Advertisement
MIRROR FOCUS

ಪೋಷಕರೇ ಗಮನಿಸಿ, ಶಿಕ್ಷಣ ಇಲಾಖೆಯಿಂದ ಮತ್ತೊಂದು ಆದೇಶ | ನಿಮ್ಮ ಮಕ್ಕಳನ್ನು 8 ವರ್ಷದ ಒಳಗಡೆ 1ನೇ ತರಗತಿಗೆ ಸೇರಿಸಿ |

Share

 2024 – 25ನೇ ಶೈಕ್ಷಣಿಕ ಸಾಲಿನ ಪ್ರವೇಶ ಪ್ರಕ್ರಿಯೆ ವಿಚಾರವಾಗಿ ಒಂದು ಮುಖ್ಯವಾದ ವಿಚಾರವನ್ನು ಶಿಕ್ಷಣ ಇಲಾಖೆ ಹಂಚಿಕೊಂಡಿದೆ. ಹಂಚಿಕೊಂಡ ಮಾಹಿತಿ ಪ್ರಕಾರ ವಿದ್ಯಾರ್ಥಿಗಳು ಶಾಲೆಗೆ ಸೇರಲು ಅಂದರೆ ಒಂದನೇ ತರಗತಿಗೆ ಸೇರಲು ಗರಿಷ್ಟ ವಯೋಮಿತಿಯನ್ನು(Age Limit) ನಿಗದಿಪಡಿಸಲಾಗಿದೆ. ಆ ಪ್ರಕಾರ ಮಕ್ಕಳನ್ನು 8ನೇ ವರ್ಷದ ಒಳಗಡೆ ಶಾಲೆಗೆ ಸೇರಿಸಲು ಸೂಚನೆ ನೀಡಲಾಗಿದೆ.

1ನೇ ತರಗತಿಗೆ ಸೇರಿಸಲು ವಯೋಮಿತಿ ನಿಗದಿಗೊಳಿಸಿದ ಶಿಕ್ಷಣ ಇಲಾಖೆ 8 ವರ್ಷ ಮೀರಿದರೆ ಇನ್ನು 1ನೇ ಕ್ಲಾಸಿಗೆ ಪ್ರವೇಶವಿಲ್ಲ ಎಂದು ಹೇಳಿದೆ.  LKG, UKG 1ನೇ ಕ್ಲಾಸಿಗೆ ವಯೋಮಿತಿ ನಿಗದಿ ಪಡಿಸಿದ ಶಿಕ್ಷಣ ಇಲಾಖೆ 1ನೇ ತರಗತಿಗೆ ಸೇರಿಸಲು ಗೊಂದಲ ಉಂಟಾಗಿದ್ದ ಗೊಂದಲಕ್ಕೆ ತೆರೆ ಎಳೆದಿದೆ.

LKG : 4ರಿಂದ 6 ವರ್ಷ UKG : 5 ರಿಂದ 7 ವರ್ಷ 1ನೇ ತರಗತಿ : 6 ರಿಂದ 8 ವರ್ಷ ಎಂದು ಈ ಮೇಲಿನಂತೆ ವಯೋಮಿತಿಯನ್ನು ನಿರ್ಧಾರ ಮಾಡಲಾಗಿದೆ. ಹೀಗಿದ್ದಲ್ಲಿ ಪಾಲಕರು ತಮ್ಮ ಮಕ್ಕಳನ್ನು ಆರರಿಂದ ಎಂಟನೇ ವರ್ಷದ ಒಳಗಾಗಿ ಶಾಲೆಗೆ ಸೇರಿಸಲೇಬೇಕು. ಶಿಕ್ಷಣ ಎಂಬುದು ಪ್ರತಿಯೊಬ್ಬ ವಿದ್ಯಾರ್ಥಿಯ ಮೂಲಭೂತ ಹಕ್ಕಾಗಿದೆ. 8 ವರ್ಷ ದಾಟಿದ ಮಕ್ಕಳು ಶಾಲೆಗೆ ಸೇರಲು ಬಂದರೆ ಅ ಮಗುವನ್ನ ಶಾಲೆ ಬಿಟ್ಟ ಮಕ್ಕಳು ಎಂದು‌ ಪರಿಗಣಿಸಿ ಎಂಬ ಸೂಚನೆಯನ್ನು ನೀಡಿದ್ದಾರೆ. ಅವರ ವಯಸ್ಸಿಗೆ ತಕ್ಕಂತೆ ತಕ್ಕ ತರಗತಿಗೆ ಪ್ರವೇಶ ನೀಡಲು ಸೂಚನೆ ನೀಡಲಾಗಿದೆ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

6 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

15 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

15 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

19 hours ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

20 hours ago