ಉತ್ತರಾಖಂಡದ ಹಿಮಾಲಯ ಪ್ರದೇಶದ ಕೇದಾರನಾಥ ಹಿಂದೆ ಶನಿವಾರ ಭಾರೀ ಹಿಮಕುಸಿತ (avalanche) ಸಂಭವಿಸಿದೆ. ದೇವಾಲಯಕ್ಕೆ ಯಾವುದೇ ಹಾನಿಯಾಗಿಲ್ಲ ಎಂದು ಬದರಿನಾಥ್-ಕೇದಾರನಾಥ ದೇವಾಲಯ ಸಮಿತಿ ಅಧ್ಯಕ್ಷರು ಮಾಹಿತಿ ನೀಡಿದ್ದಾರೆ.
ಮಾಹಿತಿಯ ಪ್ರಕಾರ, ಕೇದಾರನಾಥದ ಹಿಂದಿನ ಹಿಮನದಿಯು ಕಳೆದ ತಿಂಗಳಿನಿಂದ ಎರಡನೇ ಬಾರಿಗೆ ಹಿಮದಿಂದ ಮುಳುಗಿದೆ.ಶನಿವಾರ ಬೆಳಗ್ಗೆ ಉತ್ತರಾಖಂಡದ ರುದ್ರಪ್ರಯಾಗ ಜಿಲ್ಲೆಯ ಕೇದಾರನಾಥ ದೇಗುಲದಿಂದ ಸುಮಾರು 6-7 ಕಿಲೋಮೀಟರ್ ದೂರದಲ್ಲಿರುವ ಚೋರಬರಿ ಗ್ಲೇಶಿಯಲ್ ಸರೋವರ ಪ್ರದೇಶದ ಕೇದಾರ್ ಶಿಖರ ಪ್ರದೇಶದಲ್ಲಿ ಭಾರಿ ಹಿಮಕುಸಿತ ಸಂಭವಿಸಿತ್ತು. ಕೇದಾರನಾಥ ದೇಗುಲದ ಮೂಲಕ ಹರಿಯುವ ಮಂದಾಕಿನಿ ನದಿಯ ಉಪನದಿಯಾದ ಸರಸ್ವತಿ ನದಿಯಲ್ಲಿ ಯಾವುದೇ ಜೀವಹಾನಿ, ಆಸ್ತಿಪಾಸ್ತಿ ಅಥವಾ ನೀರಿನ ಮಟ್ಟದಲ್ಲಿ ಹೆಚ್ಚಳದ ಬಗ್ಗೆ ವರದಿಯಾಗಿಲ್ಲ ಮತ್ತು ಎಂದಿನಂತೆ ಯಾತ್ರೆ ನಡೆಯುತ್ತಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.ಕಳೆದ ತಿಂಗಳು ಸೆಪ್ಟೆಂಬರ್ 22 ರಂದು ಇದೇ ಪ್ರದೇಶದಲ್ಲಿ ಹಿಮಕುಸಿತ ವರದಿಯಾಗಿತ್ತು.ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…
ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…
ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…
ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್ನಿಂದ 2025-26ರಲ್ಲಿ…
ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…