ಜಾಗತಿಕವಾಗಿ ಏರುತ್ತಿರುವ ತಾಪಮಾನ(Global Warming) ಹಾಗೂ ಹವಾಮಾನದಲ್ಲಾಗುತ್ತಿರುವ ಬದಲಾವಣೆಗೆ(Climate change) ಅನುಗುಣವಾಗಿ ಕೃಷಿಯಲ್ಲಿ(Agriculture) ಯಶಸ್ಸನ್ನು ಸಾಧಿಸಬೇಕಾದರೆ ನಾವು ಅಳವಡಿಸಿಕೊಳ್ಳಬೇಕಾದ ಕೃಷಿ ಪದ್ಧತಿ ಹೇಗಿರಬೇಕು?. ಈ ಬಗ್ಗೆ ಜ.28 ರಂದು ಮೈಸೂರಿನ ಹತ್ತಿರವಿರುವ ಬನವಾಸಿ ತೋಟದಲ್ಲಿ ಸಮಯ 10 ರಿಂದ ಸಂಜೆ 5 ಕಾರ್ಯಕ್ರಮ ನಡೆಯಲಿದೆ.
- ಯಾವೆಲ್ಲ ಬೆಳೆಗಳಿಗೆ ಎಷ್ಟು ತೀವ್ರತೆಯಿಂದ ಕೂಡಿದ ಬೆಳಕು ಅವಶ್ಯಕ - ಒಂದು ಎಕರೆಯಲ್ಲಿ ಒಂದು ವರ್ಷದಲ್ಲಿ ಸುಮಾರು ನಾಲ್ಕು ಲಕ್ಷ ಲೀಟರ್ ನೀರನ್ನ ಹಿಡಿದಿಟ್ಟುಕೊಳ್ಳುವ ವಿಧಾನದ ಬಗ್ಗೆ - ಭೂಮಿಯ ಫಲವತ್ತತೆಯನ್ನ ಹೆಚ್ಚಿಸಲು ಸಹಕರಿಯಾಗುವ ಹ್ಯೂಮಸ್ ಹಾಗೂ ಸಾವಯುವ ಇಂಗಾಲದ ಬಗ್ಗೆ - ಒಂದು ಎಕರೆಯಿಂದ ಪ್ರತಿ ತಿಂಗಳು ಕನಿಷ್ಠ 10 ಸಾವಿರ ಆದಾಯ ಒದಗುವಂತಹ ಬೆಳೆಗಳ ಸಂಯೋಜನೆಯ ಬಗ್ಗೆ ಹಾಗೂ - ಜೀವಾಣಗಳ ಸಂಖ್ಯೆ ವೃದ್ಧಿಯಾಗಲು ಸಹಕರಿಯಾಗುವ ಜೀವ ಚೈತನ್ಯ ಹಾಗೂ ಸಸ್ಯ ಚೈತನ್ಯದ ಬಗ್ಗೆ ಈ ಕಾರ್ಯಕ್ರಮದಲ್ಲಿ ತಿಳಿಸಿಕೊಡಲಾಗುವುದು - ಬಹಳ ಮುಖ್ಯವಾಗಿ ನಮ್ಮ ಕೃಷಿ ಭೂಮಿಯನ್ನು ಆಹಾರವನ್ನಾಗಿ ( ಫುಡ್ ಫಾರೆಸ್ಟ್ ) ಪರಿವರ್ತಿಸುತ್ತಾ ಒಂದು ವರ್ಷಕ್ಕೆ ಒಂದು ಎಕರೆಯಿಂದ 22,000 ಕೆಜಿ ಆಹಾರ ಧಾನ್ಯಗಳನ್ನ ಬೆಳೆಯುವ ಗುರಿಗೆ ಸಹಕಾರಿಯಾಗುವ ಮಾದರಿಗಳನ್ನು ಪರಿಚಯಿಸಲಾಗುವುದು. ನೋಂದಣಿಗಾಗಿ 81978 56132 ( ನೋಂದಣಿ ಕಡ್ಡಾಯ )
ಭಾರತದ ಮೇಲೆ ನೈಋತ್ಯ ಮಾನ್ಸೂನ್ನ ಆರಂಭದ ದಿನಾಂಕಗಳ ಪ್ರಕಾರ ಸಾಮಾನ್ಯವಾಗಿ ಮೇ.21 ಅಥವಾ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 953515649
ಭಾರತವು ಭಯೋತ್ಪಾದನೆಯನ್ನು ಸಹಿಸುವುದಿಲ್ಲ, ಪ್ರತಿಕ್ರಿಯಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಮುಂಗಾರು ಅವಧಿಗೂ ಮುನ್ನವೇ ಆರಂಭವಾಗುವ ವರದಿಗಳು ಬರುತ್ತಿವೆ. ಈಗಾಗಲೇ ಹಿಂದುಮಹಾಸಾಗರ ಭಾಗದಿಂದ ಅರಬ್ಬಿ…
ಕೃಷಿ ಕ್ಷೇತ್ರ ಅಭಿವೃದ್ಧಿಗಾಗಿ ಮುಳಿಯದ ಸಂಸ್ಥೆ ಸಹಯೋಗದಲ್ಲಿ ಕೃಷಿ ಅಕಾಡೆಮಿ ರಚನೆ ಮಾಡುವ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490