Advertisement
ಸುದ್ದಿಗಳು

ಅಯೋಧ್ಯೆ ಸಂಭ್ರಮ | ಮನೆ ಮನೆಗಳಲ್ಲಿ ರಾಮ ಸಂಭ್ರಮ | ಜೈ ಶ್ರೀರಾಮ್‌ ಘೋಷಣೆ | ಇಡೀ ದಿನ ರಾಮಾರ್ಪಣ |

Share

ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಹಾಗೂ ರಾಮಲಲ್ಲಾ ಪ್ರತಿಷ್ಟಾಪನೆಯ ಸಂಭ್ರಮ ದೇಶದೆಲ್ಲೆಡೆ ಮನೆ ಮಾಡಿತ್ತು. ಎಲ್ಲೆಡೆಯೂ ಘೋಷಣೆ, ರಾಮತಾರಕ ಮಂತ್ರ  ಜಪಿಸುತ್ತಿದ್ದಂತೆಯೇ ರಾಮಲಲ್ಲಾ ಪ್ರತಿಷ್ಟಾಪನೆ ನಡೆದಿತ್ತು. ಇದೇ ವೇಳೆ ಇಂದು ಇಡೀ ದೇಶದಲ್ಲಿ ರಾಮಜಪ. ಶುಭ ಕಾರ್ಯಕ್ರಮಗಳಲ್ಲಿ ಪರದೆಯ ಮೂಲಕ ರಾಮ ವೈಭವ ವೀಕ್ಷಿಸಿದರೆ, ದೇವಸ್ಥಾನಗಳಲ್ಲಿ ಬೃಹತ್‌ ಪರದೆಯ ಮೂಲಕ ನೇರ ಪ್ರಸಾರ ವೀಕ್ಷಣೆ. ಇಷ್ಟೇ ಅಲ್ಲ ಮನೆ ಮನೆಗಳಲ್ಲೂ ರಾಮನ ಪೂಜೆ ನಡೆಯಿತು. ಸೋಮವಾರ….

ಸೋಮವಾರ ಹಮ್ಮಿಕೊಂಡಿದ್ದ ಮದುವೆ, ಉಪನಯನ ಸೇರಿದಂತೆ ಸಣ್ಣ ಪುಟ್ಟ ಕಾರ್ಯಕ್ರಮಗಳಲ್ಲೂ ಅಯೋಧ್ಯೆಯ ನೇರ ಪ್ರಸಾರ ವೀಕ್ಷಣೆಗೆ ಟಿ ವಿ ಅಳವಡಿಕೆ ಮಾಡಲಾಗಿತ್ತು. ರಾಮಲಲ್ಲಾ ಪ್ರತಿಷ್ಠಾಪನೆಯ ಸಂದರ್ಭದಲ್ಲಿ ಜೈ ಶ್ರೀ ರಾಮ್‌ ಘೋಷಣೆ ಮೊಳಗಿತ್ತು .ಪ್ರತೀ ಮನೆಯಲ್ಲೂ ಸಂಭ್ರಮ ಮನೆಮಾಡಿತ್ತು. ಇದೇ ವೇಳೆ…

ಇದೇ ವೇಳೆ ಮನೆಗಳಲ್ಲಿ ರಾಮತಾರಕ ಹವನ, ರಾಮ ತಾರಕ ಮಂತ್ರ ಪಠಣ ನಡೆಯಿತು. ಸುಳ್ಯ ತಾಲೂಕಿನ ವಳಲಂಬೆಯ ಮುರಳಿಕೃಷ್ಣ ಭಟ್‌ ಅವರ ಮನೆಯಲ್ಲಿ ಇಡೀ ದಿನ ರಾಮಾರ್ಪಣಂ ಕಾರ್ಯಕ್ರಮವೇ ನಡೆಯಿತು. ಬೆಳಗ್ಗೆ ಶ್ರೀ ರಾಮತಾರಕ ಹವನ, ಲೋಕಕಲ್ಯಾಣಾರ್ಥವಾಗಿ ರಾಮತಾರಕ ಮಂತ್ರ ಜಪ,  ನಡೆಯಿತು. ಸಂಜೆ ರಾಮಗೀತಾ ಕಾರ್ಯಕ್ರಮದ ಮೂಲಕ ಅಕ್ಷತಾ ಮುರಳಿಕೃಷ್ಣ ಭಟ್‌ ಅವರಿಂದ ರಾಮ ಗೀತೆ ನಡೆಯಿತು. ಈ ಹಾಡುಗಳನ್ನು ಯೂಟ್ಯೂಬ್‌ ಮೂಲಕ ನೇರಪ್ರಸಾರವನ್ನೂ ಮಾಡಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಾಳುಮೆಣಸು ಬೆಳೆಗಾರರಿಗೆ ಸಿಹಿ ಸುದ್ದಿ – ಜೂನ್ ಅಂತ್ಯದೊಳಗೆ ಪೆಪ್ಪರ್ ಫ್ಯೂಚರ್ಸ್ ಮರುಪ್ರಾರಂಭಕ್ಕೆ NCDEX ಸಜ್ಜು

ಸುಮಾರು ಒಂದು ದಶಕದ ಬಳಿಕ NCDEX ಕಾಳುಮೆಣಸು ಫ್ಯೂಚರ್ಸ್ ವಹಿವಾಟನ್ನು ಜೂನ್ ಅಂತ್ಯದೊಳಗೆ…

3 hours ago

ಕೇರಳಂನಲ್ಲಿ ಶಿಗೆಲ್ಲಾ ಆತಂಕ – ಕೊಲ್ಲಂನಲ್ಲಿ ಇಬ್ಬರು ವಿದ್ಯಾರ್ಥಿಗಳಿಗೆ ಸೋಂಕು ದೃಢ, ಆರೋಗ್ಯ ಇಲಾಖೆ ಅಲರ್ಟ್!

ವಯನಾಡಿನಲ್ಲಿ ಮತ್ತೊಂದು ಶಿಗೆಲ್ಲಾ ಸೋಂಕು ದೃಢಪಟ್ಟಿದ್ದು ಸೋಂಕಿತರ ಸಂಖ್ಯೆ ಹೆಚ್ಚಳವಾಗಿದೆ. ಮಕ್ಕಳಲ್ಲಿ ಸೋಂಕು…

3 hours ago

ರಬ್ಬರ್ ಕ್ಷೇತ್ರಕ್ಕೆ ಹೊಸ ಅವಕಾಶ – ಈಗ ಅಸ್ಸಾಂ ದೇಶದ ಮೂರನೇ ಅತಿದೊಡ್ಡ ರಬ್ಬರ್ ಉತ್ಪಾದಕ ರಾಜ್ಯ

ಕೇರಳ ಮತ್ತು ತ್ರಿಪುರ ನಂತರ ಅಸ್ಸಾಂ ದೇಶದ ಮೂರನೇ ಅತಿದೊಡ್ಡ ರಬ್ಬರ್ ಉತ್ಪಾದಕ…

14 hours ago

ನಕಲಿ ಹೆಲಿಕಾಪ್ಟರ್ ಬುಕ್ಕಿಂಗ್ ಜಾಲ ಭೇದಿಸಿದ ದೆಹಲಿ ಪೊಲೀಸರು, ಮೂವರು ಬಂಧನ

ಹೆಲಿಕಾಪ್ಟರ್ ಟಿಕೆಟ್ ಬುಕ್ಕಿಂಗ್ ಹೆಸರಿನಲ್ಲಿ ಲಕ್ಷಾಂತರ ವಂಚನೆ ನಡೆಸಿದ ಜಾಲವನ್ನು ದೆಹಲಿ ಪೊಲೀಸರು…

14 hours ago

ಮಳೆಗಾಲದ ಎಚ್ಚರಿಕೆ: ರಸ್ತೆ ಡಿವೈಡರ್‌ಗಳ ಮೇಲಿನ ಫ್ಲೆಕ್ಸ್‌, ಬ್ಯಾನರ್‌ ತೆರವುಗೊಳಿಸಲು ಜಿಲ್ಲಾಧಿಕಾರಿ ಸೂಚನೆ

ಮುಂಗಾರು ಮಳೆಯಿಂದ ಅಪಘಾತ ಸಂಭವಿಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ…

15 hours ago

ಕೇರಳದಲ್ಲಿ ಜೂನ್ 12-13 ರಂದು ಭಾರೀ ಮಳೆ ಎಚ್ಚರಿಕೆ – ಬೆಂಗಳೂರು ಸೇರಿ ಕರ್ನಾಟಕದ ಹಲವು ಭಾಗಗಳಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, ಬೆಂಗಳೂರಿನಲ್ಲಿ 30-40…

17 hours ago