Advertisement
MIRROR FOCUS

ಅವಿನಾಶ್ ಟಿ ಜಿ ಎಸ್ ರವರ ಬನವಾಸಿ ತೋಟದಲ್ಲಿ ಒಂದು ದಿನ ಕಾರ್ಯಗಾರ

Share

ಜಾಗತಿಕವಾಗಿ ಏರುತ್ತಿರುವ ತಾಪಮಾನ(Global Warming) ಹಾಗೂ ಹವಾಮಾನದಲ್ಲಾಗುತ್ತಿರುವ ಬದಲಾವಣೆಗೆ(Climate change) ಅನುಗುಣವಾಗಿ ಕೃಷಿಯಲ್ಲಿ(Agriculture) ಯಶಸ್ಸನ್ನು ಸಾಧಿಸಬೇಕಾದರೆ ನಾವು ಅಳವಡಿಸಿಕೊಳ್ಳಬೇಕಾದ ಕೃಷಿ ಪದ್ಧತಿ ಹೇಗಿರಬೇಕು?. ಈ ಬಗ್ಗೆ ಜ.28 ರಂದು ಮೈಸೂರಿನ ಹತ್ತಿರವಿರುವ ಬನವಾಸಿ ತೋಟದಲ್ಲಿ ಸಮಯ 10 ರಿಂದ ಸಂಜೆ 5 ಕಾರ್ಯಕ್ರಮ ನಡೆಯಲಿದೆ.

- ಯಾವೆಲ್ಲ ಬೆಳೆಗಳಿಗೆ ಎಷ್ಟು ತೀವ್ರತೆಯಿಂದ ಕೂಡಿದ ಬೆಳಕು ಅವಶ್ಯಕ
- ಒಂದು ಎಕರೆಯಲ್ಲಿ ಒಂದು ವರ್ಷದಲ್ಲಿ ಸುಮಾರು ನಾಲ್ಕು ಲಕ್ಷ ಲೀಟರ್ ನೀರನ್ನ ಹಿಡಿದಿಟ್ಟುಕೊಳ್ಳುವ ವಿಧಾನದ ಬಗ್ಗೆ
- ಭೂಮಿಯ ಫಲವತ್ತತೆಯನ್ನ ಹೆಚ್ಚಿಸಲು ಸಹಕರಿಯಾಗುವ ಹ್ಯೂಮಸ್ ಹಾಗೂ ಸಾವಯುವ ಇಂಗಾಲದ ಬಗ್ಗೆ
- ಒಂದು ಎಕರೆಯಿಂದ ಪ್ರತಿ ತಿಂಗಳು ಕನಿಷ್ಠ 10 ಸಾವಿರ ಆದಾಯ ಒದಗುವಂತಹ ಬೆಳೆಗಳ ಸಂಯೋಜನೆಯ ಬಗ್ಗೆ ಹಾಗೂ
- ಜೀವಾಣಗಳ ಸಂಖ್ಯೆ ವೃದ್ಧಿಯಾಗಲು ಸಹಕರಿಯಾಗುವ ಜೀವ ಚೈತನ್ಯ ಹಾಗೂ ಸಸ್ಯ ಚೈತನ್ಯದ ಬಗ್ಗೆ ಈ ಕಾರ್ಯಕ್ರಮದಲ್ಲಿ ತಿಳಿಸಿಕೊಡಲಾಗುವುದು
- ಬಹಳ ಮುಖ್ಯವಾಗಿ ನಮ್ಮ ಕೃಷಿ ಭೂಮಿಯನ್ನು ಆಹಾರವನ್ನಾಗಿ ( ಫುಡ್ ಫಾರೆಸ್ಟ್ ) ಪರಿವರ್ತಿಸುತ್ತಾ ಒಂದು ವರ್ಷಕ್ಕೆ ಒಂದು ಎಕರೆಯಿಂದ 22,000 ಕೆಜಿ ಆಹಾರ ಧಾನ್ಯಗಳನ್ನ ಬೆಳೆಯುವ ಗುರಿಗೆ ಸಹಕಾರಿಯಾಗುವ ಮಾದರಿಗಳನ್ನು ಪರಿಚಯಿಸಲಾಗುವುದು.

ನೋಂದಣಿಗಾಗಿ 81978 56132 ( ನೋಂದಣಿ ಕಡ್ಡಾಯ )
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?

ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…

4 hours ago

ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ

ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…

12 hours ago

ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ

PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…

19 hours ago

ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ

ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…

1 day ago

ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ

ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…

1 day ago

ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್

ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…

2 days ago