Advertisement
MIRROR FOCUS

1175.07 ಲಕ್ಷ ಮೆಟ್ರಿಕ್ ಟನ್ ಗೋಧಿ ಉತ್ಪಾದನೆ ದಾಖಲು | ದೇಶದಲ್ಲಿ ಸಾಕಷ್ಟು ಗೋಧಿ ಲಭ್ಯತೆ | ಗೋಧಿ ದಾಸ್ತಾನು ಮಿತಿ ಪರಿಷ್ಕರಿಸಲು ನಿರ್ಧಾರ

Share

ಮುಂಬರುವ ಹಬ್ಬದ ಋತುವಿಗೆ ಮುಂಚಿತವಾಗಿ ಗೋಧಿ ಬೆಲೆ ನಿಯಂತ್ರಿಸುವ ನಿರಂತರ ಪ್ರಯತ್ನಗಳಲ್ಲಿ, ಕೇಂದ್ರ ಸರ್ಕಾರ 2026 ರ ಮಾರ್ಚ್ 31ರವರೆಗೆ ಅನ್ವಯವಾಗುವಂತೆ ಗೋಧಿ ದಾಸ್ತಾನು ಮಿತಿಗಳನ್ನು ಪರಿಷ್ಕರಿಸಲು ನಿರ್ಧರಿಸಿದೆ.

ಆಹಾರ ಭದ್ರತೆ ನಿರ್ವಹಿಸಲು ಮತ್ತು ಅಕ್ರಮ ದಾಸ್ತಾನು ಮತ್ತು ಊಹಾಪೋಹಗಳನ್ನು ತಡೆಗಟ್ಟಲು, ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ವ್ಯಾಪಾರಿಗಳು, ಸಗಟು ವ್ಯಾಪಾರಿಗಳು, ಚಿಲ್ಲರೆ ವ್ಯಾಪಾರಿಗಳು ಮತ್ತು ಸಂಸ್ಕರಣಾ ಘಟಕಗಳಿಗೆ ಅನ್ವಯವಾಗುವಂತೆ ಗೋಧಿಯ ದಾಸ್ತಾನು ಮಿತಿಯನ್ನು ವಿಧಿಸಿದೆ.ನಿರ್ದಿಷ್ಟ ಆಹಾರ ಪದಾರ್ಥಗಳ ಮೇಲಿನ ಪರವಾನಗಿ ಅವಶ್ಯಕತೆಗಳು, ದಾಸ್ತಾನು ಮಿತಿ ಮತ್ತು ಸಾಗಣೆ ನಿರ್ಬಂಧಗಳನ್ನು ತೆಗೆದುಹಾಕುವ (ತಿದ್ದುಪಡಿ) ಆದೇಶ, 2025 ಅನ್ನು 2025ರ ಮೇ 27ರಂದು ಹೊರಡಿಸಲಾಗಿತ್ತು. ಇದು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಅನ್ವಯಿಸುತ್ತದೆ.

2024-25ನೇ ಬೆಳೆ ವರ್ಷದಲ್ಲಿ ಒಟ್ಟು 1175.07 ಲಕ್ಷ ಮೆಟ್ರಿಕ್ ಟನ್ ಗೋಧಿ ಉತ್ಪಾದನೆ ದಾಖಲಾಗಿದ್ದು, ದೇಶದಲ್ಲಿ ಸಾಕಷ್ಟು ಗೋಧಿ ಲಭ್ಯತೆ ಇದ್ದು, ಬೆಲೆಗಳನ್ನು ನಿಯಂತ್ರಿಸಲು ಮತ್ತು ದೇಶದಲ್ಲಿ ಸುಲಭ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆಯು ಗೋಧಿಯ ದಾಸ್ತಾನು ಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ…. 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬಾಳ ಮಧ್ಯಾಹ್ನದ ಲಹರಿ

"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…

1 hour ago

ಹವಾಮಾನ ವರದಿ | 05-07-2026 | ರಾಜ್ಯದಲ್ಲಿ ಮಳೆ ಇಳಿಮುಖದತ್ತ? ಜುಲೈ 8–10 ರಿಂದ ಹವಾಮಾನದಲ್ಲಿ ಬದಲಾವಣೆ ಸಾಧ್ಯತೆ

ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…

2 hours ago

ಮುಂಗಾರು ಮತ್ತಷ್ಟು ಚುರುಕು- ವಾಯುಭಾರ ಕುಸಿತದ ಲಕ್ಷಣ | ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ IMD ಎಚ್ಚರಿಕೆ ನೀಡಿ

ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…

5 hours ago

ಅಡಿಕೆ ಕಳ್ಳಸಾಗಣೆ ಪ್ರಕರಣ – ಸಿಲ್ಚಾರ್ ಉದ್ಯಮಿಯ ಮನೆ ಮೇಲೆ ಇ.ಡಿ. ದಾಳಿ, ಹಣ ಅಕ್ರಮ ವರ್ಗಾವಣೆ ತನಿಖೆ ತೀವ್ರ

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…

6 hours ago

ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ

ಈ ವಾರದ ಚಿಂತನೆ - "ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ"

9 hours ago

ಮುಂಬೈನಲ್ಲಿ ಭಾರೀ ಮಳೆ ಅಬ್ಬರ – ರೆಡ್ ಅಲರ್ಟ್ ಮುಂದುವರಿಕೆ, ಜನಜೀವನ ಅಸ್ತವ್ಯಸ್ತ

ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…

18 hours ago