Advertisement
MIRROR FOCUS

ಅವಿನಾಶ್ ಟಿ ಜಿ ಎಸ್ ರವರ ಬನವಾಸಿ ತೋಟದಲ್ಲಿ ಒಂದು ದಿನ ಕಾರ್ಯಗಾರ

Share

ಜಾಗತಿಕವಾಗಿ ಏರುತ್ತಿರುವ ತಾಪಮಾನ(Global Warming) ಹಾಗೂ ಹವಾಮಾನದಲ್ಲಾಗುತ್ತಿರುವ ಬದಲಾವಣೆಗೆ(Climate change) ಅನುಗುಣವಾಗಿ ಕೃಷಿಯಲ್ಲಿ(Agriculture) ಯಶಸ್ಸನ್ನು ಸಾಧಿಸಬೇಕಾದರೆ ನಾವು ಅಳವಡಿಸಿಕೊಳ್ಳಬೇಕಾದ ಕೃಷಿ ಪದ್ಧತಿ ಹೇಗಿರಬೇಕು?. ಈ ಬಗ್ಗೆ ಜ.28 ರಂದು ಮೈಸೂರಿನ ಹತ್ತಿರವಿರುವ ಬನವಾಸಿ ತೋಟದಲ್ಲಿ ಸಮಯ 10 ರಿಂದ ಸಂಜೆ 5 ಕಾರ್ಯಕ್ರಮ ನಡೆಯಲಿದೆ.

- ಯಾವೆಲ್ಲ ಬೆಳೆಗಳಿಗೆ ಎಷ್ಟು ತೀವ್ರತೆಯಿಂದ ಕೂಡಿದ ಬೆಳಕು ಅವಶ್ಯಕ
- ಒಂದು ಎಕರೆಯಲ್ಲಿ ಒಂದು ವರ್ಷದಲ್ಲಿ ಸುಮಾರು ನಾಲ್ಕು ಲಕ್ಷ ಲೀಟರ್ ನೀರನ್ನ ಹಿಡಿದಿಟ್ಟುಕೊಳ್ಳುವ ವಿಧಾನದ ಬಗ್ಗೆ
- ಭೂಮಿಯ ಫಲವತ್ತತೆಯನ್ನ ಹೆಚ್ಚಿಸಲು ಸಹಕರಿಯಾಗುವ ಹ್ಯೂಮಸ್ ಹಾಗೂ ಸಾವಯುವ ಇಂಗಾಲದ ಬಗ್ಗೆ
- ಒಂದು ಎಕರೆಯಿಂದ ಪ್ರತಿ ತಿಂಗಳು ಕನಿಷ್ಠ 10 ಸಾವಿರ ಆದಾಯ ಒದಗುವಂತಹ ಬೆಳೆಗಳ ಸಂಯೋಜನೆಯ ಬಗ್ಗೆ ಹಾಗೂ
- ಜೀವಾಣಗಳ ಸಂಖ್ಯೆ ವೃದ್ಧಿಯಾಗಲು ಸಹಕರಿಯಾಗುವ ಜೀವ ಚೈತನ್ಯ ಹಾಗೂ ಸಸ್ಯ ಚೈತನ್ಯದ ಬಗ್ಗೆ ಈ ಕಾರ್ಯಕ್ರಮದಲ್ಲಿ ತಿಳಿಸಿಕೊಡಲಾಗುವುದು
- ಬಹಳ ಮುಖ್ಯವಾಗಿ ನಮ್ಮ ಕೃಷಿ ಭೂಮಿಯನ್ನು ಆಹಾರವನ್ನಾಗಿ ( ಫುಡ್ ಫಾರೆಸ್ಟ್ ) ಪರಿವರ್ತಿಸುತ್ತಾ ಒಂದು ವರ್ಷಕ್ಕೆ ಒಂದು ಎಕರೆಯಿಂದ 22,000 ಕೆಜಿ ಆಹಾರ ಧಾನ್ಯಗಳನ್ನ ಬೆಳೆಯುವ ಗುರಿಗೆ ಸಹಕಾರಿಯಾಗುವ ಮಾದರಿಗಳನ್ನು ಪರಿಚಯಿಸಲಾಗುವುದು.

ನೋಂದಣಿಗಾಗಿ 81978 56132 ( ನೋಂದಣಿ ಕಡ್ಡಾಯ )
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

10 hours ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

14 hours ago

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

20 hours ago

ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?

ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…

1 day ago

ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?

ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…

2 days ago

ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ

ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್‌ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್‌ ಪೂರೈಕೆಯ…

2 days ago