Advertisement
MIRROR FOCUS

ಪೋಷಕರೇ ಗಮನಿಸಿ, ಶಿಕ್ಷಣ ಇಲಾಖೆಯಿಂದ ಮತ್ತೊಂದು ಆದೇಶ | ನಿಮ್ಮ ಮಕ್ಕಳನ್ನು 8 ವರ್ಷದ ಒಳಗಡೆ 1ನೇ ತರಗತಿಗೆ ಸೇರಿಸಿ |

Share

 2024 – 25ನೇ ಶೈಕ್ಷಣಿಕ ಸಾಲಿನ ಪ್ರವೇಶ ಪ್ರಕ್ರಿಯೆ ವಿಚಾರವಾಗಿ ಒಂದು ಮುಖ್ಯವಾದ ವಿಚಾರವನ್ನು ಶಿಕ್ಷಣ ಇಲಾಖೆ ಹಂಚಿಕೊಂಡಿದೆ. ಹಂಚಿಕೊಂಡ ಮಾಹಿತಿ ಪ್ರಕಾರ ವಿದ್ಯಾರ್ಥಿಗಳು ಶಾಲೆಗೆ ಸೇರಲು ಅಂದರೆ ಒಂದನೇ ತರಗತಿಗೆ ಸೇರಲು ಗರಿಷ್ಟ ವಯೋಮಿತಿಯನ್ನು(Age Limit) ನಿಗದಿಪಡಿಸಲಾಗಿದೆ. ಆ ಪ್ರಕಾರ ಮಕ್ಕಳನ್ನು 8ನೇ ವರ್ಷದ ಒಳಗಡೆ ಶಾಲೆಗೆ ಸೇರಿಸಲು ಸೂಚನೆ ನೀಡಲಾಗಿದೆ.

1ನೇ ತರಗತಿಗೆ ಸೇರಿಸಲು ವಯೋಮಿತಿ ನಿಗದಿಗೊಳಿಸಿದ ಶಿಕ್ಷಣ ಇಲಾಖೆ 8 ವರ್ಷ ಮೀರಿದರೆ ಇನ್ನು 1ನೇ ಕ್ಲಾಸಿಗೆ ಪ್ರವೇಶವಿಲ್ಲ ಎಂದು ಹೇಳಿದೆ.  LKG, UKG 1ನೇ ಕ್ಲಾಸಿಗೆ ವಯೋಮಿತಿ ನಿಗದಿ ಪಡಿಸಿದ ಶಿಕ್ಷಣ ಇಲಾಖೆ 1ನೇ ತರಗತಿಗೆ ಸೇರಿಸಲು ಗೊಂದಲ ಉಂಟಾಗಿದ್ದ ಗೊಂದಲಕ್ಕೆ ತೆರೆ ಎಳೆದಿದೆ.

LKG : 4ರಿಂದ 6 ವರ್ಷ UKG : 5 ರಿಂದ 7 ವರ್ಷ 1ನೇ ತರಗತಿ : 6 ರಿಂದ 8 ವರ್ಷ ಎಂದು ಈ ಮೇಲಿನಂತೆ ವಯೋಮಿತಿಯನ್ನು ನಿರ್ಧಾರ ಮಾಡಲಾಗಿದೆ. ಹೀಗಿದ್ದಲ್ಲಿ ಪಾಲಕರು ತಮ್ಮ ಮಕ್ಕಳನ್ನು ಆರರಿಂದ ಎಂಟನೇ ವರ್ಷದ ಒಳಗಾಗಿ ಶಾಲೆಗೆ ಸೇರಿಸಲೇಬೇಕು. ಶಿಕ್ಷಣ ಎಂಬುದು ಪ್ರತಿಯೊಬ್ಬ ವಿದ್ಯಾರ್ಥಿಯ ಮೂಲಭೂತ ಹಕ್ಕಾಗಿದೆ. 8 ವರ್ಷ ದಾಟಿದ ಮಕ್ಕಳು ಶಾಲೆಗೆ ಸೇರಲು ಬಂದರೆ ಅ ಮಗುವನ್ನ ಶಾಲೆ ಬಿಟ್ಟ ಮಕ್ಕಳು ಎಂದು‌ ಪರಿಗಣಿಸಿ ಎಂಬ ಸೂಚನೆಯನ್ನು ನೀಡಿದ್ದಾರೆ. ಅವರ ವಯಸ್ಸಿಗೆ ತಕ್ಕಂತೆ ತಕ್ಕ ತರಗತಿಗೆ ಪ್ರವೇಶ ನೀಡಲು ಸೂಚನೆ ನೀಡಲಾಗಿದೆ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

10 hours ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

1 day ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

1 day ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

1 day ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

1 day ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

2 days ago