Advertisement
MIRROR FOCUS

ಅವಿನಾಶ್ ಟಿ ಜಿ ಎಸ್ ರವರ ಬನವಾಸಿ ತೋಟದಲ್ಲಿ ಒಂದು ದಿನ ಕಾರ್ಯಗಾರ

Share

ಜಾಗತಿಕವಾಗಿ ಏರುತ್ತಿರುವ ತಾಪಮಾನ(Global Warming) ಹಾಗೂ ಹವಾಮಾನದಲ್ಲಾಗುತ್ತಿರುವ ಬದಲಾವಣೆಗೆ(Climate change) ಅನುಗುಣವಾಗಿ ಕೃಷಿಯಲ್ಲಿ(Agriculture) ಯಶಸ್ಸನ್ನು ಸಾಧಿಸಬೇಕಾದರೆ ನಾವು ಅಳವಡಿಸಿಕೊಳ್ಳಬೇಕಾದ ಕೃಷಿ ಪದ್ಧತಿ ಹೇಗಿರಬೇಕು?. ಈ ಬಗ್ಗೆ ಜ.28 ರಂದು ಮೈಸೂರಿನ ಹತ್ತಿರವಿರುವ ಬನವಾಸಿ ತೋಟದಲ್ಲಿ ಸಮಯ 10 ರಿಂದ ಸಂಜೆ 5 ಕಾರ್ಯಕ್ರಮ ನಡೆಯಲಿದೆ.

Advertisement
- ಯಾವೆಲ್ಲ ಬೆಳೆಗಳಿಗೆ ಎಷ್ಟು ತೀವ್ರತೆಯಿಂದ ಕೂಡಿದ ಬೆಳಕು ಅವಶ್ಯಕ
- ಒಂದು ಎಕರೆಯಲ್ಲಿ ಒಂದು ವರ್ಷದಲ್ಲಿ ಸುಮಾರು ನಾಲ್ಕು ಲಕ್ಷ ಲೀಟರ್ ನೀರನ್ನ ಹಿಡಿದಿಟ್ಟುಕೊಳ್ಳುವ ವಿಧಾನದ ಬಗ್ಗೆ
- ಭೂಮಿಯ ಫಲವತ್ತತೆಯನ್ನ ಹೆಚ್ಚಿಸಲು ಸಹಕರಿಯಾಗುವ ಹ್ಯೂಮಸ್ ಹಾಗೂ ಸಾವಯುವ ಇಂಗಾಲದ ಬಗ್ಗೆ
- ಒಂದು ಎಕರೆಯಿಂದ ಪ್ರತಿ ತಿಂಗಳು ಕನಿಷ್ಠ 10 ಸಾವಿರ ಆದಾಯ ಒದಗುವಂತಹ ಬೆಳೆಗಳ ಸಂಯೋಜನೆಯ ಬಗ್ಗೆ ಹಾಗೂ
- ಜೀವಾಣಗಳ ಸಂಖ್ಯೆ ವೃದ್ಧಿಯಾಗಲು ಸಹಕರಿಯಾಗುವ ಜೀವ ಚೈತನ್ಯ ಹಾಗೂ ಸಸ್ಯ ಚೈತನ್ಯದ ಬಗ್ಗೆ ಈ ಕಾರ್ಯಕ್ರಮದಲ್ಲಿ ತಿಳಿಸಿಕೊಡಲಾಗುವುದು
- ಬಹಳ ಮುಖ್ಯವಾಗಿ ನಮ್ಮ ಕೃಷಿ ಭೂಮಿಯನ್ನು ಆಹಾರವನ್ನಾಗಿ ( ಫುಡ್ ಫಾರೆಸ್ಟ್ ) ಪರಿವರ್ತಿಸುತ್ತಾ ಒಂದು ವರ್ಷಕ್ಕೆ ಒಂದು ಎಕರೆಯಿಂದ 22,000 ಕೆಜಿ ಆಹಾರ ಧಾನ್ಯಗಳನ್ನ ಬೆಳೆಯುವ ಗುರಿಗೆ ಸಹಕಾರಿಯಾಗುವ ಮಾದರಿಗಳನ್ನು ಪರಿಚಯಿಸಲಾಗುವುದು.

ನೋಂದಣಿಗಾಗಿ 81978 56132 ( ನೋಂದಣಿ ಕಡ್ಡಾಯ )
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕಡಿಮೆ ದರದಲ್ಲಿ ಅಡಿಕೆ ಆಮದು ಮಾಡಿದರೆ ಸಂಪೂರ್ಣ ಜಪ್ತಿ – ದೆಹಲಿ ಹೈಕೋರ್ಟ್

ಕನಿಷ್ಠ ಆಮದು ದರಕ್ಕಿಂತ ಕಡಿಮೆ ಬೆಲೆಯಲ್ಲಿ ಅಡಿಕೆ ಆಮದು ಮಾಡಿದರೆ ಸರಕುಗಳನ್ನು ಸಂಪೂರ್ಣ…

5 hours ago

ಹವಾಮಾನ ವರದಿ | 19-02-2026 | ಕರಾವಳಿ–ಮಲೆನಾಡಿನಲ್ಲಿ ಫೆ.21 ರಿಂದ ಮಳೆ ಸಾಧ್ಯತೆ ಹೆಚ್ಚಳ

ಬಂಗಾಳಕೊಲ್ಲಿಯಲ್ಲಿ ಉಂಟಾಗುವ ತಿರುವಿಕೆಯ ಪರಿಣಾಮವಾಗಿ ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ…

14 hours ago

ಬೆಂಗಳೂರು ಕಸ ವಿಲೇವಾರಿ ತಡೆದರೆ ಕಠಿಣ ಕ್ರಮ : ಎಸ್ಮಾ ಕಾಯ್ದೆ ಜಾರಿ ಎಚ್ಚರಿಕೆ

ಬೆಂಗಳೂರು ಕಸ ವಿಲೇವಾರಿಗೆ ಅಡ್ಡಿಪಡಿಸುವವರ ವಿರುದ್ಧ ಎಸ್ಮಾ ಕಾಯ್ದೆಯಡಿ ಪ್ರಕರಣ ದಾಖಲಿಸುವುದಾಗಿ ಡಿ.ಕೆ.…

18 hours ago

ಅಡಿಕೆ ಕ್ಯಾನ್ಸರ್‌ಕಾರಕ ಅಲ್ಲ – WHOಗೆ ಅಧಿಕೃತ ಮನವಿ ಮಾಡಿದ ಉತ್ತರ ಕನ್ನಡ ಸಂಸದ

ಅಡಿಕೆಯನ್ನು Group-1 ಕ್ಯಾನ್ಸರ್ ಕಾರಕ ಪಟ್ಟಿಯಿಂದ ಮರುಪರಿಶೀಲನೆ ಮಾಡಲು WHO ಮತ್ತು IARCಗೆ…

19 hours ago

ಕ್ಯಾಂಪ್ಕೊಗೆ ಸಂಸದ ಬ್ರಿಜೇಶ್ ಚೌಟ ಭೇಟಿ, ಅಡಿಕೆ ಸಮಸ್ಯೆಗಳ ಕುರಿತು ಚರ್ಚೆ

ಪುತ್ತೂರಿನ ಕ್ಯಾಂಪ್ಕೋ ಚಾಕಲೇಟ್ ಫ್ಯಾಕ್ಟರಿಯಲ್ಲಿ ಸಂಸದ ಬ್ರಿಜೇಶ್ ಚೌಟರೊಂದಿಗೆ ಅಡಿಕೆ ಬೆಳೆಗಾರರ ಸಮಸ್ಯೆಗಳು,…

19 hours ago

ಹವಾಮಾನ ವರದಿ | 18-02-2026 | ಕರ್ನಾಟಕದಲ್ಲಿ ಬಿಸಿಲಿನ ನಡುವೆ ತುಂತುರು ಮಳೆ ಸಾಧ್ಯತೆ

19.02.2026 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…

1 day ago