Advertisement
MIRROR FOCUS

ಅವಿನಾಶ್ ಟಿ ಜಿ ಎಸ್ ರವರ ಬನವಾಸಿ ತೋಟದಲ್ಲಿ ಒಂದು ದಿನ ಕಾರ್ಯಗಾರ

Share

ಜಾಗತಿಕವಾಗಿ ಏರುತ್ತಿರುವ ತಾಪಮಾನ(Global Warming) ಹಾಗೂ ಹವಾಮಾನದಲ್ಲಾಗುತ್ತಿರುವ ಬದಲಾವಣೆಗೆ(Climate change) ಅನುಗುಣವಾಗಿ ಕೃಷಿಯಲ್ಲಿ(Agriculture) ಯಶಸ್ಸನ್ನು ಸಾಧಿಸಬೇಕಾದರೆ ನಾವು ಅಳವಡಿಸಿಕೊಳ್ಳಬೇಕಾದ ಕೃಷಿ ಪದ್ಧತಿ ಹೇಗಿರಬೇಕು?. ಈ ಬಗ್ಗೆ ಜ.28 ರಂದು ಮೈಸೂರಿನ ಹತ್ತಿರವಿರುವ ಬನವಾಸಿ ತೋಟದಲ್ಲಿ ಸಮಯ 10 ರಿಂದ ಸಂಜೆ 5 ಕಾರ್ಯಕ್ರಮ ನಡೆಯಲಿದೆ.

Advertisement
Advertisement
Advertisement
Advertisement
- ಯಾವೆಲ್ಲ ಬೆಳೆಗಳಿಗೆ ಎಷ್ಟು ತೀವ್ರತೆಯಿಂದ ಕೂಡಿದ ಬೆಳಕು ಅವಶ್ಯಕ
- ಒಂದು ಎಕರೆಯಲ್ಲಿ ಒಂದು ವರ್ಷದಲ್ಲಿ ಸುಮಾರು ನಾಲ್ಕು ಲಕ್ಷ ಲೀಟರ್ ನೀರನ್ನ ಹಿಡಿದಿಟ್ಟುಕೊಳ್ಳುವ ವಿಧಾನದ ಬಗ್ಗೆ
- ಭೂಮಿಯ ಫಲವತ್ತತೆಯನ್ನ ಹೆಚ್ಚಿಸಲು ಸಹಕರಿಯಾಗುವ ಹ್ಯೂಮಸ್ ಹಾಗೂ ಸಾವಯುವ ಇಂಗಾಲದ ಬಗ್ಗೆ
- ಒಂದು ಎಕರೆಯಿಂದ ಪ್ರತಿ ತಿಂಗಳು ಕನಿಷ್ಠ 10 ಸಾವಿರ ಆದಾಯ ಒದಗುವಂತಹ ಬೆಳೆಗಳ ಸಂಯೋಜನೆಯ ಬಗ್ಗೆ ಹಾಗೂ
- ಜೀವಾಣಗಳ ಸಂಖ್ಯೆ ವೃದ್ಧಿಯಾಗಲು ಸಹಕರಿಯಾಗುವ ಜೀವ ಚೈತನ್ಯ ಹಾಗೂ ಸಸ್ಯ ಚೈತನ್ಯದ ಬಗ್ಗೆ ಈ ಕಾರ್ಯಕ್ರಮದಲ್ಲಿ ತಿಳಿಸಿಕೊಡಲಾಗುವುದು
- ಬಹಳ ಮುಖ್ಯವಾಗಿ ನಮ್ಮ ಕೃಷಿ ಭೂಮಿಯನ್ನು ಆಹಾರವನ್ನಾಗಿ ( ಫುಡ್ ಫಾರೆಸ್ಟ್ ) ಪರಿವರ್ತಿಸುತ್ತಾ ಒಂದು ವರ್ಷಕ್ಕೆ ಒಂದು ಎಕರೆಯಿಂದ 22,000 ಕೆಜಿ ಆಹಾರ ಧಾನ್ಯಗಳನ್ನ ಬೆಳೆಯುವ ಗುರಿಗೆ ಸಹಕಾರಿಯಾಗುವ ಮಾದರಿಗಳನ್ನು ಪರಿಚಯಿಸಲಾಗುವುದು.

ನೋಂದಣಿಗಾಗಿ 81978 56132 ( ನೋಂದಣಿ ಕಡ್ಡಾಯ )
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೇರಳದ ಕೆಲವು ಕಡೆ ತಾಪಮಾನ ಏರಿಕೆಯ ಎಚ್ಚರಿಕೆ | 3 ಡಿಗ್ರಿ ಏರಿಕೆಯ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ |

ಕೇರಳದ ಕೆಲವು ಪ್ರದೇಶಗಳಲ್ಲಿ ತಾಪಮಾನದಲ್ಲಿ ಗಣನೀಯ ಏರಿಕೆಯ ಬಗ್ಗೆ ಎಚ್ಚರಿಕೆ ನೀಡಿದೆ. ಮುಂದಿನ…

4 hours ago

ನಾಳೆ ಶಿವರಾತ್ರಿ | ಎಲ್ಲೆಲ್ಲೂ “ಶಿವೋಹಂ…ಶಿವೋಹಂ..” |

ಮಾಘ ಮಾಸ ಕೃಷ್ಣ ಪಕ್ಷದ ಚತುರ್ದಶಿಯಂದು ಆಚರಿಸಲಾಗುವ ಶಿವರಾತ್ರಿ, ಶಿವ ಭಕ್ತರ ಪಾಲಿಗೆ…

5 hours ago

ಧರ್ಮಸ್ಥಳದಲ್ಲಿ ಪಾದಯಾತ್ರಿಗಳಿಗೆ ಸನ್ಮಾನ | ಪರಿಶುದ್ಧ ಭಕ್ತಿ ಮತ್ತು ದೃಢನಂಬಿಕೆಯಿಂದ ದೇವರ ಅನುಗ್ರಹ ಪ್ರಾಪ್ತಿ: ಡಿ. ವೀರೇಂದ್ರ ಹೆಗ್ಗಡೆ

ಧರ್ಮಸ್ಥಳಕ್ಕೆ ಸಂಬಂಧಿಸಿದಂತೆ “ಮಾತು ಬಿಡ ಮಂಜುನಾಥ” ಎಂಬ ಮಾತು ಎಲ್ಲರಿಗೂ ಚಿರಪರಿಚಿತವಾಗಿದೆ. ಮಾತೇ…

6 hours ago

ತುಂಬೆಯಲ್ಲಿ ನೇತ್ರಾವತಿ ನದಿಗೆ ಗಂಗಾಪೂಜೆ | ಅಣೆಕಟ್ಟಿನಲ್ಲಿ 6 ಮೀ ಆಳದವರೆಗೆ  ನೀರು ಸಂಗ್ರಹ |

ಮಂಗಳೂರು ಮಹಾನಗರಪಾಲಿಕೆ ವತಿಯಿಂದ ತುಂಬೆಯಲ್ಲಿರುವ ಕಿಂಡಿ ಅಣೆಕಟ್ಟಿನ ಬಳಿ ನೇತ್ರಾವತಿ ನದಿಗೆ ಗಂಗಾ…

6 hours ago

ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು ಅಧಿಕ

ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…

19 hours ago

ಸರ್ಕಾರಿ ಬಸ್ ನಿರ್ವಾಹಕರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಮನವಿ

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…

19 hours ago