ಸುದ್ದಿಗಳು

ರಾಸಾಯನಿಕ ಕೃಷಿಯಿಂದಾಗುವ ಪರಿಣಾಮಗಳ ಬಗ್ಗೆ ಭಾರತದ ರೈತರಲ್ಲೂ ಅರಿವು | ಕೃಷಿ ಸಂಶೋಧನಾ ಸಂಸ್ಥೆಯಲ್ಲಿ ಕಾರ್ಯಕ್ರಮದಲ್ಲಿ ವಾಣಿಜ್ಯ ಸಚಿವ ಪಿಯೂಷ್ ಗೋಯೆಲ್

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಜೈವಿಕ ಕೃಷಿಯ ಮಹತ್ವದ ಬಗ್ಗೆ ವಿಶ್ವದೆಲ್ಲೆಡೆ ಇಂದು ಜಾಗೃತಿ ಮೂಡಿದೆ. ರಾಸಾಯನಿಕ ಕೃಷಿಯಿಂದಾಗುವ ಪರಿಣಾಮಗಳ ಬಗ್ಗೆ ಭಾರತದ ರೈತರಲ್ಲೂ ಅರಿವು ಹೆಚ್ಚುತ್ತಿದೆ. ಭೂಮಿಯ ರಕ್ಷಣೆಯಲ್ಲಿ ಜೈವಿಕ ಕೃಷಿ ಮಹತ್ವದ ಪಾತ್ರ ವಹಿಸುತ್ತಿದ್ದು, ಇದನ್ನು ಇನ್ನಷ್ಟು ವಿಸ್ತರಿಸುವ ಕೆಲಸ ಮಾಡಲಾಗುತ್ತಿದೆ ಎಂದು ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯೆಲ್ ಹೇಳಿದರು.…..ಮುಂದೆ ಓದಿ….

Advertisement
Advertisement

ದೆಹಲಿಯ ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯಲ್ಲಿ  ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಭಾರತದಲ್ಲಿ ಪ್ರಸ್ತುತ, ಬಹುದೊಡ್ಡ ಪ್ರಮಾಣದಲ್ಲಿ ನೈಸರ್ಗಿಕ ವಿಧಾನದಲ್ಲಿ ಕೃಷಿ ಬೆಳೆಗಳ ಉತ್ಪಾದನೆ ಮಾಡಲಾಗುತ್ತಿದೆ. ಭಾರತದ ವಿಶಿಷ್ಟ ನೈಸರ್ಗಿಕ ಉತ್ಪನ್ನಗಳನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯಬೇಕಾಗಿದೆ. ಇದರಿಂದ ರಫ್ತು ಹೆಚ್ಚಳಕ್ಕೆ ಅನುಕೂಲವಾಗುತ್ತದೆ ಎಂದು ಹೇಳಿದರು. ಸಹಕಾರಿ ಸಂಸ್ಥೆಗಳ ಮೂಲಕ ದೇಶದ ರೈತರು ಜೈವಿಕ ಕೃಷಿಯಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ. ದೇಶದ ರೈತರು ಅಪಾರ ಸಾಮರ್ಥ್ಯ ಹೊಂದಿದ್ದು, ಆಹಾರ ಸುರಕ್ಷತೆಯನ್ನು ಖಾತ್ರಿಪಡಿಸಿದ್ದಾರೆ. ನೈಸರ್ಗಿಕ ಕೃಷಿ ವಿಧಾನ ಇಂದು ರಾಷ್ಟ್ರೀಯ ಆದ್ಯತೆಯಾಗಿ ಮಹತ್ವ ಪಡೆದುಕೊಂಡಿದೆ. ಮಣ್ಣು, ನೀರು ಸಂರಕ್ಷಣೆಗೆ ನೈಸರ್ಗಿಕ ಕೃಷಿ ವಿಧಾನವೊಂದೇ ಪರ್ಯಾಯ ಮಾರ್ಗವಾಗಿದೆ ಎಂದು ತಿಳಿಸಿದರು.

Advertisement
/**/
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೇರಳ ಮತ್ತು ಅಸ್ಸಾಂನಲ್ಲಿ ಭಾರಿ ಮಳೆ, ದೆಹಲಿ ಮಾನ್ಸೂನ್ ವಿಳಂಬ

ರಾಷ್ಟ್ರೀಯ ರಾಜಧಾನಿ ದೆಹಲಿಗೆ ಮುಂಗಾರು ಮಳೆ ವಿಳಂಬವಾಗಿದ್ದು ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ಸಾಮಾನ್ಯವಾಗಿ…

39 minutes ago

ಬದುಕು ಪುರಾಣ | ವಾತ್ಸಲ್ಯಗಳು ತೂಕಡಿಸುತ್ತಿವೆ?

ಒಂದೇ ತಾಯಿಯ ಗರ್ಭದಿಂದ ಸಂಜನಿಸಿದ ಸಹೋದರರ ಗುಣಗಳಲ್ಲಿ ವ್ಯತ್ಯಾಸಗಳಿವೆ. ವ್ಯಕ್ತಿತ್ವ ರೂಪೀಕರಣದಲ್ಲೂ ಭಿನ್ನ…

44 minutes ago

ಆಷಾಢ ಶುಕ್ರವಾರ ಈ 4 ತಪ್ಪುಗಳನ್ನು ಮಾಡಲೇಬೇಡಿ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

1 hour ago

ರಸ್ತೆ ಗುಂಡಿಮುಚ್ಚಲು ಇಕೋಫಿಕ್ಸ್ ತಂತ್ರಜ್ಞಾನ | ಏನಿದು ತಂತ್ರಜ್ಞಾನ ? ಗ್ರಾಮೀಣ ಭಾಗಕ್ಕೂ ಸೂಕ್ತವೇ..?

ರಸ್ತೆಯ ಗುಂಡಿಗಳಲ್ಲಿ ನೀರಿನ ಅಂಶ ಇರುವಾಗಲೂ ರಸ್ತೆ ತೇಪೆ ಕೆಲಸ ಮಾಡಬಹುದು ಹಾಗೂ…

2 hours ago

ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಆಪ್‌ನಲ್ಲಿ ವಿವರ ದಾಖಲಿಸಲು ರೈತರಿಗೆ ಮನವಿ

2025-26ನೇ ಸಾಲಿನ ಪೂರ್ವ ಮುಂಗಾರು ಮತ್ತು ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಗೆ ರೈತರ…

10 hours ago

ನಾರಾಯಣಪುರ ಅಣೆಕಟ್ಟೆಯ ನೀರಿನ ಮಟ್ಟ ಹೆಚ್ಚಳ | ನದಿ ಪಾತ್ರದ ಜನರಿಗೆ ಜಾಗ್ರತೆಯಿಂದ ಇರಲು ಎಚ್ಚರಿಕೆ

ಯಾದಗಿರಿ ಜಿಲ್ಲೆಯ, ನಾರಾಯಣಪುರ ಅಣೆಕಟ್ಟೆ ಜಲಾನಯನ ಪ್ರದೇಶದಲ್ಲಿ ಉಂಟಾಗುತ್ತಿರುವ ಮಳೆಯಿಂದಾಗಿ ಮತ್ತು ಆಲಮಟ್ಟಿ…

11 hours ago