ಜಾಗತಿಕವಾಗಿ ಏರುತ್ತಿರುವ ತಾಪಮಾನ(Global Warming) ಹಾಗೂ ಹವಾಮಾನದಲ್ಲಾಗುತ್ತಿರುವ ಬದಲಾವಣೆಗೆ(Climate change) ಅನುಗುಣವಾಗಿ ಕೃಷಿಯಲ್ಲಿ(Agriculture) ಯಶಸ್ಸನ್ನು ಸಾಧಿಸಬೇಕಾದರೆ ನಾವು ಅಳವಡಿಸಿಕೊಳ್ಳಬೇಕಾದ ಕೃಷಿ ಪದ್ಧತಿ ಹೇಗಿರಬೇಕು?. ಈ ಬಗ್ಗೆ ಜ.28 ರಂದು ಮೈಸೂರಿನ ಹತ್ತಿರವಿರುವ ಬನವಾಸಿ ತೋಟದಲ್ಲಿ ಸಮಯ 10 ರಿಂದ ಸಂಜೆ 5 ಕಾರ್ಯಕ್ರಮ ನಡೆಯಲಿದೆ.
- ಯಾವೆಲ್ಲ ಬೆಳೆಗಳಿಗೆ ಎಷ್ಟು ತೀವ್ರತೆಯಿಂದ ಕೂಡಿದ ಬೆಳಕು ಅವಶ್ಯಕ - ಒಂದು ಎಕರೆಯಲ್ಲಿ ಒಂದು ವರ್ಷದಲ್ಲಿ ಸುಮಾರು ನಾಲ್ಕು ಲಕ್ಷ ಲೀಟರ್ ನೀರನ್ನ ಹಿಡಿದಿಟ್ಟುಕೊಳ್ಳುವ ವಿಧಾನದ ಬಗ್ಗೆ - ಭೂಮಿಯ ಫಲವತ್ತತೆಯನ್ನ ಹೆಚ್ಚಿಸಲು ಸಹಕರಿಯಾಗುವ ಹ್ಯೂಮಸ್ ಹಾಗೂ ಸಾವಯುವ ಇಂಗಾಲದ ಬಗ್ಗೆ - ಒಂದು ಎಕರೆಯಿಂದ ಪ್ರತಿ ತಿಂಗಳು ಕನಿಷ್ಠ 10 ಸಾವಿರ ಆದಾಯ ಒದಗುವಂತಹ ಬೆಳೆಗಳ ಸಂಯೋಜನೆಯ ಬಗ್ಗೆ ಹಾಗೂ - ಜೀವಾಣಗಳ ಸಂಖ್ಯೆ ವೃದ್ಧಿಯಾಗಲು ಸಹಕರಿಯಾಗುವ ಜೀವ ಚೈತನ್ಯ ಹಾಗೂ ಸಸ್ಯ ಚೈತನ್ಯದ ಬಗ್ಗೆ ಈ ಕಾರ್ಯಕ್ರಮದಲ್ಲಿ ತಿಳಿಸಿಕೊಡಲಾಗುವುದು - ಬಹಳ ಮುಖ್ಯವಾಗಿ ನಮ್ಮ ಕೃಷಿ ಭೂಮಿಯನ್ನು ಆಹಾರವನ್ನಾಗಿ ( ಫುಡ್ ಫಾರೆಸ್ಟ್ ) ಪರಿವರ್ತಿಸುತ್ತಾ ಒಂದು ವರ್ಷಕ್ಕೆ ಒಂದು ಎಕರೆಯಿಂದ 22,000 ಕೆಜಿ ಆಹಾರ ಧಾನ್ಯಗಳನ್ನ ಬೆಳೆಯುವ ಗುರಿಗೆ ಸಹಕಾರಿಯಾಗುವ ಮಾದರಿಗಳನ್ನು ಪರಿಚಯಿಸಲಾಗುವುದು. ನೋಂದಣಿಗಾಗಿ 81978 56132 ( ನೋಂದಣಿ ಕಡ್ಡಾಯ )
ಕನಿಷ್ಠ ಆಮದು ದರಕ್ಕಿಂತ ಕಡಿಮೆ ಬೆಲೆಯಲ್ಲಿ ಅಡಿಕೆ ಆಮದು ಮಾಡಿದರೆ ಸರಕುಗಳನ್ನು ಸಂಪೂರ್ಣ…
ಬಂಗಾಳಕೊಲ್ಲಿಯಲ್ಲಿ ಉಂಟಾಗುವ ತಿರುವಿಕೆಯ ಪರಿಣಾಮವಾಗಿ ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ…
ಬೆಂಗಳೂರು ಕಸ ವಿಲೇವಾರಿಗೆ ಅಡ್ಡಿಪಡಿಸುವವರ ವಿರುದ್ಧ ಎಸ್ಮಾ ಕಾಯ್ದೆಯಡಿ ಪ್ರಕರಣ ದಾಖಲಿಸುವುದಾಗಿ ಡಿ.ಕೆ.…
ಅಡಿಕೆಯನ್ನು Group-1 ಕ್ಯಾನ್ಸರ್ ಕಾರಕ ಪಟ್ಟಿಯಿಂದ ಮರುಪರಿಶೀಲನೆ ಮಾಡಲು WHO ಮತ್ತು IARCಗೆ…
ಪುತ್ತೂರಿನ ಕ್ಯಾಂಪ್ಕೋ ಚಾಕಲೇಟ್ ಫ್ಯಾಕ್ಟರಿಯಲ್ಲಿ ಸಂಸದ ಬ್ರಿಜೇಶ್ ಚೌಟರೊಂದಿಗೆ ಅಡಿಕೆ ಬೆಳೆಗಾರರ ಸಮಸ್ಯೆಗಳು,…
19.02.2026 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…