ಉತ್ತರಾಖಂಡ | ಕೇದಾರನಾಥ ದೇವಾಲಯದ ಬಳಿ ಭಾರೀ ಹಿಮಕುಸಿತ |

October 2, 2022
10:34 AM

ಉತ್ತರಾಖಂಡದ ಹಿಮಾಲಯ ಪ್ರದೇಶದ ಕೇದಾರನಾಥ  ಹಿಂದೆ ಶನಿವಾರ ಭಾರೀ ಹಿಮಕುಸಿತ (avalanche) ಸಂಭವಿಸಿದೆ. ದೇವಾಲಯಕ್ಕೆ ಯಾವುದೇ ಹಾನಿಯಾಗಿಲ್ಲ ಎಂದು ಬದರಿನಾಥ್-ಕೇದಾರನಾಥ ದೇವಾಲಯ ಸಮಿತಿ ಅಧ್ಯಕ್ಷರು ಮಾಹಿತಿ ನೀಡಿದ್ದಾರೆ.

Advertisement
ಮಾಹಿತಿಯ ಪ್ರಕಾರ, ಕೇದಾರನಾಥದ ಹಿಂದಿನ ಹಿಮನದಿಯು ಕಳೆದ ತಿಂಗಳಿನಿಂದ ಎರಡನೇ ಬಾರಿಗೆ ಹಿಮದಿಂದ ಮುಳುಗಿದೆ.ಶನಿವಾರ ಬೆಳಗ್ಗೆ ಉತ್ತರಾಖಂಡದ ರುದ್ರಪ್ರಯಾಗ ಜಿಲ್ಲೆಯ ಕೇದಾರನಾಥ ದೇಗುಲದಿಂದ ಸುಮಾರು 6-7 ಕಿಲೋಮೀಟರ್ ದೂರದಲ್ಲಿರುವ ಚೋರಬರಿ ಗ್ಲೇಶಿಯಲ್ ಸರೋವರ ಪ್ರದೇಶದ ಕೇದಾರ್ ಶಿಖರ ಪ್ರದೇಶದಲ್ಲಿ ಭಾರಿ ಹಿಮಕುಸಿತ ಸಂಭವಿಸಿತ್ತು. ಕೇದಾರನಾಥ ದೇಗುಲದ ಮೂಲಕ ಹರಿಯುವ ಮಂದಾಕಿನಿ ನದಿಯ ಉಪನದಿಯಾದ ಸರಸ್ವತಿ ನದಿಯಲ್ಲಿ ಯಾವುದೇ ಜೀವಹಾನಿ, ಆಸ್ತಿಪಾಸ್ತಿ ಅಥವಾ ನೀರಿನ ಮಟ್ಟದಲ್ಲಿ ಹೆಚ್ಚಳದ ಬಗ್ಗೆ ವರದಿಯಾಗಿಲ್ಲ ಮತ್ತು ಎಂದಿನಂತೆ ಯಾತ್ರೆ ನಡೆಯುತ್ತಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.ಕಳೆದ ತಿಂಗಳು ಸೆಪ್ಟೆಂಬರ್ 22 ರಂದು ಇದೇ ಪ್ರದೇಶದಲ್ಲಿ ಹಿಮಕುಸಿತ ವರದಿಯಾಗಿತ್ತು.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜೋಯಿಡಾದ ಗ್ರಾಮದಲ್ಲಿ ಸೇತುವೆ ಕುಸಿತ | ತಾತ್ಕಾಲಿಕ ಕಾಲು ಸಂಕ ನಿರ್ಮಾಣ |
July 9, 2025
10:57 AM
by: The Rural Mirror ಸುದ್ದಿಜಾಲ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಶಿಖರ್ ಬಿ.ಕೆ.
July 9, 2025
7:44 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಕ್ರಿಶನ್ ಎಸ್ ಭಟ್
July 9, 2025
7:18 AM
by: ದ ರೂರಲ್ ಮಿರರ್.ಕಾಂ
ವ್ಯಾಪಕ ಮಳೆಯಾಗುವ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ | ದೆಹಲಿಗೆ ಎಲ್ಲೋ ಅಲರ್ಟ್‌ – ಮಳೆ ಎಲ್ಲೆಲ್ಲಿ…?
July 9, 2025
7:06 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group