ಅವಿನಾಶ್ ಟಿ ಜಿ ಎಸ್ ರವರ ಬನವಾಸಿ ತೋಟದಲ್ಲಿ ಒಂದು ದಿನ ಕಾರ್ಯಗಾರ

January 25, 2024
12:47 PM

ಜಾಗತಿಕವಾಗಿ ಏರುತ್ತಿರುವ ತಾಪಮಾನ(Global Warming) ಹಾಗೂ ಹವಾಮಾನದಲ್ಲಾಗುತ್ತಿರುವ ಬದಲಾವಣೆಗೆ(Climate change) ಅನುಗುಣವಾಗಿ ಕೃಷಿಯಲ್ಲಿ(Agriculture) ಯಶಸ್ಸನ್ನು ಸಾಧಿಸಬೇಕಾದರೆ ನಾವು ಅಳವಡಿಸಿಕೊಳ್ಳಬೇಕಾದ ಕೃಷಿ ಪದ್ಧತಿ ಹೇಗಿರಬೇಕು?. ಈ ಬಗ್ಗೆ ಜ.28 ರಂದು ಮೈಸೂರಿನ ಹತ್ತಿರವಿರುವ ಬನವಾಸಿ ತೋಟದಲ್ಲಿ ಸಮಯ 10 ರಿಂದ ಸಂಜೆ 5 ಕಾರ್ಯಕ್ರಮ ನಡೆಯಲಿದೆ.

- ಯಾವೆಲ್ಲ ಬೆಳೆಗಳಿಗೆ ಎಷ್ಟು ತೀವ್ರತೆಯಿಂದ ಕೂಡಿದ ಬೆಳಕು ಅವಶ್ಯಕ
- ಒಂದು ಎಕರೆಯಲ್ಲಿ ಒಂದು ವರ್ಷದಲ್ಲಿ ಸುಮಾರು ನಾಲ್ಕು ಲಕ್ಷ ಲೀಟರ್ ನೀರನ್ನ ಹಿಡಿದಿಟ್ಟುಕೊಳ್ಳುವ ವಿಧಾನದ ಬಗ್ಗೆ
- ಭೂಮಿಯ ಫಲವತ್ತತೆಯನ್ನ ಹೆಚ್ಚಿಸಲು ಸಹಕರಿಯಾಗುವ ಹ್ಯೂಮಸ್ ಹಾಗೂ ಸಾವಯುವ ಇಂಗಾಲದ ಬಗ್ಗೆ
- ಒಂದು ಎಕರೆಯಿಂದ ಪ್ರತಿ ತಿಂಗಳು ಕನಿಷ್ಠ 10 ಸಾವಿರ ಆದಾಯ ಒದಗುವಂತಹ ಬೆಳೆಗಳ ಸಂಯೋಜನೆಯ ಬಗ್ಗೆ ಹಾಗೂ
- ಜೀವಾಣಗಳ ಸಂಖ್ಯೆ ವೃದ್ಧಿಯಾಗಲು ಸಹಕರಿಯಾಗುವ ಜೀವ ಚೈತನ್ಯ ಹಾಗೂ ಸಸ್ಯ ಚೈತನ್ಯದ ಬಗ್ಗೆ ಈ ಕಾರ್ಯಕ್ರಮದಲ್ಲಿ ತಿಳಿಸಿಕೊಡಲಾಗುವುದು
- ಬಹಳ ಮುಖ್ಯವಾಗಿ ನಮ್ಮ ಕೃಷಿ ಭೂಮಿಯನ್ನು ಆಹಾರವನ್ನಾಗಿ ( ಫುಡ್ ಫಾರೆಸ್ಟ್ ) ಪರಿವರ್ತಿಸುತ್ತಾ ಒಂದು ವರ್ಷಕ್ಕೆ ಒಂದು ಎಕರೆಯಿಂದ 22,000 ಕೆಜಿ ಆಹಾರ ಧಾನ್ಯಗಳನ್ನ ಬೆಳೆಯುವ ಗುರಿಗೆ ಸಹಕಾರಿಯಾಗುವ ಮಾದರಿಗಳನ್ನು ಪರಿಚಯಿಸಲಾಗುವುದು.

ನೋಂದಣಿಗಾಗಿ 81978 56132 ( ನೋಂದಣಿ ಕಡ್ಡಾಯ )
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 02-08-2026 | ಕರಾವಳಿಯಲ್ಲಿ ಮಳೆ ಇಳಿಮುಖ ..? ರಾಜ್ಯದಲ್ಲಿ ಮುಂಗಾರು ಸ್ಥಿತಿ ಏನು..?
August 2, 2026
6:59 PM
by: ಸಾಯಿಶೇಖರ್ ಕರಿಕಳ
ಭಾರೀ ಮಳೆಯ ಎಚ್ಚರಿಕೆ : 24 ಗಂಟೆ ಸನ್ನದ್ಧವಾಗಿರಲು ಡಿಸಿ ಸೂಚನೆ, ಭೂಕುಸಿತ ಪ್ರದೇಶಗಳ ಮೇಲೆ ಕಟ್ಟೆಚ್ಚರ
August 2, 2026
7:24 AM
by: ದ ರೂರಲ್ ಮಿರರ್.ಕಾಂ
ಹುಬ್ಬಳ್ಳಿಯಲ್ಲಿ ಹಲಸು ಮೇಳಕ್ಕೆ ಚಾಲನೆ – 50ಕ್ಕೂ ಹೆಚ್ಚು ಮಳಿಗೆಗಳು, ಹಲಸಿನ ಬಿರಿಯಾನಿಯಿಂದ ಕಬಾಬ್‌ವರೆಗೆ ಸವಿಯುವ ಅವಕಾಶ
August 2, 2026
7:14 AM
by: ದ ರೂರಲ್ ಮಿರರ್.ಕಾಂ
ರಾಜ್ಯಾದ್ಯಂತ ಆರ್ಭಟಿಸುತ್ತಿರುವ ವರುಣ – ಭದ್ರಾ-ನೇತ್ರಾವತಿ ಅಪಾಯದ ಮಟ್ಟ ಮೀರಿ ಪ್ರವಾಹ
August 2, 2026
6:58 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror