ಅರ್ಜುನ ಆನೆ ಹೆಸರಿನಲ್ಲಿ ಪ್ರಶಸ್ತಿ

August 4, 2025
9:15 PM

ಆನೆ ಸೆರೆ ಕಾರ್ಯಾಚರಣೆ, ಆನೆಗಳನ್ನು ಪಳಗಿಸುವುದು ಮತ್ತು ಯಶಸ್ವಿಯಾಗಿ ವನ್ಯಜೀವಿ ಸೆರೆ ಕಾರ್ಯಾಚರಣೆಯಲ್ಲಿ ಪಾಲ್ಗೊಂಡು ಉತ್ತಮ ಕಾರ್ಯ ಮಾಡಿದ ಮಾವುತರು, ಕಾವಾಡಿ ಹಾಗೂ ಅರಣ್ಯ ಸಿಬ್ಬಂದಿಗೆ ಇನ್ನು ಮುಂದೆ  ಅರ್ಜುನ ಆನೆ ಹೆಸರಿನಲ್ಲಿ ಪ್ರಶಸ್ತಿ ನೀಡಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

Advertisement

ಅವರು ಹುಣಸೂರು ತಾಲೂಕು ವೀರನಹೊಸಹಳ್ಳಿಯಲ್ಲಿಂದು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವ 14 ಆನೆಗಳ ಪೈಕಿ 9 ಆನೆಗಳ ಮೊದಲ ತಂಡಕ್ಕೆ ಸಾಂಪ್ರದಾಯಿಕವಾಗಿ ಪೂಜೆ ನೆರವೇರಿಸಿ, ಕಬ್ಬು, ಅಕ್ಕಿ, ಬೆಲ್ಲ ತಿನ್ನಿಸಿ ಗಜಪಯಣಕ್ಕೆ ಚಾಲನೆ ನೀಡಿ ಮೊದಲ ಸಾಲಿನ ಅರ್ಜುನ ಆನೆ ಹೆಸರಿನ ಪ್ರಶಸ್ತಿಯನ್ನು ಭೀಮ ಆನೆಯ ಮಾವುತ ಹಾಗೂ ಕಾಪಾಡಿಗಳಾದ ಗುಂಡ ಮತ್ತು ನಂಜುಂಡಸ್ವಾಮಿಯವರಿಗೆ ಪ್ರದಾನ ಮಾಡಿದರು.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?
April 22, 2026
2:27 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!
April 21, 2026
3:17 PM
by: ಸಾಯಿಶೇಖರ್ ಕರಿಕಳ
ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ
April 21, 2026
7:35 AM
by: ಮಿರರ್‌ ಡೆಸ್ಕ್
ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ
April 21, 2026
7:31 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror