ಆನೆ ಸೆರೆ ಕಾರ್ಯಾಚರಣೆ, ಆನೆಗಳನ್ನು ಪಳಗಿಸುವುದು ಮತ್ತು ಯಶಸ್ವಿಯಾಗಿ ವನ್ಯಜೀವಿ ಸೆರೆ ಕಾರ್ಯಾಚರಣೆಯಲ್ಲಿ ಪಾಲ್ಗೊಂಡು ಉತ್ತಮ ಕಾರ್ಯ ಮಾಡಿದ ಮಾವುತರು, ಕಾವಾಡಿ ಹಾಗೂ ಅರಣ್ಯ ಸಿಬ್ಬಂದಿಗೆ ಇನ್ನು ಮುಂದೆ ಅರ್ಜುನ ಆನೆ ಹೆಸರಿನಲ್ಲಿ ಪ್ರಶಸ್ತಿ ನೀಡಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.
ಅವರು ಹುಣಸೂರು ತಾಲೂಕು ವೀರನಹೊಸಹಳ್ಳಿಯಲ್ಲಿಂದು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವ 14 ಆನೆಗಳ ಪೈಕಿ 9 ಆನೆಗಳ ಮೊದಲ ತಂಡಕ್ಕೆ ಸಾಂಪ್ರದಾಯಿಕವಾಗಿ ಪೂಜೆ ನೆರವೇರಿಸಿ, ಕಬ್ಬು, ಅಕ್ಕಿ, ಬೆಲ್ಲ ತಿನ್ನಿಸಿ ಗಜಪಯಣಕ್ಕೆ ಚಾಲನೆ ನೀಡಿ ಮೊದಲ ಸಾಲಿನ ಅರ್ಜುನ ಆನೆ ಹೆಸರಿನ ಪ್ರಶಸ್ತಿಯನ್ನು ಭೀಮ ಆನೆಯ ಮಾವುತ ಹಾಗೂ ಕಾಪಾಡಿಗಳಾದ ಗುಂಡ ಮತ್ತು ನಂಜುಂಡಸ್ವಾಮಿಯವರಿಗೆ ಪ್ರದಾನ ಮಾಡಿದರು.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…