Advertisement
ಸುದ್ದಿಗಳು

ಅಯೋಧ್ಯೆ ಸಂಭ್ರಮ | ಮನೆ ಮನೆಗಳಲ್ಲಿ ರಾಮ ಸಂಭ್ರಮ | ಜೈ ಶ್ರೀರಾಮ್‌ ಘೋಷಣೆ | ಇಡೀ ದಿನ ರಾಮಾರ್ಪಣ |

Share

ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಹಾಗೂ ರಾಮಲಲ್ಲಾ ಪ್ರತಿಷ್ಟಾಪನೆಯ ಸಂಭ್ರಮ ದೇಶದೆಲ್ಲೆಡೆ ಮನೆ ಮಾಡಿತ್ತು. ಎಲ್ಲೆಡೆಯೂ ಘೋಷಣೆ, ರಾಮತಾರಕ ಮಂತ್ರ  ಜಪಿಸುತ್ತಿದ್ದಂತೆಯೇ ರಾಮಲಲ್ಲಾ ಪ್ರತಿಷ್ಟಾಪನೆ ನಡೆದಿತ್ತು. ಇದೇ ವೇಳೆ ಇಂದು ಇಡೀ ದೇಶದಲ್ಲಿ ರಾಮಜಪ. ಶುಭ ಕಾರ್ಯಕ್ರಮಗಳಲ್ಲಿ ಪರದೆಯ ಮೂಲಕ ರಾಮ ವೈಭವ ವೀಕ್ಷಿಸಿದರೆ, ದೇವಸ್ಥಾನಗಳಲ್ಲಿ ಬೃಹತ್‌ ಪರದೆಯ ಮೂಲಕ ನೇರ ಪ್ರಸಾರ ವೀಕ್ಷಣೆ. ಇಷ್ಟೇ ಅಲ್ಲ ಮನೆ ಮನೆಗಳಲ್ಲೂ ರಾಮನ ಪೂಜೆ ನಡೆಯಿತು. ಸೋಮವಾರ….

Advertisement
Advertisement
Advertisement
Advertisement

ಸೋಮವಾರ ಹಮ್ಮಿಕೊಂಡಿದ್ದ ಮದುವೆ, ಉಪನಯನ ಸೇರಿದಂತೆ ಸಣ್ಣ ಪುಟ್ಟ ಕಾರ್ಯಕ್ರಮಗಳಲ್ಲೂ ಅಯೋಧ್ಯೆಯ ನೇರ ಪ್ರಸಾರ ವೀಕ್ಷಣೆಗೆ ಟಿ ವಿ ಅಳವಡಿಕೆ ಮಾಡಲಾಗಿತ್ತು. ರಾಮಲಲ್ಲಾ ಪ್ರತಿಷ್ಠಾಪನೆಯ ಸಂದರ್ಭದಲ್ಲಿ ಜೈ ಶ್ರೀ ರಾಮ್‌ ಘೋಷಣೆ ಮೊಳಗಿತ್ತು .ಪ್ರತೀ ಮನೆಯಲ್ಲೂ ಸಂಭ್ರಮ ಮನೆಮಾಡಿತ್ತು. ಇದೇ ವೇಳೆ…

Advertisement

ಇದೇ ವೇಳೆ ಮನೆಗಳಲ್ಲಿ ರಾಮತಾರಕ ಹವನ, ರಾಮ ತಾರಕ ಮಂತ್ರ ಪಠಣ ನಡೆಯಿತು. ಸುಳ್ಯ ತಾಲೂಕಿನ ವಳಲಂಬೆಯ ಮುರಳಿಕೃಷ್ಣ ಭಟ್‌ ಅವರ ಮನೆಯಲ್ಲಿ ಇಡೀ ದಿನ ರಾಮಾರ್ಪಣಂ ಕಾರ್ಯಕ್ರಮವೇ ನಡೆಯಿತು. ಬೆಳಗ್ಗೆ ಶ್ರೀ ರಾಮತಾರಕ ಹವನ, ಲೋಕಕಲ್ಯಾಣಾರ್ಥವಾಗಿ ರಾಮತಾರಕ ಮಂತ್ರ ಜಪ,  ನಡೆಯಿತು. ಸಂಜೆ ರಾಮಗೀತಾ ಕಾರ್ಯಕ್ರಮದ ಮೂಲಕ ಅಕ್ಷತಾ ಮುರಳಿಕೃಷ್ಣ ಭಟ್‌ ಅವರಿಂದ ರಾಮ ಗೀತೆ ನಡೆಯಿತು. ಈ ಹಾಡುಗಳನ್ನು ಯೂಟ್ಯೂಬ್‌ ಮೂಲಕ ನೇರಪ್ರಸಾರವನ್ನೂ ಮಾಡಿದರು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 24-02-2023 | ಫೆ.28 ರಂದು ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ |

ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

19 seconds ago

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

1 day ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

3 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

4 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

4 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

4 days ago