Advertisement
MIRROR FOCUS

ಅಯೋಧ್ಯೆ ರಾಮನ ಪ್ರಾಣಪ್ರತಿಷ್ಠೆ ಕಾರ್ಯಕ್ರಮ | ರಾಮ ಪ್ರತಿಷ್ಠಾಪನೆ ಲೈವ್‌ ವೀಕ್ಷಣೆಗೆ ಮಾರಿಷಸ್ ಉದ್ಯೋಗಿಗಳಿಗೆ 2 ಗಂಟೆ ವಿಶೇಷ ಬ್ರೇಕ್ |

Share

ಕೇವಲ ಭಾರತ(India) ಮಾತ್ರವಲ್ಲ. ಇಡೀ ವಿಶ್ವವೇ(World) ರಾಮನ ಪ್ರಾಣ ಪ್ರತಿಷ್ಠಾಪನೆಯಲ್ಲಿ(Ram Prana Prathista) ಪಾಲ್ಗೊಳ್ಳಲು ಕಾತುರವಾಗಿದೆ. ಅಯೋಧ್ಯೆಯಲ್ಲಿ (Ayodhya) ರಾಮನ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮ ವೀಕ್ಷಿಸಲು ಮಾರಿಷಸ್ (Mauritius) ಸರ್ಕಾರವು(Govt) ಜ.22 ರಂದು ಹಿಂದೂ (Hindu) ಧರ್ಮೀಯ ಉದ್ಯೋಗಿಗಳಿಗೆ 2 ಗಂಟೆಗಳ ವಿಶೇಷ ಸಮಯಾವಕಾಶ ನೀಡುವುದಾಗಿ ಪ್ರಕಟಿಸಿದೆ. ಜ.22 ರಂದು ಎರಡು ಗಂಟೆಗಳ ವಿರಾಮ ನೀಡಬೇಕೆಂದು ಹಿಂದೂ ಸಾಮಾಜಿಕ-ಸಾಂಸ್ಕೃತಿಕ ಸಂಸ್ಥೆಗಳ ಮನವಿಗೆ ಮಾರಿಷಸ್ ಸರ್ಕಾರ ಒಪ್ಪಿಗೆ ನೀಡಿದೆ.

ಪ್ರಧಾನ ಮಂತ್ರಿ ಪ್ರವಿಂದ್ ಜುಗ್ನಾಥ್ ನೇತೃತ್ವದ ಮಂತ್ರಿ ಮಂಡಳಿಯು ಶುಕ್ರವಾರ ಸಭೆ ಸೇರಿ ರಾಮಮಂದಿರ ಧಾರ್ಮಿಕ ಕಾರ್ಯಕ್ರಮವು ಸಾಂಸ್ಕೃತಿಕ ಮಹತ್ವವನ್ನು ಗುರುತಿಸಿದೆ ಮತ್ತು ಆಚರಣೆಯಲ್ಲಿ ಭಕ್ತರು ಭಾಗವಹಿಸಲು ಅನುಕೂಲ ಮಾಡಿಕೊಡಲು 2 ಗಂಟೆಗಳ ವಿರಾಮ ನೀಡುವುದಾಗಿ ಪ್ರಕಟಿಸಿತು. ಮಾರಿಷಸ್‌ನನಲ್ಲಿ ಹಿಂದೂ ಧರ್ಮವು ಪ್ರಮುಖ ಸ್ಥಾನವನ್ನು ಹೊಂದಿದೆ. 2011ರ ಅಂಕಿಅಂಶಗಳ ಪ್ರಕಾರ ಹಿಂದೂಗಳು ಸರಿಸುಮಾರು 48.5 ಪ್ರತಿಶತ ಜನಸಂಖ್ಯೆ ಹೊಂದಿದ್ದಾರೆ.

ಆಫ್ರಿಕಾ ಖಂಡದ ದೇಶಗಳ ಪೈಕಿ ಮಾರಿಷಸ್‌ನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಹಿಂದೂಗಳಿದ್ದಾರೆ. ಜಾಗತಿಕವಾಗಿ ಭಾರತ, ನೇಪಾಳದ ನಂತರ ಅತಿ ಹೆಚ್ಚು ಹಿಂದೂಗಳಿರುವ ಮೂರನೇ ರಾಷ್ಟ್ರ ಮಾರಿಷಸ್‌ ಆಗಿದೆ. ವಸಾಹತುಶಾಹಿ ಯುಗದಲ್ಲಿ ಭಾರತೀಯರನ್ನು ಫ್ರೆಂಚ್ ಮತ್ತು ಬ್ರಿಟಿಷ್ ತೋಟಗಳಿಗೆ ಒಪ್ಪಂದದ ಕಾರ್ಮಿಕರಾಗಿ ಕರೆತರಲಾಗಿತ್ತು. ಬಿಹಾರ, ಉತ್ತರ ಪ್ರದೇಶ, ಮಧ್ಯಪ್ರದೇಶ, ಜಾರ್ಖಂಡ್, ಮಹಾರಾಷ್ಟ್ರ, ತಮಿಳುನಾಡು, ತೆಲಂಗಾಣ ಮತ್ತು ಆಂಧ್ರಪ್ರದೇಶದಂತಹ ಭಾರತೀಯ ರಾಜ್ಯಗಳಿಂದ ವಲಸೆ ಬಂದ ಪರಿಣಾಮ ಮಾರಿಷಸ್‌ನಲ್ಲಿ ಹಿಂದೂಗಳ ಸಂಖ್ಯೆ ಹೆಚ್ಚಿದೆ.

Source : Mint

The Government of Mauritius (Govt) has announced that it will give 2 hours of special time to Hindu religious employees on January 22 to watch Rama's Prana Pratishta program in Ayodhya. The Mauritius government has agreed to the request of Hindu socio-cultural organizations to give a two-hour break on January 22.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…

21 hours ago

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

2 days ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

2 days ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

2 days ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

3 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

4 days ago