ಜಾಗತಿಕವಾಗಿ ಏರುತ್ತಿರುವ ತಾಪಮಾನ(Global Warming) ಹಾಗೂ ಹವಾಮಾನದಲ್ಲಾಗುತ್ತಿರುವ ಬದಲಾವಣೆಗೆ(Climate change) ಅನುಗುಣವಾಗಿ ಕೃಷಿಯಲ್ಲಿ(Agriculture) ಯಶಸ್ಸನ್ನು ಸಾಧಿಸಬೇಕಾದರೆ ನಾವು ಅಳವಡಿಸಿಕೊಳ್ಳಬೇಕಾದ ಕೃಷಿ ಪದ್ಧತಿ ಹೇಗಿರಬೇಕು?. ಈ ಬಗ್ಗೆ ಜ.28 ರಂದು ಮೈಸೂರಿನ ಹತ್ತಿರವಿರುವ ಬನವಾಸಿ ತೋಟದಲ್ಲಿ ಸಮಯ 10 ರಿಂದ ಸಂಜೆ 5 ಕಾರ್ಯಕ್ರಮ ನಡೆಯಲಿದೆ.
- ಯಾವೆಲ್ಲ ಬೆಳೆಗಳಿಗೆ ಎಷ್ಟು ತೀವ್ರತೆಯಿಂದ ಕೂಡಿದ ಬೆಳಕು ಅವಶ್ಯಕ - ಒಂದು ಎಕರೆಯಲ್ಲಿ ಒಂದು ವರ್ಷದಲ್ಲಿ ಸುಮಾರು ನಾಲ್ಕು ಲಕ್ಷ ಲೀಟರ್ ನೀರನ್ನ ಹಿಡಿದಿಟ್ಟುಕೊಳ್ಳುವ ವಿಧಾನದ ಬಗ್ಗೆ - ಭೂಮಿಯ ಫಲವತ್ತತೆಯನ್ನ ಹೆಚ್ಚಿಸಲು ಸಹಕರಿಯಾಗುವ ಹ್ಯೂಮಸ್ ಹಾಗೂ ಸಾವಯುವ ಇಂಗಾಲದ ಬಗ್ಗೆ - ಒಂದು ಎಕರೆಯಿಂದ ಪ್ರತಿ ತಿಂಗಳು ಕನಿಷ್ಠ 10 ಸಾವಿರ ಆದಾಯ ಒದಗುವಂತಹ ಬೆಳೆಗಳ ಸಂಯೋಜನೆಯ ಬಗ್ಗೆ ಹಾಗೂ - ಜೀವಾಣಗಳ ಸಂಖ್ಯೆ ವೃದ್ಧಿಯಾಗಲು ಸಹಕರಿಯಾಗುವ ಜೀವ ಚೈತನ್ಯ ಹಾಗೂ ಸಸ್ಯ ಚೈತನ್ಯದ ಬಗ್ಗೆ ಈ ಕಾರ್ಯಕ್ರಮದಲ್ಲಿ ತಿಳಿಸಿಕೊಡಲಾಗುವುದು - ಬಹಳ ಮುಖ್ಯವಾಗಿ ನಮ್ಮ ಕೃಷಿ ಭೂಮಿಯನ್ನು ಆಹಾರವನ್ನಾಗಿ ( ಫುಡ್ ಫಾರೆಸ್ಟ್ ) ಪರಿವರ್ತಿಸುತ್ತಾ ಒಂದು ವರ್ಷಕ್ಕೆ ಒಂದು ಎಕರೆಯಿಂದ 22,000 ಕೆಜಿ ಆಹಾರ ಧಾನ್ಯಗಳನ್ನ ಬೆಳೆಯುವ ಗುರಿಗೆ ಸಹಕಾರಿಯಾಗುವ ಮಾದರಿಗಳನ್ನು ಪರಿಚಯಿಸಲಾಗುವುದು. ನೋಂದಣಿಗಾಗಿ 81978 56132 ( ನೋಂದಣಿ ಕಡ್ಡಾಯ )
ದೇಶೀಯ ಗ್ರಾಹಕರಿಗೆ ಸಿಎನ್ಜಿ, ಪಿಎನ್ಜಿ ಹಾಗೂ ಎಲ್ಪಿಜಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ…
Bio Innovations APAC 2026 ಸಮಾವೇಶದಲ್ಲಿ ಗೋಡಾವರಿ ಬಯೋರೆಫೈನರೀಸ್ ತನ್ನ ಜೈವಿಕ ಉತ್ಪಾದನಾ…
ಗೋವಾದಲ್ಲಿ ಹಲಸು ಉತ್ಪಾದನೆ ಕುಸಿತವಾಗಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಉತ್ತಮ ದರದ ಕಾರಣ…
ರಾಜ್ಯದಲ್ಲಿ ಗೃಹಬಳಕೆಯ ಅಡುಗೆ ಅನಿಲ ಪೂರೈಕೆಯಲ್ಲಿ ಯಾವುದೇ ಕೊರತೆ ಇಲ್ಲ ಎಂದು ಸಚಿವ…
ಅಡಿಕೆ ಇಳುವರಿ ಕುಸಿತಕ್ಕೆ ಎಲೆಚುಕ್ಕೆ, ಕೊಳೆ ರೋಗ ಹಾಗೂ ಹವಾಮಾನ ವೈಪರೀತ್ಯ ಪ್ರಮುಖ…
ಹೋಟೆಲ್ಗಳಲ್ಲಿ ಪ್ಲಾಸ್ಟಿಕ್ ಹಾಗೂ ಪತ್ರಿಕೆಗಳಲ್ಲಿ ಬಿಸಿ ಆಹಾರ ಪಾರ್ಸೆಲ್ ಮಾಡುವುದನ್ನು ನಿಷೇಧಿಸಲು ಅಧಿಕಾರಿಗಳಿಗೆ…