Advertisement
ಜಿಲ್ಲೆ

ಸುಳ್ಯದಲ್ಲಿ ಜು.17 ರ ಸರಾಸರಿ ಮಳೆ ಎಷ್ಟು ? | ಜುಲೈ ತಿಂಗಳಲ್ಲಿ ದಾಖಲೆ ಮಳೆಯಾಗುತ್ತಾ ಈ ವರ್ಷ |

Share

ಸುಮಾರು 10 ವರ್ಷಗಳ ಬಳಿಕ ಜುಲೈ ತಿಂಗಳಲ್ಲಿ ದಾಖಲೆಯ ಮಳೆಯಾಗುತ್ತದಾ ?. ಹವಾಮಾನ ಆಸಕ್ತರಾದ ಬಾಳಿಲದ ಪಿ ಜಿ ಎಸ್‌ ಎನ್‌ ಪ್ರಸಾದ್‌ ಅವರ ದಾಖಲೆಗಳ ಪ್ರಕಾರ ಈ ವರ್ಷ ಜುಲೈ ತಿಂಗಳಲ್ಲಿ ದಾಖಲೆಯ ಮಳೆಯಾಗುತ್ತಿದೆ. ಇದುವರೆಗಿನ 2013 ರಲ್ಲಿ ಜುಲೈ ತಿಂಗಳಲ್ಲಿ  1843 ಮಿಮೀ ಮಳೆಯಾಗಿತ್ತು. ಅದರ ಬಳಿಕ ಈ ವರ್ಷ ಅದರೆ 2022  ಜುಲೈ ತಿಂಗಳಲ್ಲಿ ಅಧಿಕ ಮಳೆಯಾಗುತ್ತಿದೆ. ಈಗಾಲೇ 1542 ಮಿಮೀ ಮಳೆಯಾಗಿದೆ. ಕಳೆದ 10 ವರ್ಷಗಳಲ್ಲಿ ಜುಲೈ ತಿಂಗಳ ಸರಾಸರಿ ಮಳೆ 1133 ಮಿಮೀ ಮಳೆಯಾಗಿದೆ.

Advertisement
Advertisement

Advertisement

ಇದೇ ವೇಳೆ ಜುಲೈ ತಿಂಗಳಲ್ಲಿ ಎಲ್ಲೆಡೆಯೂ ಉತ್ತಮ ಮಳೆಯಾಗಿತ್ತು. ಭಾನುವಾರ ಸುಳ್ಯ ತಾಲೂಕಿನ ಸರಾಸರಿ ಮಳೆ 105 ಮಿಮೀ ಮಳೆಯಾಗಿದೆ.ಸುಳ್ಯ ತಾಲೂಕಿನ ಪೆರುವಾಜೆ, ಬೆಳ್ಳಾರೆ, ಅಯ್ಯನಕಟ್ಟೆ, ಬಾಳಿಲ, ಚೊಕ್ಕಾಡಿ, ದೊಡ್ಡತೋಟ, ಕಲ್ಮಡ್ಕ, ಕರಿಕಳ, ಪಂಬೆತ್ತಾಡಿ, ಕಮಿಲ, ಕಲ್ಲಾಜೆ, ಹರಿಹರ, ಕೊಲ್ಲಮೊಗ್ರ, ಕಂದ್ರಪ್ಪಾಡಿ, ಮಡಪ್ಪಾಡಿ, ಸುಳ್ಯ ನಗರ, ಮೆಟ್ಟಿನಡ್ಕ, ಮುರುಳ್ಯ, ಬೊಮ್ಮನಮಜಲು ಬಾಳಿಲ, ಚೀಮುಳ್ಳು ಪಂಜ, ಹಾಲೆಮಜಲು ಪ್ರದೇಶಗಳಲ್ಲಿ ಕೃಷಿಕರು ಹಾಗೂ ಹವಾಮಾನ ಆಸಕ್ತರು ಮಳೆಮಾಪನದ ಮೂಲಕ ಮಳೆ ಲೆಕ್ಕ ಮಾಡುತ್ತಾರೆ. ಇದರ ಆಧಾರದಲ್ಲಿ ಕೃಷಿಕ, ಹವಾಮಾನ ಆಸಕ್ತ ಪಿ ಜಿ ಎಸ್‌ ಎನ್‌ ಪ್ರಸಾದ್‌ ಅವರು ತಾಲೂಕಿನ ಸರಾಸರಿಯನ್ನು ಲೆಕ್ಕ ಹಾಕಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದಿಢೀರಾಗಿ ಬೆಳೆಯುವುದು , ಫಸಲು ನೀಡುವುದು ಅವಸರವೇ ಅಪಘಾತಕ್ಕೆ ಕಾರಣ | ಬೇಗ ಫಸಲು ಬಂದ ಸಸ್ಯ ಬೇಗನೇ ಸಾಯುತ್ತದೆ |

ದಶಕಗಳ ಹಿಂದೆ ವಿಮಾ ಸಂಸ್ಥೆಯೊಂದು ಸಾಗವಾನಿ ಬೆಳೆಯಲು ರೈತರ ಷೇರು ಪಡೆದುಕೊಂಡು ಹತ್ತೊ…

3 hours ago

ಮಾವು ಮಾಂತ್ರಿಕ ಹಾಗೂ ಸುಬ್ರಾಯ ಭಟ್ಟರ 200ಕ್ಕೂ ಹೆಚ್ಚು ನಾಡು ಮಾವು ಹಾಗೂ ಹಲಸು ತಳಿ ಸಂರಕ್ಷಣೆ

ನಾಡು ಮಾವು ಸಂರಕ್ಷಣೆ ಕೆಲಸದ ಮೊದಲ ದಿನವದು. ನವೆಂಬರ್ 2022. ಕಸಿ ಕಡ್ಡಿಗಳನ್ನು…

3 hours ago

ಭಾರತದಲ್ಲಿ ಏರಿದ ತಾಪಮಾನ | ಅತ್ತ ತಾಂಜೇನಿಯಾದಲ್ಲಿ ಭಾರೀ ಮಳೆ, ಪ್ರವಾಹ | 155 ಮಂದಿ ಸಾವು |

ಭಾರತದಲ್ಲಿ(India) ಉರಿ ಬಿಸಿಲಿನ ತಾಪ(Heat) ಏರುತ್ತಿದ್ದರೆ ತಾಂಜೇನಿಯಾದಲ್ಲಿ (Tanzania) ಕಳೆದ ವಾರದಿಂದ ಭಾರೀ…

7 hours ago

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಮುಂದಿನ ವಾರ ಕಾಡಲಿದೆ ರಣ ಬಿಸಿಲು | ದೂರ ಸಾಗಿದ ಮಳೆ | ಬಿಸಿ ಗಾಳಿಯ ಮುನ್ಸೂಚನೆ |

ಮಳೆ ಬರುವ ಕುರುಹೇ ಇಲ್ಲ. ಎಲ್ಲೆಲ್ಲೂ ಬಿಸಿಗಾಳಿಯ ಅಬ್ಬರ, ನೆತ್ತಿ ಸುಡುವ ಸೂರ್ಯ. ರಾಜ್ಯಾದ್ಯಂತ…

8 hours ago

ಹವಾಮಾನ ವೈಪರೀತ್ಯ | ಕೃಷಿ ಕಾರ್ಮಿಕರಿಗೆ ಈಗ ಬಿಸಿಗಾಳಿ ಸಂಕಷ್ಟ | ಕೃಷಿಗೂ ಸಮಸ್ಯೆ-ಕೃಷಿ ಬೆಳವಣಿಗೆ ಕುಂಠಿತ |

ತಾಪಮಾನ ಏರಿಕೆಯಿಂದ ಹಲವು ಕಡೆ ಸಮಸ್ಯೆಯಾಗುತ್ತಿದೆ. ಕೃಷಿ ನಷ್ಟದ ಜೊತೆಗೆ ಗ್ರಾಮೀಣ ಭಾಗದಲ್ಲಿ…

8 hours ago

ಮಳೆಗಾಗಿ ಪುತ್ತೂರು ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನದಲ್ಲಿ‌ಪರ್ಜನ್ಯ ಜಪ |

ಮಳೆಗಾಗಿ ಪುತ್ತೂರಿನ ಶ್ರೀ‌ಮಹಾಲಿಂಗೇಶ್ವರ ದೇವಳದಲ್ಲಿ‌ ಪರ್ಜನ್ಯ ಜ‌ಪ ನೆರವೇರಿತು.

10 hours ago