ಸುದ್ದಿಗಳು

ಅಯೋಧ್ಯೆ ಸಂಭ್ರಮ | ಮನೆ ಮನೆಗಳಲ್ಲಿ ರಾಮ ಸಂಭ್ರಮ | ಜೈ ಶ್ರೀರಾಮ್‌ ಘೋಷಣೆ | ಇಡೀ ದಿನ ರಾಮಾರ್ಪಣ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಹಾಗೂ ರಾಮಲಲ್ಲಾ ಪ್ರತಿಷ್ಟಾಪನೆಯ ಸಂಭ್ರಮ ದೇಶದೆಲ್ಲೆಡೆ ಮನೆ ಮಾಡಿತ್ತು. ಎಲ್ಲೆಡೆಯೂ ಘೋಷಣೆ, ರಾಮತಾರಕ ಮಂತ್ರ  ಜಪಿಸುತ್ತಿದ್ದಂತೆಯೇ ರಾಮಲಲ್ಲಾ ಪ್ರತಿಷ್ಟಾಪನೆ ನಡೆದಿತ್ತು. ಇದೇ ವೇಳೆ ಇಂದು ಇಡೀ ದೇಶದಲ್ಲಿ ರಾಮಜಪ. ಶುಭ ಕಾರ್ಯಕ್ರಮಗಳಲ್ಲಿ ಪರದೆಯ ಮೂಲಕ ರಾಮ ವೈಭವ ವೀಕ್ಷಿಸಿದರೆ, ದೇವಸ್ಥಾನಗಳಲ್ಲಿ ಬೃಹತ್‌ ಪರದೆಯ ಮೂಲಕ ನೇರ ಪ್ರಸಾರ ವೀಕ್ಷಣೆ. ಇಷ್ಟೇ ಅಲ್ಲ ಮನೆ ಮನೆಗಳಲ್ಲೂ ರಾಮನ ಪೂಜೆ ನಡೆಯಿತು. ಸೋಮವಾರ….

Advertisement
Advertisement

ಸೋಮವಾರ ಹಮ್ಮಿಕೊಂಡಿದ್ದ ಮದುವೆ, ಉಪನಯನ ಸೇರಿದಂತೆ ಸಣ್ಣ ಪುಟ್ಟ ಕಾರ್ಯಕ್ರಮಗಳಲ್ಲೂ ಅಯೋಧ್ಯೆಯ ನೇರ ಪ್ರಸಾರ ವೀಕ್ಷಣೆಗೆ ಟಿ ವಿ ಅಳವಡಿಕೆ ಮಾಡಲಾಗಿತ್ತು. ರಾಮಲಲ್ಲಾ ಪ್ರತಿಷ್ಠಾಪನೆಯ ಸಂದರ್ಭದಲ್ಲಿ ಜೈ ಶ್ರೀ ರಾಮ್‌ ಘೋಷಣೆ ಮೊಳಗಿತ್ತು .ಪ್ರತೀ ಮನೆಯಲ್ಲೂ ಸಂಭ್ರಮ ಮನೆಮಾಡಿತ್ತು. ಇದೇ ವೇಳೆ…

ಇದೇ ವೇಳೆ ಮನೆಗಳಲ್ಲಿ ರಾಮತಾರಕ ಹವನ, ರಾಮ ತಾರಕ ಮಂತ್ರ ಪಠಣ ನಡೆಯಿತು. ಸುಳ್ಯ ತಾಲೂಕಿನ ವಳಲಂಬೆಯ ಮುರಳಿಕೃಷ್ಣ ಭಟ್‌ ಅವರ ಮನೆಯಲ್ಲಿ ಇಡೀ ದಿನ ರಾಮಾರ್ಪಣಂ ಕಾರ್ಯಕ್ರಮವೇ ನಡೆಯಿತು. ಬೆಳಗ್ಗೆ ಶ್ರೀ ರಾಮತಾರಕ ಹವನ, ಲೋಕಕಲ್ಯಾಣಾರ್ಥವಾಗಿ ರಾಮತಾರಕ ಮಂತ್ರ ಜಪ,  ನಡೆಯಿತು. ಸಂಜೆ ರಾಮಗೀತಾ ಕಾರ್ಯಕ್ರಮದ ಮೂಲಕ ಅಕ್ಷತಾ ಮುರಳಿಕೃಷ್ಣ ಭಟ್‌ ಅವರಿಂದ ರಾಮ ಗೀತೆ ನಡೆಯಿತು. ಈ ಹಾಡುಗಳನ್ನು ಯೂಟ್ಯೂಬ್‌ ಮೂಲಕ ನೇರಪ್ರಸಾರವನ್ನೂ ಮಾಡಿದರು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬದುಕು ಪುರಾಣ | ಅಂದು ಒಬ್ಬ ಬಕಾಸುರ.. ಇಂದು?

ಭೋಜನವೆಂದರೆ ಉದರಾಗ್ನಿಯನ್ನು ತಣಿಸುವ ಯಜ್ಞ. ಉದರಾಗ್ನಿಗೆ ಖಾದ್ಯಗಳೇ ಆಜ್ಯಗಳು. ಯಜ್ಞವೆಂದಾಗ ಶ್ರದ್ಧೆ, ಭಕ್ತಿ ಮತ್ತು…

20 hours ago

ಪರಿಘ ಯೋಗ, ಈ 5 ರಾಶಿಗೆ ಅತ್ಯಂತ ಶುಭ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

20 hours ago

ಹವಾಮಾನ ವರದಿ | 07-06-2025 | ಜೂನ್ 11 ರಿಂದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆ

ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ಇದರ ಪ್ರಭಾವದಿಂದ ಜೂನ್ 11 ರಿಂದ…

2 days ago

ಸುಸ್ಥಿರ ಅಭಿವೃದ್ಧಿ ಯಾವಾಗಲೂ ತತ್ವಶಾಸ್ತ್ರ ಮತ್ತು ಸಿದ್ಧಾಂತದ ಮೂಲತತ್ವಾಗಿದೆ

ಇತ್ತೀಚಿನ  ದಿನಗಳಲ್ಲಿ ಮಾಲಿನ್ಯದ ಬಗ್ಗೆ ಹೆಚ್ಚುತ್ತಿರುವ ಕಾಳಜಿ, ಪರಿಸರ ಸಂರಕ್ಷಣೆಯ ಬಗ್ಗೆ ಚಿಂತಿಸುವಂತೆ…

2 days ago

ನಿಮಗೆ ಸಾಡೇಸಾತಿ ಶುರುವಾಗಿದ್ರೆ ಶನಿ ನೀಡ್ತಾನೆ ಈ 6 ಸೂಚನೆ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

2 days ago

ಹೊಸರುಚಿ | ಹಲಸಿನ ಹಣ್ಣಿನ ಮಲ್ಪುರಿ

ಹಲಸಿನ ಹಣ್ಣಿನ ಮಲ್ಪುರಿಗೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣಿನ ಪಲ್ಪ್ 1/2 ಕಪ್,…

2 days ago