಟಿದ ವಿಸ್ತೀರ್ಣ

ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್‌ ದಾಟಿದ್ದು, ತೆಂಗಿನ…

4 hours ago

ಬ್ರಿಕ್ಸ್ ‘ಇಂದೋರ್ ಘೋಷಣೆ’ ಅಂಗೀಕಾರ – ಜಾಗತಿಕ ಕೃಷಿ ಸಹಕಾರಕ್ಕೆ ಹೊಸ ದಿಕ್ಕು

ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳು “ಇಂದೋರ್ ಘೋಷಣೆ” ಅಂಗೀಕರಿಸಿದ್ದು, ಆಹಾರ ಭದ್ರತೆ, ಡಿಜಿಟಲ್…

10 hours ago

2026ರಲ್ಲಿ ‘ಸೂಪರ್ ಎಲ್‌ನಿನೊ’ ಎಚ್ಚರಿಕೆ – ಭಾರತದ ಮುಂಗಾರು ಮತ್ತು ಕೃಷಿಗೆ ಹೊಸ ಸವಾಲು?

2026ರಲ್ಲಿ ಎಲ್‌ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್‌ನಿನೊ" ಆಗುವ…

19 hours ago

ಉತ್ತರ ಪ್ರದೇಶ ಸರ್ಕಾರದಿಂದ ಭಾರತೀಯ ಸೇನೆಗೆ ದೇಶೀ ಹಸುವಿನ ಹಾಲಿನ ಉತ್ಪನ್ನಗಳು

ಉತ್ತರ ಪ್ರದೇಶ ಸರ್ಕಾರವು ಭಾರತೀಯ ಸೇನೆಗೆ ದೇಶೀ ಹಸುವಿನ ಹಾಲಿನ ಉತ್ಪನ್ನಗಳನ್ನು ಪೂರೈಸಲು…

20 hours ago

ಎಳೆಅಡಿಕೆ ಮಾತ್ರವಲ್ಲ, ಬಲಿತ ಅಡಿಕೆಯೂ ಒಡೆದು ಬೀಳುತ್ತಿದೆ…! ಕಾರಣ ಏನು?

ಎಳೆಕಾಯಿ ಹಾಗೂ ಬಲಿತ ಅಡಿಕೆ ಒಡೆದು ಬೀಳುತ್ತಿರುವ ಸಮಸ್ಯೆ ಹಲವು ಭಾಗಗಳಲ್ಲಿ ಕಂಡುಬರುತ್ತಿದೆ.…

1 day ago