ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಅಭಿವೃದ್ಧಿ ಕಾಮಗಾರಿಗಳು ಶರವೇಗದಲ್ಲಿ ನಡೆಯುತ್ತಿವೆ. ಕಾರಣ ಸದ್ಯದಲ್ಲೇ ಬಹುನಿರೀಕ್ಷಿತ ರಾಮ ಮಂದಿರದ ಉದ್ಘಾಟನೆಗೆ ಅಯೋಧ್ಯೆ ಸಾಕ್ಷಿಯಾಗಲಿದೆ.
2024ರ ಜನವರಿಯಲ್ಲಿ ಅಯೋಧ್ಯೆ ರಾಮ ಮಂದಿರ ಉದ್ಘಾಟನೆಗೆ ಸಜ್ಜಾಗಲಿದೆ. ಸದ್ಯ ರಾಮಪಥದ ನಿರ್ಮಾಣ ಕೂಡ ಪ್ರಗತಿಯಲ್ಲಿದೆ. ರಾಮಪಥ 30 ಮೀಟರ್ ಅಗಲವಿದ್ದರೆ, ಭಕ್ತಿ ಪಥವನ್ನು 13 ಮೀಟರ್ ಅಗಲವಾಗಿ ನಿರ್ಮಾಣ ಮಾಡಲಾಗುವುದು. ರಾಮಜಾನಕಿ ಪಥ ಹಾಗೂ ಭಕ್ತಿ ಪಥ ನಿರ್ಮಾಣದ ಬಗ್ಗೆ ಕೂಡ ಯೋಜನೆ ರೂಪಿಸುತ್ತಿರುವುದಾಗಿ ಯುಪಿ ಸರ್ಕಾರ ಹೇಳಿದೆ.
ರಾಮ ಮಂದಿರಕ್ಕೆ ಸಂಬಂಧಪಟ್ಟ ಎಲ್ಲಾ ಕಾಮಗಾರಿಗಳ ಪ್ರಗತಿಯನ್ನು ಖುದ್ದು ಸಿಎಂ ಯೋಗಿ ಆದಿತ್ಯನಾಥ್ ಮೇಲ್ವಿಚಾರಣೆ ನಡೆಸುತ್ತಿದ್ದಾರೆ. ರಾಮ ಮಂದಿರ ಉದ್ಘಾಟನೆಯ ಭವ್ಯ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಸಿಎಂ ಯೋಗಿ, ಸಾರ್ವಜನಿಕರನ್ನು ಆಹ್ವಾನಿಸಿದ್ದಾರೆ.
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…