Advertisement
ಜಿಲ್ಲೆ

ಸುಳ್ಯದಲ್ಲಿ ಜು.17 ರ ಸರಾಸರಿ ಮಳೆ ಎಷ್ಟು ? | ಜುಲೈ ತಿಂಗಳಲ್ಲಿ ದಾಖಲೆ ಮಳೆಯಾಗುತ್ತಾ ಈ ವರ್ಷ |

Share

ಸುಮಾರು 10 ವರ್ಷಗಳ ಬಳಿಕ ಜುಲೈ ತಿಂಗಳಲ್ಲಿ ದಾಖಲೆಯ ಮಳೆಯಾಗುತ್ತದಾ ?. ಹವಾಮಾನ ಆಸಕ್ತರಾದ ಬಾಳಿಲದ ಪಿ ಜಿ ಎಸ್‌ ಎನ್‌ ಪ್ರಸಾದ್‌ ಅವರ ದಾಖಲೆಗಳ ಪ್ರಕಾರ ಈ ವರ್ಷ ಜುಲೈ ತಿಂಗಳಲ್ಲಿ ದಾಖಲೆಯ ಮಳೆಯಾಗುತ್ತಿದೆ. ಇದುವರೆಗಿನ 2013 ರಲ್ಲಿ ಜುಲೈ ತಿಂಗಳಲ್ಲಿ  1843 ಮಿಮೀ ಮಳೆಯಾಗಿತ್ತು. ಅದರ ಬಳಿಕ ಈ ವರ್ಷ ಅದರೆ 2022  ಜುಲೈ ತಿಂಗಳಲ್ಲಿ ಅಧಿಕ ಮಳೆಯಾಗುತ್ತಿದೆ. ಈಗಾಲೇ 1542 ಮಿಮೀ ಮಳೆಯಾಗಿದೆ. ಕಳೆದ 10 ವರ್ಷಗಳಲ್ಲಿ ಜುಲೈ ತಿಂಗಳ ಸರಾಸರಿ ಮಳೆ 1133 ಮಿಮೀ ಮಳೆಯಾಗಿದೆ.

ಇದೇ ವೇಳೆ ಜುಲೈ ತಿಂಗಳಲ್ಲಿ ಎಲ್ಲೆಡೆಯೂ ಉತ್ತಮ ಮಳೆಯಾಗಿತ್ತು. ಭಾನುವಾರ ಸುಳ್ಯ ತಾಲೂಕಿನ ಸರಾಸರಿ ಮಳೆ 105 ಮಿಮೀ ಮಳೆಯಾಗಿದೆ.ಸುಳ್ಯ ತಾಲೂಕಿನ ಪೆರುವಾಜೆ, ಬೆಳ್ಳಾರೆ, ಅಯ್ಯನಕಟ್ಟೆ, ಬಾಳಿಲ, ಚೊಕ್ಕಾಡಿ, ದೊಡ್ಡತೋಟ, ಕಲ್ಮಡ್ಕ, ಕರಿಕಳ, ಪಂಬೆತ್ತಾಡಿ, ಕಮಿಲ, ಕಲ್ಲಾಜೆ, ಹರಿಹರ, ಕೊಲ್ಲಮೊಗ್ರ, ಕಂದ್ರಪ್ಪಾಡಿ, ಮಡಪ್ಪಾಡಿ, ಸುಳ್ಯ ನಗರ, ಮೆಟ್ಟಿನಡ್ಕ, ಮುರುಳ್ಯ, ಬೊಮ್ಮನಮಜಲು ಬಾಳಿಲ, ಚೀಮುಳ್ಳು ಪಂಜ, ಹಾಲೆಮಜಲು ಪ್ರದೇಶಗಳಲ್ಲಿ ಕೃಷಿಕರು ಹಾಗೂ ಹವಾಮಾನ ಆಸಕ್ತರು ಮಳೆಮಾಪನದ ಮೂಲಕ ಮಳೆ ಲೆಕ್ಕ ಮಾಡುತ್ತಾರೆ. ಇದರ ಆಧಾರದಲ್ಲಿ ಕೃಷಿಕ, ಹವಾಮಾನ ಆಸಕ್ತ ಪಿ ಜಿ ಎಸ್‌ ಎನ್‌ ಪ್ರಸಾದ್‌ ಅವರು ತಾಲೂಕಿನ ಸರಾಸರಿಯನ್ನು ಲೆಕ್ಕ ಹಾಕಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆಯಿಂದ ಹಲಸಿನತ್ತ “ಸಂತೋಷ” ಪಯಣ – ನೀರಿನ ಕೊರತೆಯ ಸವಾಲನ್ನು ಅವಕಾಶವಾಗಿಸಿದ ಕೃಷಿಕ

ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…

17 minutes ago

ಬಾಳ ಮಧ್ಯಾಹ್ನದ ಲಹರಿ

"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…

3 hours ago

ಹವಾಮಾನ ವರದಿ | 05-07-2026 | ರಾಜ್ಯದಲ್ಲಿ ಮಳೆ ಇಳಿಮುಖದತ್ತ? ಜುಲೈ 8–10 ರಿಂದ ಹವಾಮಾನದಲ್ಲಿ ಬದಲಾವಣೆ ಸಾಧ್ಯತೆ

ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…

4 hours ago

ಮುಂಗಾರು ಮತ್ತಷ್ಟು ಚುರುಕು- ವಾಯುಭಾರ ಕುಸಿತದ ಲಕ್ಷಣ | ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ IMD ಎಚ್ಚರಿಕೆ ನೀಡಿ

ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…

7 hours ago

ಅಡಿಕೆ ಕಳ್ಳಸಾಗಣೆ ಪ್ರಕರಣ – ಸಿಲ್ಚಾರ್ ಉದ್ಯಮಿಯ ಮನೆ ಮೇಲೆ ಇ.ಡಿ. ದಾಳಿ, ಹಣ ಅಕ್ರಮ ವರ್ಗಾವಣೆ ತನಿಖೆ ತೀವ್ರ

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…

7 hours ago

ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ

ಈ ವಾರದ ಚಿಂತನೆ - "ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ"

10 hours ago