MIRROR FOCUS

ಅಯೋಧ್ಯೆ ರಾಮ | ಶ್ರೀರಾಮ ಜಯರಾಮ…. ಜೈ ಶ್ರೀ ರಾಮ್‌ ಸಂಭ್ರಮದ ನಡುವೆ ಪ್ರತಿಷ್ಠಾಪನೆಯಾದ ರಾಮಲಲ್ಲಾ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಬಾಲರಾಮನ ಶಿಲಾ ವಿಗ್ರಹದ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮ ಸೋಮವಾರ ನಡೆಯಿತು. ದೇಶದೆಲ್ಲೆಡೆ  ಶ್ರೀರಾಮ ಜಯರಾಮ, ಜಯ್ ಸಿಯಾ ರಾಮ್.. ಹಾಗೂ ಜೈ ಶ್ರೀರಾಮ್‌ ಘೋಷಣೆಯ ನಡುವೆ ಧಾರ್ಮಿಕ ವಿಧಿವಿಧಾನಗಳ ಮೂಲಕ ಪ್ರತಿಷ್ಠಾಪನಾ ಕಾರ್ಯ ನಡೆಯಿತು. ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ ಎಸ್‌ ಮುಖ್ಯಸ್ಥ  ಮೋಹನ್ ಭಾಗವತ್, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಹಲವು ಮಂದಿ ಭಾಗವಹಿಸಿದರು. ಬಾಲ..

Advertisement

ಬಾಲ ರಾಮನ ಪ್ರತಿಮೆ ಅನಾವರಣವಾದ ಬಳಿಕ ಶ್ರೀ ರಾಮನ ಪಾದಕ್ಕೆ ಪ್ರಧಾನಿಗಳು ಪುಷ್ಪಾರ್ಚನೆ ಸಲ್ಲಿಸಿದ್ದಾರೆ ಬಳಿಕ  ಪ್ರಧಾನಿ ನರೇಂದ್ರ ಮೋದಿ ಅವರು ಪೂಜಾ ಕಾರ್ಯಕ್ರಮ ನೆರವೇರಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 04-05-2025 | ಕೆಲವು ಕಡೆ ಮಳೆ ನಿರೀಕ್ಷೆ | ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣ |

ಘಟ್ಟದ ಕೆಳಗಿನ ಪ್ರದೇಶಗಳ ಒಂದೆರಡು ಕಡೆ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ.…

29 minutes ago

ಬದುಕು ಪುರಾಣ | ಹೊಸೆದ ಬಿರುದುಗಳು ನಾಚುತ್ತಿವೆ!

ಸಾಹಿತ್ಯ, ಕಲಾ ರಂಗದೊಳಗೆ ಒಮ್ಮೆ ಇಣುಕಿ. ಬಹುತೇಕರ ಹೆಸರಿನÀ ಹಿಂದೆ ಬಿರುದುಗಳು ಅಂಟಿಕೊಂಡಿದೆ.…

5 hours ago

ಖಾಸಗಿ ಗೋಶಾಲೆಗಳಿಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2025-26ನೇ ಸಾಲಿನ ಮೈಸೂರಿನ ಪಿಂಜಿರಾಪೋಲ್ ಮತ್ತು ಇತರೆ ಗೋಶಾಲೆಗಳಿಗೆ ಬೆಂಬಲ  ಕಾರ್ಯಕ್ರಮದಡಿಯಲ್ಲಿ ಸಹಾಯಧನಕ್ಕಾಗಿ…

5 hours ago

ಅರ್ಧಕೇಂದ್ರ ಯೋಗದಿಂದ ಈ 3 ರಾಶಿಗೆ ಬರೀ ಯಶಸ್ಸು….. ಕೋಟ್ಯಾಧಿಪತಿ ಯೋಗ!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490

5 hours ago

ಕೃಷಿ, ಸಾಂಪ್ರದಾಯಿಕ ಔಷಧ ಸೇರಿ ಹಲವಾರು ಒಪ್ಪಂದ

ಭಾರತ ಪ್ರವಾಸದಲ್ಲಿರುವ ಅಂಗೋಲಾ ಅಧ್ಯಕ್ಷ ಜೋವೊ ಮ್ಯಾನುಯೆಲ್ ಗೊನ್ಸಾಲ್ವೆಸ್ ಲಾರೆಂಕೊ ಮತ್ತು ಪ್ರಧಾನಿ…

14 hours ago

ಕರಾವಳಿ ಭಾಗದ ಜನರಿಗೆ ವಿಶ್ವಾಸ ಮೂಡಿಸಲು ಕ್ರಮ | ಕರಾವಳಿಯಲ್ಲಿ ಕೋಮು ಚಟುವಟಿಕೆ ನಡೆಸಿದರೆ ನಿರ್ದಾಕ್ಷಿಣ್ಯ ಕ್ರಮ | ಗೃಹ ಸಚಿವ ಡಾ. ಪರಮೇಶ್ವರ್ ಎಚ್ಚರಿಕೆ

ದಕ್ಷಿಣಕನ್ನಡದಲ್ಲಿ ನಡೆದ ಸುಹಾಸ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿಯನ್ನು ಬಂಧಿಸಲಾಗಿದೆ. ಮುಂದೆ…

15 hours ago