Advertisement
MIRROR FOCUS

ಅವಿನಾಶ್ ಟಿ ಜಿ ಎಸ್ ರವರ ಬನವಾಸಿ ತೋಟದಲ್ಲಿ ಒಂದು ದಿನ ಕಾರ್ಯಗಾರ

Share

ಜಾಗತಿಕವಾಗಿ ಏರುತ್ತಿರುವ ತಾಪಮಾನ(Global Warming) ಹಾಗೂ ಹವಾಮಾನದಲ್ಲಾಗುತ್ತಿರುವ ಬದಲಾವಣೆಗೆ(Climate change) ಅನುಗುಣವಾಗಿ ಕೃಷಿಯಲ್ಲಿ(Agriculture) ಯಶಸ್ಸನ್ನು ಸಾಧಿಸಬೇಕಾದರೆ ನಾವು ಅಳವಡಿಸಿಕೊಳ್ಳಬೇಕಾದ ಕೃಷಿ ಪದ್ಧತಿ ಹೇಗಿರಬೇಕು?. ಈ ಬಗ್ಗೆ ಜ.28 ರಂದು ಮೈಸೂರಿನ ಹತ್ತಿರವಿರುವ ಬನವಾಸಿ ತೋಟದಲ್ಲಿ ಸಮಯ 10 ರಿಂದ ಸಂಜೆ 5 ಕಾರ್ಯಕ್ರಮ ನಡೆಯಲಿದೆ.

- ಯಾವೆಲ್ಲ ಬೆಳೆಗಳಿಗೆ ಎಷ್ಟು ತೀವ್ರತೆಯಿಂದ ಕೂಡಿದ ಬೆಳಕು ಅವಶ್ಯಕ
- ಒಂದು ಎಕರೆಯಲ್ಲಿ ಒಂದು ವರ್ಷದಲ್ಲಿ ಸುಮಾರು ನಾಲ್ಕು ಲಕ್ಷ ಲೀಟರ್ ನೀರನ್ನ ಹಿಡಿದಿಟ್ಟುಕೊಳ್ಳುವ ವಿಧಾನದ ಬಗ್ಗೆ
- ಭೂಮಿಯ ಫಲವತ್ತತೆಯನ್ನ ಹೆಚ್ಚಿಸಲು ಸಹಕರಿಯಾಗುವ ಹ್ಯೂಮಸ್ ಹಾಗೂ ಸಾವಯುವ ಇಂಗಾಲದ ಬಗ್ಗೆ
- ಒಂದು ಎಕರೆಯಿಂದ ಪ್ರತಿ ತಿಂಗಳು ಕನಿಷ್ಠ 10 ಸಾವಿರ ಆದಾಯ ಒದಗುವಂತಹ ಬೆಳೆಗಳ ಸಂಯೋಜನೆಯ ಬಗ್ಗೆ ಹಾಗೂ
- ಜೀವಾಣಗಳ ಸಂಖ್ಯೆ ವೃದ್ಧಿಯಾಗಲು ಸಹಕರಿಯಾಗುವ ಜೀವ ಚೈತನ್ಯ ಹಾಗೂ ಸಸ್ಯ ಚೈತನ್ಯದ ಬಗ್ಗೆ ಈ ಕಾರ್ಯಕ್ರಮದಲ್ಲಿ ತಿಳಿಸಿಕೊಡಲಾಗುವುದು
- ಬಹಳ ಮುಖ್ಯವಾಗಿ ನಮ್ಮ ಕೃಷಿ ಭೂಮಿಯನ್ನು ಆಹಾರವನ್ನಾಗಿ ( ಫುಡ್ ಫಾರೆಸ್ಟ್ ) ಪರಿವರ್ತಿಸುತ್ತಾ ಒಂದು ವರ್ಷಕ್ಕೆ ಒಂದು ಎಕರೆಯಿಂದ 22,000 ಕೆಜಿ ಆಹಾರ ಧಾನ್ಯಗಳನ್ನ ಬೆಳೆಯುವ ಗುರಿಗೆ ಸಹಕಾರಿಯಾಗುವ ಮಾದರಿಗಳನ್ನು ಪರಿಚಯಿಸಲಾಗುವುದು.

ನೋಂದಣಿಗಾಗಿ 81978 56132 ( ನೋಂದಣಿ ಕಡ್ಡಾಯ )
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಂಗಳೂರಿನಲ್ಲಿ ರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್‌ಗೆ ಚಾಲನೆ – 28 ರಾಜ್ಯ–ಕೇಂದ್ರಾಡಳಿತ ಪ್ರದೇಶಗಳಿಂದ 644 ಬಾಲಕಿ-ಬಾಲಕಿಯರು

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್‌-11 ಚೆಸ್ ಚಾಂಪಿಯನ್ಶಿಪ್‌ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…

19 minutes ago

ಹವಾಮಾನ ವರದಿ | 02-08-2026 | ಕರಾವಳಿಯಲ್ಲಿ ಮಳೆ ಇಳಿಮುಖ ..? ರಾಜ್ಯದಲ್ಲಿ ಮುಂಗಾರು ಸ್ಥಿತಿ ಏನು..?

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್‌ 3ರಿಂದ ತೋಟದ…

2 hours ago

ಭಾರೀ ಮಳೆಯ ಎಚ್ಚರಿಕೆ : 24 ಗಂಟೆ ಸನ್ನದ್ಧವಾಗಿರಲು ಡಿಸಿ ಸೂಚನೆ, ಭೂಕುಸಿತ ಪ್ರದೇಶಗಳ ಮೇಲೆ ಕಟ್ಟೆಚ್ಚರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…

14 hours ago

ಹುಬ್ಬಳ್ಳಿಯಲ್ಲಿ ಹಲಸು ಮೇಳಕ್ಕೆ ಚಾಲನೆ – 50ಕ್ಕೂ ಹೆಚ್ಚು ಮಳಿಗೆಗಳು, ಹಲಸಿನ ಬಿರಿಯಾನಿಯಿಂದ ಕಬಾಬ್‌ವರೆಗೆ ಸವಿಯುವ ಅವಕಾಶ

ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…

14 hours ago

ರಾಜ್ಯಾದ್ಯಂತ ಆರ್ಭಟಿಸುತ್ತಿರುವ ವರುಣ – ಭದ್ರಾ-ನೇತ್ರಾವತಿ ಅಪಾಯದ ಮಟ್ಟ ಮೀರಿ ಪ್ರವಾಹ

ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರಿ ಮಳೆ ಮುಂದುವರಿದಿದ್ದು, ಭದ್ರಾ ಹಾಗೂ ನೇತ್ರಾವತಿ, ಕುಮಾರಧಾರಾ…

14 hours ago

ಶಿರಾಡಿ ಘಾಟ್‌ನಲ್ಲಿ ಭೂಕುಸಿತ – ರೈಲು ಸಂಚಾರಕ್ಕೆ ತಾತ್ಕಾಲಿಕ ಅಡ್ಡಿ

ಶಿರಾಡಿ ಘಾಟ್‌ನ ಎಡಕುಮರಿ–ಶಿರಿಬಾಗಿಲು ನಡುವೆ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಪರಿಹಾರ…

14 hours ago