Advertisement
ಜಿಲ್ಲೆ

ಸುಳ್ಯದಲ್ಲಿ ಜು.17 ರ ಸರಾಸರಿ ಮಳೆ ಎಷ್ಟು ? | ಜುಲೈ ತಿಂಗಳಲ್ಲಿ ದಾಖಲೆ ಮಳೆಯಾಗುತ್ತಾ ಈ ವರ್ಷ |

Share

ಸುಮಾರು 10 ವರ್ಷಗಳ ಬಳಿಕ ಜುಲೈ ತಿಂಗಳಲ್ಲಿ ದಾಖಲೆಯ ಮಳೆಯಾಗುತ್ತದಾ ?. ಹವಾಮಾನ ಆಸಕ್ತರಾದ ಬಾಳಿಲದ ಪಿ ಜಿ ಎಸ್‌ ಎನ್‌ ಪ್ರಸಾದ್‌ ಅವರ ದಾಖಲೆಗಳ ಪ್ರಕಾರ ಈ ವರ್ಷ ಜುಲೈ ತಿಂಗಳಲ್ಲಿ ದಾಖಲೆಯ ಮಳೆಯಾಗುತ್ತಿದೆ. ಇದುವರೆಗಿನ 2013 ರಲ್ಲಿ ಜುಲೈ ತಿಂಗಳಲ್ಲಿ  1843 ಮಿಮೀ ಮಳೆಯಾಗಿತ್ತು. ಅದರ ಬಳಿಕ ಈ ವರ್ಷ ಅದರೆ 2022  ಜುಲೈ ತಿಂಗಳಲ್ಲಿ ಅಧಿಕ ಮಳೆಯಾಗುತ್ತಿದೆ. ಈಗಾಲೇ 1542 ಮಿಮೀ ಮಳೆಯಾಗಿದೆ. ಕಳೆದ 10 ವರ್ಷಗಳಲ್ಲಿ ಜುಲೈ ತಿಂಗಳ ಸರಾಸರಿ ಮಳೆ 1133 ಮಿಮೀ ಮಳೆಯಾಗಿದೆ.

ಇದೇ ವೇಳೆ ಜುಲೈ ತಿಂಗಳಲ್ಲಿ ಎಲ್ಲೆಡೆಯೂ ಉತ್ತಮ ಮಳೆಯಾಗಿತ್ತು. ಭಾನುವಾರ ಸುಳ್ಯ ತಾಲೂಕಿನ ಸರಾಸರಿ ಮಳೆ 105 ಮಿಮೀ ಮಳೆಯಾಗಿದೆ.ಸುಳ್ಯ ತಾಲೂಕಿನ ಪೆರುವಾಜೆ, ಬೆಳ್ಳಾರೆ, ಅಯ್ಯನಕಟ್ಟೆ, ಬಾಳಿಲ, ಚೊಕ್ಕಾಡಿ, ದೊಡ್ಡತೋಟ, ಕಲ್ಮಡ್ಕ, ಕರಿಕಳ, ಪಂಬೆತ್ತಾಡಿ, ಕಮಿಲ, ಕಲ್ಲಾಜೆ, ಹರಿಹರ, ಕೊಲ್ಲಮೊಗ್ರ, ಕಂದ್ರಪ್ಪಾಡಿ, ಮಡಪ್ಪಾಡಿ, ಸುಳ್ಯ ನಗರ, ಮೆಟ್ಟಿನಡ್ಕ, ಮುರುಳ್ಯ, ಬೊಮ್ಮನಮಜಲು ಬಾಳಿಲ, ಚೀಮುಳ್ಳು ಪಂಜ, ಹಾಲೆಮಜಲು ಪ್ರದೇಶಗಳಲ್ಲಿ ಕೃಷಿಕರು ಹಾಗೂ ಹವಾಮಾನ ಆಸಕ್ತರು ಮಳೆಮಾಪನದ ಮೂಲಕ ಮಳೆ ಲೆಕ್ಕ ಮಾಡುತ್ತಾರೆ. ಇದರ ಆಧಾರದಲ್ಲಿ ಕೃಷಿಕ, ಹವಾಮಾನ ಆಸಕ್ತ ಪಿ ಜಿ ಎಸ್‌ ಎನ್‌ ಪ್ರಸಾದ್‌ ಅವರು ತಾಲೂಕಿನ ಸರಾಸರಿಯನ್ನು ಲೆಕ್ಕ ಹಾಕಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ

ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…

3 hours ago

ಜೇನುನೊಣಗಳ ಅಳಿವು ಕೃಷಿಗೂ, ಆಹಾರ ಭದ್ರತೆಗೂ ದೊಡ್ಡ ಅಪಾಯ – ತಜ್ಞರ ಎಚ್ಚರಿಕೆ

ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…

4 hours ago

ಒಂದು ಹಕ್ಕಿಯ ಫೋಟೋಗಾಗಿ 7 ತಿಂಗಳು ಕಾಯ್ದ ವ್ಯಕ್ತಿ..!, 60ನೇ ಹುಟ್ಟುಹಬ್ಬವನ್ನೂ ವಿಭಿನ್ನವಾಗಿ ಆಚರಿಸಿದರು..!

ವಿಟ್ಲದ ಆರ್‌. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…

11 hours ago

₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!

ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…

12 hours ago

ಹವಾಮಾನ ವರದಿ | 14.06.2026 | ಜೂನ್ 20ರವರೆಗೆ ಕರಾವಳಿ-ಮಲೆನಾಡಿನಲ್ಲಿ ಇದೇ ವಾತಾವರಣ| ಎಲ್‌ನಿನೋ ಪ್ರಭಾವದ ನಡುವೆ ಮಳೆ ನೀರು ಸಂಗ್ರಹಕ್ಕೆ ರೈತರಿಗೆ ಸಲಹೆ

ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…

19 hours ago

ತುಮಕೂರಿನಲ್ಲಿ ಅಡಿಕೆ ಕ್ರಾಂತಿ -ತೆಂಗಿನ ತೋಟಗಳ ಜಾಗದಲ್ಲಿ ಅಡಿಕೆ ಬೆಳೆ..! 94 ಸಾವಿರ ಹೆಕ್ಟೇರ್‌ ದಾಟಿದ ವಿಸ್ತೀರ್ಣ

ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್‌ ದಾಟಿದ್ದು, ತೆಂಗಿನ…

22 hours ago