ಜಿಲ್ಲೆ

ಸುಳ್ಯದಲ್ಲಿ ಜು.17 ರ ಸರಾಸರಿ ಮಳೆ ಎಷ್ಟು ? | ಜುಲೈ ತಿಂಗಳಲ್ಲಿ ದಾಖಲೆ ಮಳೆಯಾಗುತ್ತಾ ಈ ವರ್ಷ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಮಾರು 10 ವರ್ಷಗಳ ಬಳಿಕ ಜುಲೈ ತಿಂಗಳಲ್ಲಿ ದಾಖಲೆಯ ಮಳೆಯಾಗುತ್ತದಾ ?. ಹವಾಮಾನ ಆಸಕ್ತರಾದ ಬಾಳಿಲದ ಪಿ ಜಿ ಎಸ್‌ ಎನ್‌ ಪ್ರಸಾದ್‌ ಅವರ ದಾಖಲೆಗಳ ಪ್ರಕಾರ ಈ ವರ್ಷ ಜುಲೈ ತಿಂಗಳಲ್ಲಿ ದಾಖಲೆಯ ಮಳೆಯಾಗುತ್ತಿದೆ. ಇದುವರೆಗಿನ 2013 ರಲ್ಲಿ ಜುಲೈ ತಿಂಗಳಲ್ಲಿ  1843 ಮಿಮೀ ಮಳೆಯಾಗಿತ್ತು. ಅದರ ಬಳಿಕ ಈ ವರ್ಷ ಅದರೆ 2022  ಜುಲೈ ತಿಂಗಳಲ್ಲಿ ಅಧಿಕ ಮಳೆಯಾಗುತ್ತಿದೆ. ಈಗಾಲೇ 1542 ಮಿಮೀ ಮಳೆಯಾಗಿದೆ. ಕಳೆದ 10 ವರ್ಷಗಳಲ್ಲಿ ಜುಲೈ ತಿಂಗಳ ಸರಾಸರಿ ಮಳೆ 1133 ಮಿಮೀ ಮಳೆಯಾಗಿದೆ.

Advertisement

ಇದೇ ವೇಳೆ ಜುಲೈ ತಿಂಗಳಲ್ಲಿ ಎಲ್ಲೆಡೆಯೂ ಉತ್ತಮ ಮಳೆಯಾಗಿತ್ತು. ಭಾನುವಾರ ಸುಳ್ಯ ತಾಲೂಕಿನ ಸರಾಸರಿ ಮಳೆ 105 ಮಿಮೀ ಮಳೆಯಾಗಿದೆ.ಸುಳ್ಯ ತಾಲೂಕಿನ ಪೆರುವಾಜೆ, ಬೆಳ್ಳಾರೆ, ಅಯ್ಯನಕಟ್ಟೆ, ಬಾಳಿಲ, ಚೊಕ್ಕಾಡಿ, ದೊಡ್ಡತೋಟ, ಕಲ್ಮಡ್ಕ, ಕರಿಕಳ, ಪಂಬೆತ್ತಾಡಿ, ಕಮಿಲ, ಕಲ್ಲಾಜೆ, ಹರಿಹರ, ಕೊಲ್ಲಮೊಗ್ರ, ಕಂದ್ರಪ್ಪಾಡಿ, ಮಡಪ್ಪಾಡಿ, ಸುಳ್ಯ ನಗರ, ಮೆಟ್ಟಿನಡ್ಕ, ಮುರುಳ್ಯ, ಬೊಮ್ಮನಮಜಲು ಬಾಳಿಲ, ಚೀಮುಳ್ಳು ಪಂಜ, ಹಾಲೆಮಜಲು ಪ್ರದೇಶಗಳಲ್ಲಿ ಕೃಷಿಕರು ಹಾಗೂ ಹವಾಮಾನ ಆಸಕ್ತರು ಮಳೆಮಾಪನದ ಮೂಲಕ ಮಳೆ ಲೆಕ್ಕ ಮಾಡುತ್ತಾರೆ. ಇದರ ಆಧಾರದಲ್ಲಿ ಕೃಷಿಕ, ಹವಾಮಾನ ಆಸಕ್ತ ಪಿ ಜಿ ಎಸ್‌ ಎನ್‌ ಪ್ರಸಾದ್‌ ಅವರು ತಾಲೂಕಿನ ಸರಾಸರಿಯನ್ನು ಲೆಕ್ಕ ಹಾಕಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂಗಾರು ಮೇ 27 ರಂದು ಆರಂಭ | ನಿಗದಿತ ಸಮಯಕ್ಕಿಂತ ಮೊದಲೇ ಮಳೆಗಾಲ ಆರಂಭ | ಕೇರಳದಲ್ಲಿ ಇಂದು ಮಳೆ ಸಾಧ್ಯತೆ |

ಭಾರತದ ಮೇಲೆ ನೈಋತ್ಯ ಮಾನ್ಸೂನ್‌ನ ಆರಂಭದ ದಿನಾಂಕಗಳ ಪ್ರಕಾರ ಸಾಮಾನ್ಯವಾಗಿ ಮೇ.21 ಅಥವಾ…

12 hours ago

ಈ ರಾಶಿಯವರಿಗೆ, ಮುಟ್ಟಿದ್ದೆಲ್ಲ ಚಿನ್ನ ಆ ರಾಶಿಗಳು ಯಾವುದು ತಿಳಿಯೋಣ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 953515649

13 hours ago

ಆಪರೇಷನ್ ಸಿಂದೂರ್ ಕೇವಲ ಹೆಸರಲ್ಲ, ಅದು ದೇಶದ ಜನರ ಸಾಮೂಹಿಕ ಭಾವನೆ – ಪ್ರಧಾನಿ ನರೇಂದ್ರ ಮೋದಿ

ಭಾರತವು ಭಯೋತ್ಪಾದನೆಯನ್ನು ಸಹಿಸುವುದಿಲ್ಲ, ಪ್ರತಿಕ್ರಿಯಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

21 hours ago

ಹವಾಮಾನ ವರದಿ | 12-05-2025 | ಇಂದು ರಾಜ್ಯದಾದ್ಯಂತ ಅಲ್ಲಲ್ಲಿ ಮಳೆಯ ಮುನ್ಸೂಚನೆ

ಮುಂಗಾರು ಅವಧಿಗೂ ಮುನ್ನವೇ ಆರಂಭವಾಗುವ ವರದಿಗಳು ಬರುತ್ತಿವೆ. ಈಗಾಗಲೇ ಹಿಂದುಮಹಾಸಾಗರ ಭಾಗದಿಂದ ಅರಬ್ಬಿ…

1 day ago

ಕೃಷಿ ಅಕಾಡೆಮಿ ರಚನೆ – ಮುಳಿಯ ಕೃಷಿ ಗೋಷ್ಟಿಯಲ್ಲಿ ಕೇಶವ ಪ್ರಸಾದ್ ಮುಳಿಯ |

ಕೃಷಿ ಕ್ಷೇತ್ರ ಅಭಿವೃದ್ಧಿಗಾಗಿ ಮುಳಿಯದ ಸಂಸ್ಥೆ ಸಹಯೋಗದಲ್ಲಿ ಕೃಷಿ ಅಕಾಡೆಮಿ ರಚನೆ ಮಾಡುವ…

1 day ago

ರಾಶಿಗಳಿಗೆ ಲಕ್ಷ್ಮಿದೇವಿ ಆಶೀರ್ವಾದದಿಂದ ಅಪಾರ ಸಂಪತ್ತು ಪ್ರಾಪ್ತಿ | ಏನು ಮಾಡ್ಬೇಕು? |

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

1 day ago